Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ‘ಕೊಂಕಣಿ ಕಲೋತ್ಸವ- 2025’

    December 19, 2025

    ಮಂಗಲಂ ಕೋಸಲೇಂದ್ರಾಯ ರಾಮಾಯಣ ಉಪನ್ಯಾಸ ಮಾಲೆಯ ಕೊನೆಯ ಕಾರ್ಯಕ್ರಮ

    December 19, 2025

    ಶಿವಮೊಗ್ಗದಲ್ಲಿ 244ನೇ ‘ಸಾಹಿತ್ಯ ಹುಣ್ಣಿಮೆ’ಯಲ್ಲಿ ಸಾಹಿತ್ಯ ಸಂಭ್ರಮ | ಡಿಸೆಂಬರ್ 20

    December 19, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುಟ್ರುಪ್ಪಾಡಿ ಗ್ರಾಮದಲ್ಲಿ ‘ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನ’ | ಡಿಸೆಂಬರ್ 20 ಮತ್ತು 21
    Uncategorized

    ಕುಟ್ರುಪ್ಪಾಡಿ ಗ್ರಾಮದಲ್ಲಿ ‘ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನ’ | ಡಿಸೆಂಬರ್ 20 ಮತ್ತು 21

    December 19, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಡಬ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ನೇತ್ರಾವತಿ ತುಳು ಕೂಟ ರಾಮಕುಂಜ (ರಿ.) ಮತ್ತು ತೆಗ್ ರ್ ತುಳುಕೂಟ ನೂಜಿಬಾಳ್ತಿಲ (ರಿ.) ಇವರ ಸಹಯೋಗದಲ್ಲಿ ‘ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನ’ವನ್ನು ದಿನಾಂಕ 20 ಮತ್ತು 21 ಡಿಸೆಂಬರ್ 2025ರಂದು ಕುಟ್ರುಪ್ಪಾಡಿ ಗ್ರಾಮದ ಕೇಪು ಶ್ರೀ ಮಹಾಗಣಪತಿ ಲಕ್ಷ್ಮೀ ಜನಾರ್ದನ ಆಂಜನೇಯ ದೇವಸ್ಥಾನದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ದಿನಾಂಕ 20 ಡಿಸೆಂಬರ್ 2025ರಂದು ಸಂಜೆ 4-00 ಗಂಟೆಗೆ ‘ತುಳುವಪ್ಪೆನ ನೇರೋಣಿಗೆ’ ಉದ್ಘಾಟನೆ ನಡೆಯಲಿದೆ. ದಿನಾಂಕ 21 ಡಿಸೆಂಬರ್ 2025ರಂದು ಬೆಳಗ್ಗೆ 9-00 ಗಂಟೆಗೆ ರಾಷ್ಟ್ರ ಧ್ವಜ, ನಾಡ ಧ್ವಜ ಮತ್ತು ತುಳು ಧ್ವಜಾರೋಹಣ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಇವರಿಂದ ಸಮ್ಮೇಳನ ಉದ್ಘಾಟನೆಗೊಳ್ಳಲಿದೆ. ಸೇಸಪ್ಪ ರೈ ರಾಮಕುಂಜ ಇವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಇವರು ದೀಪ ಪ್ರಜ್ವಲನೆ ಮಾಡಲಿದ್ದಾರೆ.

    11-00 ಗಂಟೆಗೆ ಜನಪದ ಮೂಲ ಕುಣಿತ – ಕನ್ಯಾಪು ಬೊಕ್ಕ ಮಾದಿರ ನಲಿಕೆ, 11-10ಕ್ಕೆ ವಿಚಾರಗೋಷ್ಠಿ – ಗೇನದ ನಡೆ ಇದರ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ಇವರು ವಹಿಸಲಿದ್ದಾರೆ. ಶ್ರೀಮತಿ ಸರಿತಾ ಜನಾರ್ದನ್ ಮತ್ತು ಶ್ರೀಮತಿ ಅಕ್ಷತಾ ಶೇಖರ್ ಇವರ ‘ಗೇನದ ಗುಂಡೊಡು ಬರವುದ ಬೊಲ್ಪು’ ಪುಸ್ತಕ ಬಿಡುಗಡೆಗೊಳ್ಳಲಿದೆ. ಗಂಟೆ 11-50ಕ್ಕೆ ಜನಪದ ಮೂಲ ಕುಣಿತ – ‘ಕರಂಗೋಲು’, 12-00 ಗಂಟೆಗೆ ‘ಕಬಿ ಬೊಕ್ಕ ಕಥಾಗೋಷ್ಠಿ’ ಲೇಖಕಿ ಶ್ರೀಮತಿ ಅಕ್ಷತಾರಾಜ್ ಪೆರ್ಲ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. 12-40 ಗಂಟೆಗೆ ಜನಪದ ಮೂಲ ಕುಣಿತ – ‘ಕಂಗೀಲು’. 2-00 ಗಂಟೆಗೆ ‘ತುಳು ಬುಳೆಚ್ಚಿಲ್ ಡ್ ತುಳುನಾಡ್ : ಕೋಡೆ-ಇನಿ-ಎಲ್ಲೆ’ ಸಮ್ಮೇಳನಾಧ್ಯಕ್ಷರೊಂದಿಗೆ ಮಾತುಕತೆ, ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಗುವುದು. ಸಂಜೆ ಗಂಟೆ 3-45ಕ್ಕೆ ಜನಪದ ಮೂಲ ಕುಣಿತ – ಚೆನ್ನು ಕುಣಿತ ಮತ್ತು 4-00 ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಜನಪದ ಸ್ಪರ್ಧೆಗಳ ಬಹುಮಾನ ವಿತರಣೆ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಸ್ಪರ್ಧೆಗಾಗಿ ಸಾಹಿತ್ಯ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 15
    Next Article ಕೊಡವ ಕವನ ಸಂಕಲನಕ್ಕೆ ಸ್ವರಚಿತ ಕವನಗಳ ಆಹ್ವಾನ | ಕೊನೆಯ ದಿನಾಂಕ ಡಿಸೆಂಬರ್ 31
    roovari

    Add Comment Cancel Reply


    Related Posts

    ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ‘ಲೈಟ್ಸ್ ಆಫ್’ ನಾಟಕ ಪ್ರದರ್ಶನ | ಡಿಸೆಂಬರ್ 19

    December 18, 2025

    ಮೈಸೂರಿನ ಕಿರು ರಂಗಮಂದಿರದಲ್ಲಿ ‘ನಿರಂತರ ರಂಗ ಉತ್ಸವ – 2025’ | ಡಿಸೆಂಬರ್ 17ರಿಂದ 21

    December 15, 2025

    ಮೈಸೂರಿನಲ್ಲಿ ಐತಿಚಂಡ ರಮೇಶ್ ಉತ್ತಪ್ಪ ಇವರ ಎರಡು ಕೃತಿಗಳ ಲೋಕಾರ್ಪಣೆ | ಡಿಸೆಂಬರ್ 04

    December 1, 2025

    ಬಂಟ್ವಾಳದಲ್ಲಿ ‘ಸುದರ್ಶನ ವಿಜಯ – ಭಾರ್ಗವ ವಿಜಯ’ ಯಕ್ಷಗಾನ ಬಯಲಾಟ | ಅಕ್ಟೋಬರ್ 19

    October 15, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.