Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ’ | ಫೆಬ್ರವರಿ 01ರಿಂದ 06

    January 31, 2026

    ಶಕ್ತಿನಗರದ ಕಲಾಂಗಣದಲ್ಲಿ ‘ಸುರ್ ಸುರಾಯ್’ ಸಂಗೀತ ಕಾರ್ಯಕ್ರಮ | ಫೆಬ್ರವರಿ 01

    January 31, 2026

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ

    January 31, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶಕ್ತಿನಗರದ ಕಲಾಂಗಣದಲ್ಲಿ ‘ಸುರ್ ಸುರಾಯ್’ ಸಂಗೀತ ಕಾರ್ಯಕ್ರಮ | ಫೆಬ್ರವರಿ 01
    Music

    ಶಕ್ತಿನಗರದ ಕಲಾಂಗಣದಲ್ಲಿ ‘ಸುರ್ ಸುರಾಯ್’ ಸಂಗೀತ ಕಾರ್ಯಕ್ರಮ | ಫೆಬ್ರವರಿ 01

    January 31, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸುರ್ ಸೊಭಾಣ್ ಗಾಯನ ತರಬೇತಿ ಶಾಲೆಯ ನೂರಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಂದ ‘ಸುರ್ ಸುರಾಯ್’ (ಸ್ವರ -ಶ್ರಾವ್ಯ) ಎಂಬ ಸಂಗೀತ ಕಾರ್ಯಕ್ರಮವು ದಿನಾಂಕ 01 ಫೆಬ್ರವರಿ 2026ರಂದು ಸಂಜೆ 6-30 ಗಂಟೆಗೆ ಶಕ್ತಿನಗರದ ಕಲಾಂಗಣದಲ್ಲಿ ನಡೆಯಲಿದೆ.

    ಇದು ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 290ನೇ ಕಾರ್ಯಕ್ರಮವಾಗಿದ್ದು, ಪ್ರಸಿದ್ಧ ಗಾಯಕಿ ಹಾಗೂ ಹಿಂದೂಸ್ತಾನಿ ಸಂಗೀತ ತರಬೇತುದಾರರಾದ ಶಿಲ್ಪಾ ತೇಜಸ್ವಿನಿ ಕುಟಿನ್ಹಾ ಇವರ ನಿರ್ದೇಶನದಲ್ಲಿ ತರಬೇತಿ ಪಡೆದ ಮಕ್ಕಳು ಹಿಂದೂಸ್ತಾನಿ ಗಾಯನದ ವಿವಿಧ ರಾಗಗಳನ್ನು ಮತ್ತು ಕೆಲ ಕೊಂಕಣಿ ಹಾಡುಗಳನ್ನು ಹಾಡಲಿರುವರು. ಅದೇ ರೀತಿ ಎರಿಕ್ ಒಝೇರಿಯೊ ಸ್ವರ ಸಂಯೋಜಿಸಿದ ಕೆಲ ಹಾಡುಗಳನ್ನು ಶಾಸ್ತ್ರೀಯ ಸರ್ಗಮದ ಆಧಾರದಲ್ಲಿ ಹಾಡುವ ಪ್ರಯೋಗ ಮೊದಲ ಬಾರಿಗೆ ನಡೆಯಲಿದೆ. ಮಕ್ಕಳೇ ಹಾಡುಗಳ ವಿವರಣೆ ನೀಡಿ, ಕಾರ್ಯಕ್ರಮ ನಿರೂಪಿಸಲಿದ್ದಾರೆ. ಕೆಲ ಪೋಷಕರು ಒಂದು ಹಾಡನ್ನು ಹಾಡಲಿದ್ದಾರೆ. ಉದಯೋನ್ಮುಖ ಸಂಗೀತಗಾರ ಕೇತನ್ ಕ್ಯಾಸ್ತೆಲಿನೊ ನಿರ್ದೇಶನದಲ್ಲಿ ಆಶ್ವಿಲ್ ಕುಲಾಸೊ, ಹ್ಯಾನ್ಸನ್ ಲಸ್ರಾದೊ, ಶನನ್ ಕುಟಿನ್ಹಾ ಮತ್ತು ಐಸ್ಟನ್‌ ರೊಡ್ರಿಗಸ್ ಸಂಗೀತ ನೀಡಲಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲರಿಗೂ ಮುಕ್ತ ಪ್ರವೇಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ.

    baikady Music roovari
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ
    Next Article ಬೆಂಗಳೂರಿನ ಕಲಾಗ್ರಾಮದಲ್ಲಿ ‘ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ’ | ಫೆಬ್ರವರಿ 01ರಿಂದ 06
    roovari

    Add Comment Cancel Reply


    Related Posts

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ’ | ಫೆಬ್ರವರಿ 01ರಿಂದ 06

    January 31, 2026

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ

    January 31, 2026

    ದಿವ್ಯಾ ರವಿ ಇವರಿಂದ ‘ವರ್ಕಾರಿ’ ನೃತ್ಯ ಪ್ರದರ್ಶನ | ಫೆಬ್ರುವರಿ 01

    January 30, 2026

    ಕನ್ನಡದ ಖ್ಯಾತ ಕವಿ, ವಿಮರ್ಶಕ ಸುಬ್ರಾಯ ಚೊಕ್ಕಾಡಿ ‘ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ’ಗೆ ಆಯ್ಕೆ

    January 30, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.