Subscribe to Updates

    Get the latest creative news from FooBar about art, design and business.

    What's Hot

    ಉಡುಪಿ ಎಂ.ಜಿ.ಎಂ. ಕಾಲೇಜಿನಲ್ಲಿ 47ನೆಯ ‘ವಾದಿರಾಜ ಕನಕದಾಸ ಸಂಗೀತೋತ್ಸವ’ | ಡಿಸೆಂಬರ್ 28

    December 26, 2025

    ಪುತ್ತೂರಿನ ಅನುರಾಗ ವಠಾರದಲ್ಲಿ ಮೂರು ಕೃತಿಗಳ ಲೋಕಾರ್ಪಣಾ ಸಮಾರಂಭ | ಡಿಸೆಂಬರ್ 27

    December 26, 2025

    ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗದಿಂದ ‘ಸಾಹಿತ್ಯ ಸಂವಾದ’ ಕಾರ್ಯಕ್ರಮ

    December 26, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುನಂದಾ ಬೆಳಗಾಂವಕರ ಕಾದಂಬರಿ ಪ್ರಶಸ್ತಿ – 2025 | ಕೊನೆಯ ದಿನಾಂಕ ಜನವರಿ 31
    Awards

    ಸುನಂದಾ ಬೆಳಗಾಂವಕರ ಕಾದಂಬರಿ ಪ್ರಶಸ್ತಿ – 2025 | ಕೊನೆಯ ದಿನಾಂಕ ಜನವರಿ 31

    December 26, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಸಾಹಿತ್ಯ ಗಂಗಾ ಸಂಸ್ಥೆಯು ಹಿರಿಯ ಲೇಖಕಿ ದಿ. ಸುನಂದಾ ಬೆಳಗಾಂವಕರ ಇವರ ಸ್ಮರಣಾರ್ಥ ಕೊಡಮಾಡುವ ಸುನಂದಾ ಬೆಳಗಾಂವಕರ ಕಾದಂಬರಿ ಪ್ರಶಸ್ತಿಗೆ 2025ರಲ್ಲಿ ಪ್ರಕಟವಾದ ಕಾದಂಬರಿಗಳನ್ನು ಆಹ್ವಾನಿಸಿದೆ. ಈ ಪ್ರಶಸ್ತಿಯು ರೂ.10,000/- ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನವನ್ನು ಒಳಗೊಂಡಿರುತ್ತದೆ. ಆಸಕ್ತ ಲೇಖಕ/ಕಿಯರು ನಿಯಮಾನುಸಾರವಾಗಿ ಕಾದಂಬರಿಗಳನ್ನು ಕಳುಹಿಸಬಹುದು.

    ನಿಯಮಗಳು :
    * 01-01-2025ರಿಂದ 31-12-2025ರವರೆಗೆ ಪ್ರಕಟವಾದ ಸ್ವತಂತ್ರ ಕಾದಂಬರಿಗಳನ್ನು ಮಾತ್ರ ಪ್ರಶಸ್ತಿಗೆ ಪರಿಗಣಿಸಲಾಗುವುದು.
    * ಅನುವಾದ, ಅನುಸೃಷ್ಟಿ, ರೂಪಾಂತರ ಮತ್ತು ಪ್ರೇರಿತ ಕಾದಂಬರಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ.
    * ಆಸಕ್ತ ಲೇಖಕ/ಕಿಯರು, ಪ್ರಕಾಶಕರು, ಹಿತೈಷಿಗಳು ಅಥವಾ ಓದುಗರು ಕಾದಂಬರಿ ಕಳುಹಿಸಬಹುದು.
    * ನಿಗದಿತ ದಿನಾಂಕದೊಳಗೆ ಕಾದಂಬರಿಯ ಮೂರು ಪ್ರತಿಗಳು, ಪರಿಚಯ ಪತ್ರ ಮತ್ತು ಒಂದು ಫೋಟೋವನ್ನು ಕಳುಹಿಸಬೇಕು.
    * ಕಾದಂಬರಿಯ ಗುಣಮಟ್ಟವೊಂದೇ ಪ್ರಶಸ್ತಿ ಆಯ್ಕೆಯ ಏಕೈಕ ಮಾನದಂಡವಾಗಿರುತ್ತದೆ.
    * ಕಾದಂಬರಿಗಳನ್ನು ಕಳಿಸಲು ಕೊನೆಯ ದಿನಾಂಕ 31 ಜನವರಿ 2026.
    * ಫಲಿತಾಂಶ ಪ್ರಕಟವಾಗುವ ದಿನಾಂಕ 01 ಎಪ್ರಿಲ್ 2026.
    ನಮ್ಮ ವಿಳಾಸ : ವಿಕಾಸ ಹೊಸಮನಿ, 2ನೇ ಕ್ರಾಸ್, 2ನೇ ಮೇನ್, ದಾನೇಶ್ವರಿ ನಗರ, ಹಾವೇರಿ 581 110 (ಹಾವೇರಿ ಜಿಲ್ಲೆ)
    ಮೊ. 9110687473

    award baikady competition Literature roovari
    Share. Facebook Twitter Pinterest LinkedIn Tumblr WhatsApp Email
    Previous Article‘ಭೂತಾರಾಧನೆ : ಜಾನಪದ ಸಂಸ್ಕೃತಿಯ ಜೀವಂತ ಸಾಕ್ಷ್ಯ’ ಸಂಶೋಧನಾ ಕೃತಿ ಬಿಡುಗಡೆ
    Next Article ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗದಿಂದ ‘ಸಾಹಿತ್ಯ ಸಂವಾದ’ ಕಾರ್ಯಕ್ರಮ
    roovari

    Add Comment Cancel Reply


    Related Posts

    ಉಡುಪಿ ಎಂ.ಜಿ.ಎಂ. ಕಾಲೇಜಿನಲ್ಲಿ 47ನೆಯ ‘ವಾದಿರಾಜ ಕನಕದಾಸ ಸಂಗೀತೋತ್ಸವ’ | ಡಿಸೆಂಬರ್ 28

    December 26, 2025

    ಪುತ್ತೂರಿನ ಅನುರಾಗ ವಠಾರದಲ್ಲಿ ಮೂರು ಕೃತಿಗಳ ಲೋಕಾರ್ಪಣಾ ಸಮಾರಂಭ | ಡಿಸೆಂಬರ್ 27

    December 26, 2025

    ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗದಿಂದ ‘ಸಾಹಿತ್ಯ ಸಂವಾದ’ ಕಾರ್ಯಕ್ರಮ

    December 26, 2025

    ‘ಭೂತಾರಾಧನೆ : ಜಾನಪದ ಸಂಸ್ಕೃತಿಯ ಜೀವಂತ ಸಾಕ್ಷ್ಯ’ ಸಂಶೋಧನಾ ಕೃತಿ ಬಿಡುಗಡೆ

    December 26, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.