Subscribe to Updates

    Get the latest creative news from FooBar about art, design and business.

    What's Hot

    ದಿವ್ಯಾ ರವಿ ಇವರಿಂದ ‘ವರ್ಕಾರಿ’ ನೃತ್ಯ ಪ್ರದರ್ಶನ | ಫೆಬ್ರುವರಿ 01

    January 30, 2026

    ಕನ್ನಡದ ಖ್ಯಾತ ಕವಿ, ವಿಮರ್ಶಕ ಸುಬ್ರಾಯ ಚೊಕ್ಕಾಡಿ ‘ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ’ಗೆ ಆಯ್ಕೆ

    January 30, 2026

    ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ಪ್ರಶಸ್ತಿ ಪದಾನ ಸಮಾರಂಭ | ಜನವರಿ 31 ಮತ್ತು ಫೆಬ್ರವರಿ 01

    January 30, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಹರಿಕಥಾ ಪರಿಷತ್ 16ನೇ ವಾರ್ಷಿಕೋತ್ಸವ | ಜನವರಿ 31
    Felicitation

    ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಹರಿಕಥಾ ಪರಿಷತ್ 16ನೇ ವಾರ್ಷಿಕೋತ್ಸವ | ಜನವರಿ 31

    January 30, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಹರಿಕಥಾ ಪರಿಷತ್ ಮಂಗಳೂರು ಇದರ 16ನೇ ವಾರ್ಷಿಕೋತ್ಸವವನ್ನು ದಿನಾಂಕ 31 ಜನವರಿ 2026ರಂದು ಅಪರಾಹ್ನ 3-00 ಗಂಟೆಗೆ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ವೇದಿಕೆಯಲ್ಲಿ ಆಯೋಜನೆಗೊಳಿಸಲಾಗಿದೆ.

    ಕೀರ್ತನ ಕುಟೀರ ಕುಂಬ್ಳೆ ಇದರ ವಿದ್ಯಾರ್ಥಿನಿಯರಾದ ರಾಜ್ಯ ಮಟ್ಟದ ಹರಿಕಥಾ ಸ್ಪರ್ಧೆಯಲ್ಲಿ ವಿಜೇತರಾದ ಕುಮಾರಿ ದೇವಿಕಾ ಕೆ. ಹಾಗೂ ಕುಮಾರಿ ಭಾವನಾ ನಾಯಕ್ ಇವರಿಂದ ಹರಿಕಥೆ ಜರಗಲಿದೆ. ಬಳಿಕ ಸಭಾ ಕಲಾಪವನ್ನು ಶ್ರೀ ಮಂಗಳಾದೇವಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಎಂ. ಅರುಣ್ ಐತಾಳ್ ಉದ್ಘಾಟಿಸಲಿದ್ದು, ರಾಮಕೃಷ್ಣ ಮಠದ ಸ್ವಾಮಿ ಯುಗೇಶಾನಂದ ಜೀ ಆಶೀರ್ವಚನ ನೀಡಲಿದ್ದಾರೆ. ಹರಿಕಥಾ ಪರಿಷತ್ ಅಧ್ಯಕ್ಷ ಕೆ. ಮಹಾಬಲ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಧರ್ಮದರ್ಶಿ ಹರಿಕೃಷ್ಣ ಪುನರೂರು, ಅಡ್ವಕೇಟ್ ಎಚ್.ವಿ. ರಾಘವೇಂದ್ರ, ಬಿ. ಅಶೋಕ್ ಕುಮಾರ್, ದಿಲ್‌ರಾಜ್ ಆಳ್ವ, ಶ್ರೀಮತಿ ಹೇಮಾ ದಾಮೋದರ ನಿಸರ್ಗ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    ಹಿರಿಯ ಹರಿದಾಸ ಉಮೇಶ್ ಗೌತಮ್ ನಾಯಕ್, ಕಲಾಪೋಷಕ ಸುಧಾಕರ ರಾವ್ ಪೇಜಾವರ, ಹಾರ್ಮೋನಿಯಂ ಕಲಾವಿದೆ ಗುಣವತಿ ಜೆ. ಆಚಾರ್ ಇವರನ್ನು ಸಮ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಹರಿದಾಸ ಉಮೇಶ್ ಗೌತಮ್ ನಾಯಕ್ ಇವರಿಂದ ಹರಿಕಥೆ ಜರಗಲಿದೆ ಎಂದು ಹರಿಕಥಾ ಪರಿಷತ್ ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ತಿಳಿಸಿದ್ದಾರೆ.

    baikady felicitation Harikathe roovari
    Share. Facebook Twitter Pinterest LinkedIn Tumblr WhatsApp Email
    Previous Article‘ಸಾಹಿತ್ಯ ಪುರಸ್ಕಾರ’ಕ್ಕೆ ಕವನ ಸಂಕಲನ ಆಹ್ವಾನ
    Next Article ಸಾಧನಕೇರಿಯಲ್ಲಿ ವರಕವಿ ದ.ರಾ. ಬೇಂದ್ರೆಯವರ 130ನೆಯ ಜನ್ಮದಿನಾಚರಣೆ
    roovari

    Add Comment Cancel Reply


    Related Posts

    ದಿವ್ಯಾ ರವಿ ಇವರಿಂದ ‘ವರ್ಕಾರಿ’ ನೃತ್ಯ ಪ್ರದರ್ಶನ | ಫೆಬ್ರುವರಿ 01

    January 30, 2026

    ಕನ್ನಡದ ಖ್ಯಾತ ಕವಿ, ವಿಮರ್ಶಕ ಸುಬ್ರಾಯ ಚೊಕ್ಕಾಡಿ ‘ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ’ಗೆ ಆಯ್ಕೆ

    January 30, 2026

    ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ಪ್ರಶಸ್ತಿ ಪದಾನ ಸಮಾರಂಭ | ಜನವರಿ 31 ಮತ್ತು ಫೆಬ್ರವರಿ 01

    January 30, 2026

    ‘ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಕಥಾಸಂಕಲನ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 28

    January 30, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.