Subscribe to Updates

    Get the latest creative news from FooBar about art, design and business.

    What's Hot

    ಕಲಾಮಂದಿರದಲ್ಲಿ ‘ಆಯಾಮೋತ್ಸವ’ದ ಸಮಾರೋಪ ಸಮಾರಂಭ

    February 9, 2026

    ಸೋಮವಾರಪೇಟೆ ಕ.ಸಾ.ಪ.ದಿಂದ ದತ್ತಿ ಉಪನ್ಯಾಸ ಕಾರ್ಯಕ್ರಮ

    February 9, 2026

    ಜೆ.ಎಸ್.ಎಸ್.ಶಿಕ್ಷಣ ಮಹಾವಿದ್ಯಾಲಯದಲ್ಲಿ ಕುಮಾರವ್ಯಾಸ ಜಯಂತಿ

    February 9, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸವದತ್ತಿ ಕೋಟೆಯ ಆವರಣದಲ್ಲಿ ‘ಪರಸಗಡ ನಾಟಕೋತ್ಸವ 2026’ | ಜನವರಿ 24ರಿಂದ ಫೆಬ್ರುವರಿ 02
    Drama

    ಸವದತ್ತಿ ಕೋಟೆಯ ಆವರಣದಲ್ಲಿ ‘ಪರಸಗಡ ನಾಟಕೋತ್ಸವ 2026’ | ಜನವರಿ 24ರಿಂದ ಫೆಬ್ರುವರಿ 02

    January 20, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸವದತ್ತಿ : ಕೇಂದ್ರ ಸಂಸ್ಕೃತಿ ಸಚಿವಾಲಯ ನವ ದೆಹಲಿ ಭಾರತ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಇವರ ಸಹಯೋಗದಲ್ಲಿ ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ (ರಿ.) ಸವದತ್ತಿ ಇವರು ಪ್ರಸ್ತುತ ಪಡಿಸುವ ‘ಪರಸಗಡ ನಾಟಕೋತ್ಸವ 2026’ವನ್ನು ದಿನಾಂಕ 24 ಜನವರಿ 2026ರಿಂದ 02 ಫೆಬ್ರುವರಿ 2026ರವರೆಗೆ ಸಂಜೆ 7-00 ಗಂಟೆಗೆ ಸವದತ್ತಿ ಕೋಟೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ದಿನಾಂಕ 24 ಜನವರಿ 2026ರಂದು ಝಕೀರ ನದಾಫ ಇವರ ರಚನೆ ಮತ್ತು ನಿರ್ದೇಶನದಲ್ಲಿ ಸವದತ್ತಿಯ ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ (ರಿ.) ತಂಡದವರಿಂದ ‘ಬಿರುಕು’, ದಿನಾಂಕ 25 ಜನವರಿ 2026ರಂದು ಝಕೀರ ನದಾಫ ಇವರ ರಚನೆ ಮತ್ತು ನಿರ್ದೇಶನದಲ್ಲಿ ಸವದತ್ತಿಯ ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ (ರಿ.) ತಂಡದವರಿಂದ ‘ಮಾಂತ ಮಲ್ಲಯ್ಯ’, ದಿನಾಂಕ 26 ಜನವರಿ 2026ರಂದು ಡಾ. ಪ್ರಕಾಶ ಗರುಡ ಇವರ ರಂಗ ರೂಪ ಮತ್ತು ನಿರ್ದೇಶನದಲ್ಲಿ ಧಾರವಾಡದ ರಂಗಾಯಣ ತಂಡದವರಿಂದ ‘ಕಂದಗಲ್ಲರಿಗೆ ನಮಸ್ಕಾರ ಅರ್ಥಾತ್ ಕಂದಗಲ್ಲ ಭಾರತ’, ದಿನಾಂಕ 27 ಜನವರಿ 2026ರಂದು ಬಾಬಾಸಾಹೇಬ ಕಾಂಬಳೆ ನಿರ್ದೇಶನದಲ್ಲಿ ಬೆಳಗಾವಿಯ ವೇನಾಸಂ ತಂಡದವರಿಂದ ‘ಸಾಹೇಬರು ಸಾಕದ ನಾಯಿ’, ದಿನಾಂಕ 28 ಜನವರಿ 2026ರಂದು ವಿದ್ದು ಉಚ್ಚಿಲ ನಿರ್ದೇಶನದಲ್ಲಿ ಉಡುಪಿಯ ಸುಮನಸಾ ಕೊಡವೂರು ತಂಡದವರಿಂದ ‘ಈದಿ’, ದಿನಾಂಕ 29 ಜನವರಿ 2026ರಂದು ವಿದ್ದು ಉಚ್ಚಿಲ ನಿರ್ದೇಶನದಲ್ಲಿ ಉಡುಪಿಯ ಸುಮನಸಾ ಕೊಡವೂರು ತಂಡದವರಿಂದ ‘ಶಿಕಾರಿ’, ದಿನಾಂಕ 30 ಜನವರಿ 2026ರಂದು ಸಿಕಂದರ ದಂಡಿನ ನಿರ್ದೇಶನದಲ್ಲಿ ಧಾರವಾಡದ ರಂಗ ಸಾಮ್ರಾಟ ತಂಡದವರಿಂದ ‘ಅಪ್ಪಾ ಅವ್ವಾ.com’, ದಿನಾಂಕ 31 ಜನವರಿ 2026ರಂದು ಜಗದೀಶ ಆರ್. ಇವರ ಸಂಗೀತ ಮತ್ತು ನಿರ್ದೇಶನದಲ್ಲಿ ಸಾಣೇಹಳ್ಳಿ ಶಿವಸಂಚಾರ ತಂಡದವರಿಂದ ‘ಜಂಗಮದೆಡೆಗೆ’, ದಿನಾಂಕ 01 ಫೆಬ್ರುವರಿ 2026ರಂದು ವೈ.ಡಿ. ಬದಾಮಿ ಇವರ ನಿರ್ದೇಶನದಲ್ಲಿ ಸಾಣೇಹಳ್ಳಿ ಶಿವಸಂಚಾರ ತಂಡದವರಿಂದ ‘ಶಿವಯೋಗಿ ಸಿದ್ಧರಾಮೇಶ್ವರ’, ದಿನಾಂಕ 02 ಫೆಬ್ರುವರಿ 2026ರಂದು ಕೃಷ್ಣಮೂರ್ತಿ ಮೂಡಬಾಗಿಲು ಇವರ ರಚನೆ ಮತ್ತು ನಿರ್ದೇಶನದಲ್ಲಿ ಸಾಣೇಹಳ್ಳಿ ಶಿವಸಂಚಾರ ತಂಡದವರಿಂದ ‘ಕಳ್ಳರ ಸಂತೆ’ ನಾಟಕಗಳು ಪ್ರದರ್ಶನಗೊಳ್ಳಲಿದೆ.

    baikady drama roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಯುವಕ ಸಂಘದಲ್ಲಿ ‘ಕ್ರಾಂತಿ ಬಂತು # ಕ್ರಾಂತಿ’ ನಾಟಕ ಪ್ರದರ್ಶನ | ಜನವರಿ 20
    Next Article ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ‘ಗಾಯನ ಸಂಗೀತ ಕಾರ್ಯಾಗಾರ’ | ಜನವರಿ 24, 25, 31 ಮತ್ತು ಫೆಬ್ರುವರಿ 01
    roovari

    Add Comment Cancel Reply


    Related Posts

    ಕಲಾಮಂದಿರದಲ್ಲಿ ‘ಆಯಾಮೋತ್ಸವ’ದ ಸಮಾರೋಪ ಸಮಾರಂಭ

    February 9, 2026

    ಸೋಮವಾರಪೇಟೆ ಕ.ಸಾ.ಪ.ದಿಂದ ದತ್ತಿ ಉಪನ್ಯಾಸ ಕಾರ್ಯಕ್ರಮ

    February 9, 2026

    ಜೆ.ಎಸ್.ಎಸ್.ಶಿಕ್ಷಣ ಮಹಾವಿದ್ಯಾಲಯದಲ್ಲಿ ಕುಮಾರವ್ಯಾಸ ಜಯಂತಿ

    February 9, 2026

    ಉಡುಪಿಯಲ್ಲಿ ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ ಪ್ರದಾನ ಸಮಾರಂಭ | ಫೆಬ್ರವರಿ 13

    February 9, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.