Subscribe to Updates

    Get the latest creative news from FooBar about art, design and business.

    What's Hot

    ಕವಿ ಮಿತ್ರರು ಸಂಪದ ಸಾಲು ಪತ್ರಿಕೆ ವತಿಯಿಂದ ‘ಕವಿ ಗೋಷ್ಠಿ’ ಕಾರ್ಯಕ್ರಮ | ಜನವರಿ 18

    January 15, 2026

    ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದ ‘ಕಥಾಬಿಂದು ಪ್ರಕಾಶನ’

    January 15, 2026

    ಬೆಂಗಳೂರಿನಲ್ಲಿ ಕರ್ನಾಟಕ ಗಜಲ್ ಅಕಾಡೆಮಿಯಿಂದ ‘ಕನ್ನಡ ಗಜಲ್ ಕಮ್ಮಟ’ | ಜನವರಿ 18  

    January 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕವಿ ಮಿತ್ರರು ಸಂಪದ ಸಾಲು ಪತ್ರಿಕೆ ವತಿಯಿಂದ ‘ಕವಿ ಗೋಷ್ಠಿ’ ಕಾರ್ಯಕ್ರಮ | ಜನವರಿ 18
    Literature

    ಕವಿ ಮಿತ್ರರು ಸಂಪದ ಸಾಲು ಪತ್ರಿಕೆ ವತಿಯಿಂದ ‘ಕವಿ ಗೋಷ್ಠಿ’ ಕಾರ್ಯಕ್ರಮ | ಜನವರಿ 18

    January 15, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕವಿ ಮಿತ್ರರು ಸಂಪದ ಸಾಲು ಪತ್ರಿಕೆ ಮತ್ತು ಶ್ರೀ ಸದಾಶಿವಯ್ಯ ಜರಗನಹಳ್ಳಿ ಇವರ ಸಾರಥ್ಯದ ಸಾಹಿತ್ಯ ಸಂಸ್ಕೃತಿ ವೇದಿಕೆಯ ವತಿಯಿಂದ ದಿನಾಂಕ 18 ಜನವರಿ 2026ರಂದು ಬೆಳಗ್ಗೆ 10-30 ಗಂಟೆಗೆ ಬೆಂಗಳೂರಿನ ಅಗರ ಗ್ರಾಮದ ಸಿಲ್ಕ್ ಇನ್ಸ್ಟಿಟ್ಯೂಟ್ ಮೆಟ್ರೋ ಸ್ಟೇಷನ್ ಬಳಿ ಶತ ಕವಿಗಳ ‘ಕವಿ ಗೋಷ್ಠಿ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

    ಕವನ ವಾಚನದ ವಿಷಯ ಯಾವುದೇ ಆಗಿರಬಹುದು, ಆದರೆ ಕವನಗಳು ಪದ್ಯ ರೂಪದಲ್ಲೇ ಇರಬೇಕು. ಕವಿಗಳು ತಮ್ಮ ಕವನವನ್ನೇ ವಾಚಿಸಬೇಕು. ಸಮಯಾವಕಾಶ : 2 ನಿಮಿಷಗಳು, ಸಾಲುಗಳು : 16 ಸಾಲುಗಳು.
    ನೋಂದಣಿ ವಿವರಗಳು : ಆಸಕ್ತ ಕವಿಗಳು ನೋಂದಾಯಿಸಿಕೊಳ್ಳಬಹುದು. ಹೆಸರು ನೋಂದಾಯಿಸಿದವರು ತಪ್ಪದೇ ಕಾರ್ಯಕ್ರಮಕ್ಕೆ ಹಾಜರಾಗಬೇಕು. ಭಾಗವಹಿಸಲು ಸಾಧ್ಯವಾಗದಿದ್ದರೆ ತಮ್ಮ ಬದಲಿಗೆ ಮತ್ತೊಬ್ಬರನ್ನು ಕಳಿಸಬೇಕು.
    100 ಕವಿಗಳಿಗೆ ಮಾತ್ರ ಅವಕಾಶ, ಮೊದಲು ಬಂದವರಿಗೆ ಆದ್ಯತೆ, ಉಚಿತ ಪ್ರವೇಶ
    ವಾಚಿಸಿದ ಕವನದ ಒಂದು ಪ್ರತಿಯನ್ನು ನಿಮ್ಮ ಸಂಪೂರ್ಣ ಹೆಸರು, ವಿಳಾಸ, ದೂರವಾಣಿ ಸಂಖ್ಯೆಗಳೊಂದಿಗೆ ಆಯೋಜಕರಿಗೆ ನೀಡಬೇಕು.
    ವಾಚಿಸಿದ ಕವನಗಳು ಮುಂದಿನ ದಿನಗಳಲ್ಲಿ ಪುಸ್ತಕ ರೂಪದಲ್ಲಿ ಪ್ರಕಟವಾಗುತ್ತವೆ.
    ಭಾಗವಹಿಸಿರುವ ಪ್ರತಿಯೊಬ್ಬರಿಗೂ ಸಂಸ್ಥೆಯ ವತಿಯಿಂದ ಗೌರವ ಸ್ಮರಣಿಕೆಯೊಂದಿಗೆ ಸನ್ಮಾನಿಸಲಾಗುವುದು.
    ನೋಂದಣಿಗಾಗಿ ನಿಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸಗಳನ್ನು ಈ ಸಂಖ್ಯೆಗೆ ಮೆಸೇಜ್ ಮಾಡಿ: 9448219347, 9740923747 ಇ-ಮೇಲ್ [email protected]
    ಕವಿಬಳಗಕ್ಕೆ ಇಲ್ಲಿ ಸೇರಿ : https://chat.whatsapp.com/DhZNEWccQf7Akxadwchths

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದ ‘ಕಥಾಬಿಂದು ಪ್ರಕಾಶನ’
    roovari

    Add Comment Cancel Reply


    Related Posts

    ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದ ‘ಕಥಾಬಿಂದು ಪ್ರಕಾಶನ’

    January 15, 2026

    ಬೆಂಗಳೂರಿನಲ್ಲಿ ಕರ್ನಾಟಕ ಗಜಲ್ ಅಕಾಡೆಮಿಯಿಂದ ‘ಕನ್ನಡ ಗಜಲ್ ಕಮ್ಮಟ’ | ಜನವರಿ 18  

    January 15, 2026

    ಕೋಟ ಪಟೇಲರ ಮನೆ ಅಂಗಣದಲ್ಲಿ ಉಡುಪ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ | ಜನವರಿ 18

    January 15, 2026

    ನಾಗಪ್ಪಯ್ಯ ಹಂದೆ ರಂಗಮಂದಿರದಲ್ಲಿ ಪೌರಾಣಿಕ ಯಕ್ಷಗಾನ ಪ್ರದರ್ಶನ | ಜನವರಿ 17

    January 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.