Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ಬಹುಮಾನಕ್ಕೆ ಕೃತಿ ಆಹ್ವಾನ | ಕೊನೆಯ ದಿನಾಂಕ ಮಾರ್ಚ್ 31

    January 31, 2026

    ಸಾಗರದಲ್ಲಿ ಮನೆಯಂಗಳದಿ ಜಾನಪದ ಸಂಭ್ರಮ ಹಾಗೂ ಸನ್ಮಾನ ಕಾರ್ಯಕ್ರಮ | ಫೆಬ್ರುವರಿ 01

    January 31, 2026

    ಮಂಗಳೂರಿನ ಇಂದಿರಾ ಪ್ರಿಯದರ್ಶಿನಿ ಉದ್ಯಾನವನದಲ್ಲಿ ‘ಕನ್ನಡದ ಕಂಪು ಸರಣಿ -7’ | ಫೆಬ್ರುವರಿ 08 

    January 31, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಅಭಿರಾಮಧಾಮ ಸಂಕೀರ್ತನ ಮಂದಿರದಲ್ಲಿ ‘ಆರಾಧನಾ ಮಹೋತ್ಸವ’ | ಫೆಬ್ರುವರಿ 01
    Music

    ಶ್ರೀ ಅಭಿರಾಮಧಾಮ ಸಂಕೀರ್ತನ ಮಂದಿರದಲ್ಲಿ ‘ಆರಾಧನಾ ಮಹೋತ್ಸವ’ | ಫೆಬ್ರುವರಿ 01

    January 31, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಸ್ವರ ಸಾಮ್ರಾಟ್ ವಿದ್ವಾನ್ ಅಭಿರಾಮ ಭರತವಂಶಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಕರ್ನಾಟಕ ಇದರ ವತಿಯಿಂದ ಶ್ರೀ ಮದ್ವ ಪುರಂದರ ಕನಕ ವಾದಿರಾಜ ತ್ಯಾಗರಾಜ ಭಾಗವತರ ‘ಆರಾಧನಾ ಮಹೋತ್ಸವ’ವನ್ನು ದಿನಾಂಕ 01 ಫೆಬ್ರುವರಿ 2026ರಂದು ಉಡುಪಿ ಗುಂಡಿಬೈಲು ಇಲ್ಲಿರುವ ಶ್ರೀ ಅಭಿರಾಮಧಾಮ ಸಂಕೀರ್ತನ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

    ಬೆಳಿಗ್ಗೆ ಗಂಟೆ 09030ಕ್ಕೆ ದೀಪಪ್ರಜ್ವಲನೆ ಬಳಿಕ ಪಿಳ್ಳಾರಿ ಗೀತೆಗಳು, ಕರ್ನಾಟಕ ಶಾಸ್ತ್ರೀಯ ಸಂಗೀತದ ತ್ರಿಮೂರ್ತಿಗಳಲ್ಲೊಬ್ಬರಾದ ಮಹಾನ್ ವಾಗ್ಗೇಯಕಾರರಾದ ಶ್ರೀ ತ್ಯಾಗರಾಜ ಭಾಗವತರ ಪಂಚರತ್ನ ಕೀರ್ತನೆಗಳು, ದಾಸವರೇಣ್ಯ ಶ್ರೀಪುರಂದರದಾಸರ ಕೃತಿಗಳು, ಯಮಧರ್ಮರಾಯನ ಅವತಾರ ತಾಳಿದ್ದ ಶ್ರೀಕನಕದಾಸರ ಕೃತಿಗಳು, ನೂರಿಪ್ಪತ್ತು ವರುಷಗಳ ಕಾಲ ಉಡುಪಿಯ ಶ್ರೀಕೃಷ್ಣನ ಪೂಜಿಸಿ, ಒಲಿಸಿಕೊಂಡ ಕನ್ನಡ ಕವಿಕುಲತಿಲಕ ಶ್ರೀವಾದಿರಾಜಗುರುಸಾರ್ವಭೌಮರ ಕೃತಿಗಳು, ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ದ್ವಾದಶ ಸ್ತೋತ್ರಗಳ ವಿದ್ಯುಕ್ತ ಗೋಷ್ಠಿ – ಗಾಯನ ಸಮರ್ಪಣೆ ನಡೆಯಲಿದೆ.

    baikady Music roovari
    Share. Facebook Twitter Pinterest LinkedIn Tumblr WhatsApp Email
    Previous Articleಶಕ್ತಿನಗರದ ಕಲಾಂಗಣದಲ್ಲಿ ‘ಸುರ್ ಸುರಾಯ್’ ಸಂಗೀತ ಕಾರ್ಯಕ್ರಮ | ಫೆಬ್ರವರಿ 01
    Next Article ಬೆಂಗಳೂರಿನ ಕಲಾಗ್ರಾಮದಲ್ಲಿ ‘ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ’ | ಫೆಬ್ರವರಿ 01ರಿಂದ 06
    roovari

    Add Comment Cancel Reply


    Related Posts

    ಪುಸ್ತಕ ಬಹುಮಾನಕ್ಕೆ ಕೃತಿ ಆಹ್ವಾನ | ಕೊನೆಯ ದಿನಾಂಕ ಮಾರ್ಚ್ 31

    January 31, 2026

    ಸಾಗರದಲ್ಲಿ ಮನೆಯಂಗಳದಿ ಜಾನಪದ ಸಂಭ್ರಮ ಹಾಗೂ ಸನ್ಮಾನ ಕಾರ್ಯಕ್ರಮ | ಫೆಬ್ರುವರಿ 01

    January 31, 2026

    ಮಂಗಳೂರಿನ ಇಂದಿರಾ ಪ್ರಿಯದರ್ಶಿನಿ ಉದ್ಯಾನವನದಲ್ಲಿ ‘ಕನ್ನಡದ ಕಂಪು ಸರಣಿ -7’ | ಫೆಬ್ರುವರಿ 08 

    January 31, 2026

    ನರೇಂದ್ರ ಎಸ್. ಗಂಗೊಳ್ಳಿಯವರ ‘ಅವಳ ನಿಟ್ಟುಸಿರು’ ಕೃತಿ ಲೋಕಾರ್ಪಣೆ

    January 31, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.