Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ದೇವಳದ ರಾಜಾಂಗಣದಲ್ಲಿ ತುಳು ಬರಹಗಳ ಗುಚ್ಚ ‘ಕಡ್ಲೆ ಬಜಿಲ್’ ಲೋಕಾರ್ಪಣೆ

    January 22, 2026

    ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಚಿತ್ರಕಲಾ ಪ್ರದರ್ಶನ ‘ದ ದಾಪರ್ ಎಕ್ಸ್ಪೋ’

    January 22, 2026

    ‘ಕಥಾಬಿಂದು ಸಾಹಿತ್ಯ ಸಂಭ್ರಮ’ದಲ್ಲಿ ಕವಿಗೋಷ್ಠಿ, ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಲೋಕಾರ್ಪಣೆ

    January 22, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿ ಇಂದ್ರಾಳಿಯ ಯಕ್ಷಗಾನ ಕೇಂದ್ರದ ‘ವಾರ್ಷಿಕೋತ್ಸವ ಸಮಾರಂಭ’ | ಜನವರಿ 25
    Awards

    ಉಡುಪಿ ಇಂದ್ರಾಳಿಯ ಯಕ್ಷಗಾನ ಕೇಂದ್ರದ ‘ವಾರ್ಷಿಕೋತ್ಸವ ಸಮಾರಂಭ’ | ಜನವರಿ 25

    January 22, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಯಕ್ಷಗಾನ ಕೇಂದ್ರ ಇಂದ್ರಾಳಿ ಉಡುಪಿ, ಯಕ್ಷಗುರುಕುಲ ಶಿಕ್ಷಣ ಟ್ರಸ್ಟ್ (ರಿ.), ಇದರ 53ನೇ ವಾರ್ಷಿಕೋತ್ಸವ ಸಮಾರಂಭವನ್ನು ಶಿವಪ್ರಭಾ ಶ್ರೀ ವಾದಿರಾಜವನಂ ಹಯಗ್ರೀವ ನಗರ, ಮಣಿಪಾಲ ಅಕಾಡೆಮಿ ಆಫ್ ಹೈಯರ್‌ ಎಜುಕೇಶನ್‌ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ದಿನಾಂಕ 25 ಜನವರಿ 2026ರಂದು ಮಧ್ಯಾಹ್ನ 3-00 ಗಂಟೆಗೆ ಉಡುಪಿ ಇಂದ್ರಾಳಿಯ ಯಕ್ಷಗಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

    ಕಾರ್ಯಕ್ರಮವನ್ನು ಮಾಹೆ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಇವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಹೆ ಸಹಕುಲಪತಿ ಡಾ. ನಾರಾಯಣ ಸಭಾಹಿತ್ ಮತ್ತು ಟೆಲಿಕಮ್ಯುನಿಕೇಶನ್ಸ್ ನಿವೃತ್ತ ಇಂಜಿನಿಯರ್ ವೈ ಸೀತಾರಾಮ ಶೆಟ್ಟಿ ಇವರು ಉಪಸ್ಥಿತರಿರುವರು. ಯಕ್ಷಗಾನ ಕೇಂದ್ರದ ಸಲಹಾ ಸಮಿತಿಯ ಅಧ್ಯಕ್ಷರಾದ ಶ್ರೀ ಪಳ್ಳಿ ಕಿಶನ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದು, ಇದೇ ಸಂದರ್ಭದಲ್ಲಿ ಯಕ್ಷಗಾನ ಪ್ರಸಿದ್ಧ ವೇಷಧಾರಿ ಶ್ರೀ ಚಂದ್ರಗೌಡ ಗೋಳಿಕೆರೆ ಇವರಿಗೆ ‘ಯಕ್ಷರಂಗದ ಭೀಷ್ಮ ಎಂ.ಎಂ. ಹೆಗ್ಡೆ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು. ಸಭಾ ಕಾರ್ಯಕ್ರಮದ ನಂತರ ಯಕ್ಷಗಾನ ಕಲಿಕಾ ವಿದ್ಯಾರ್ಥಿಗಳಿಂದ ಹಿಮ್ಮೇಳ ಪ್ರತಿಭೆ ಹಾಗೂ ಸರ್ಟಿಫಿಕೇಟ್ ಕೋರ್ಸ್ ವಿದ್ಯಾರ್ಥಿಗಳಿಂದ ಯಕ್ಷಗಾನ ಪೂರ್ವರಂಗ ಹಾಗೂ ಕೇಂದ್ರದ ವಿದ್ಯಾರ್ಥಿಗಳಿಂದ ‘ಸಮರ ಸೌಗಂಧಿಕ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

    award baikady felicitation roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಹಾಸನದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಡಾ. ಮಾಲತಿ ಶೆಟ್ಟಿಯವರಿಗೆ ಪ್ರಶಸ್ತಿ ಪ್ರದಾನ
    Next Article ಪೂಚಂತೆ ಸಾಹಿತ್ಯ ಪುರಸ್ಕಾರಕ್ಕೆ ಕೃತಿಗಳ ಆಹ್ವಾನ – 2026
    roovari

    Add Comment Cancel Reply


    Related Posts

    ಕದ್ರಿ ದೇವಳದ ರಾಜಾಂಗಣದಲ್ಲಿ ತುಳು ಬರಹಗಳ ಗುಚ್ಚ ‘ಕಡ್ಲೆ ಬಜಿಲ್’ ಲೋಕಾರ್ಪಣೆ

    January 22, 2026

    ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಚಿತ್ರಕಲಾ ಪ್ರದರ್ಶನ ‘ದ ದಾಪರ್ ಎಕ್ಸ್ಪೋ’

    January 22, 2026

    ‘ಕಥಾಬಿಂದು ಸಾಹಿತ್ಯ ಸಂಭ್ರಮ’ದಲ್ಲಿ ಕವಿಗೋಷ್ಠಿ, ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಲೋಕಾರ್ಪಣೆ

    January 22, 2026

    ಪೂಚಂತೆ ಸಾಹಿತ್ಯ ಪುರಸ್ಕಾರಕ್ಕೆ ಕೃತಿಗಳ ಆಹ್ವಾನ – 2026

    January 22, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.