Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 52ನೇ ವಿವೇಕ ವಾಣಿ ಸರಣಿ ಉಪನ್ಯಾಸ

    February 14, 2026

    ಪ್ರೊ. ಬಿ.ಎ. ವಿವೇಕ ರೈಯವರ ‘ಪಡುವಣ ತೀರದ ಕನ್ನಡ ನಾಡಿನ’ ಕೃತಿ ಲೋಕಾರ್ಪಣೆ

    February 14, 2026

    ಮುಂಬೈಯಲ್ಲಿ ಪಯಣ ಪ್ರಸ್ತುತ ಪಡಿಸುವ ‘ತಲ್ಕಿ’ ನಾಟಕ | ಫೆಬ್ರವರಿ 16

    February 14, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರು ವಿ.ವಿ.ಯಲ್ಲಿ ‘ಕಾವ್ಯ ಶಿವರಾತ್ರಿ’ ಅಹೋರಾತ್ರಿ ಕಾವ್ಯ ಗಾಯನ | ಫೆಬ್ರವರಿ 15
    Awards

    ಬೆಂಗಳೂರು ವಿ.ವಿ.ಯಲ್ಲಿ ‘ಕಾವ್ಯ ಶಿವರಾತ್ರಿ’ ಅಹೋರಾತ್ರಿ ಕಾವ್ಯ ಗಾಯನ | ಫೆಬ್ರವರಿ 15

    February 14, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಜನಸಂಸ್ಕೃತಿ ಪ್ರತಿಷ್ಠಾನ ಕಾವ್ಯಮಂಡಲ ಮತ್ತು ಸ್ನಾತಕೋತ್ತರ ಕೇಂದ್ರ ರಾಮನಗರ ಬೆಂಗಳೂರು ವಿಶ್ವವಿದ್ಯಾನಿಲಯ ಇದರ ವತಿಯಿಂದ ‘ಕಾವ್ಯ ಶಿವರಾತ್ರಿ’ ಅಹೋರಾತ್ರಿ ಕಾವ್ಯ ಗಾಯನ ಕಾರ್ಯಕ್ರಮವನ್ನು ದಿನಾಂಕ 15 ಫೆಬ್ರವರಿ 2026ರಂದು ಸಂಜೆ 6-00 ಗಂಟೆಗೆ ಬೆಂಗಳೂರು ವಿ.ವಿ.ಯ ಜ್ಞಾನ ಭಾರತಿ ಆವರಣ ಡಾ. ವೆಂಕಟಗಿರಿಗೌಡ ಸ್ಮಾರಕ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ಅಲ್ಕೆರೆ ಶಿವಕುಮಾರ್ ಮತ್ತು ಸಂಗಡಿಗರಿಂದ ‘ಮಂಟೇಸ್ವಾಮಿ ಮತ್ತು ಮಲೆ ಮಹಾದೇಶ್ಯರ’ ಮಹಾ ಕಾವ್ಯ ಗಾಯನ ನಡೆಯಲಿದೆ. ಸಂಜೆ 6-00 ಗಂಟೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಚಲಂ ಹಾಡ್ಲಹಳ್ಳಿ ಇವರು ಅಧ್ಯಕ್ಷತೆ ವಹಿಸಲಿದ್ದು, ಡಾ. ಎಚ್. ಲಕ್ಷ್ಮೀ ನಾರಾಯಣ ಸ್ವಾಮಿ ಇವರು ಕವಿಗೋಷ್ಠಿಗೆ ಚಾಲನೆ ನೀಡಲಿದ್ದಾರೆ. 7-00 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಕುಲಪತಿಗಳಾದ ಡಾ. ಜಯಕರ್ ಎಸ್.ಎಂ. ಇವರು ವಹಿಸಲಿದ್ದು, ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಟಿ. ವೆಂಕಟೇಶ ಮೂರ್ತಿ ಇವರು ಉದ್ಘಾಟನೆ ಮಾಡಲಿದ್ದಾರೆ. ಬೆಂಗಳೂರಿನ ಚಂಚನ ಪಾಳ್ಯದ ಶೃತಿ ಶಿಲ್ಪಿ ಏಕತಾರಿ ರಾಮಯ್ಯ ಇವರಿಗೆ ‘ಕಿರಂ ಕಾವ್ಯ ಶಿವರಾತ್ರಿ ಪುರಸ್ಕಾರ ಪ್ರದಾನ ಮಾಡಲಾಗುವುದು. ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಪ್ರೊ. ಬಿ. ಗಂಗಾಧರ ಇವರು ಕಾವ್ಯ ಶಿವರಾತ್ರಿ ಪ್ರಸ್ತಾವನೆ ಗೈಯಲಿದ್ದಾರೆ.

    award baikady felicitation Music roovari
    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಗಾನ ಕೇಂದ್ರದಲ್ಲಿ ‘ದೊಂದಿ ಬೆಳಕಿನ ಯಕ್ಷಗಾನ’
    Next Article ಮೂಡುಬಿದಿರೆ ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಅಬ್ದುಲ್ ಹಮೀದ್ ಪಕ್ಕಲಡ್ಕ
    roovari

    Add Comment Cancel Reply


    Related Posts

    ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 52ನೇ ವಿವೇಕ ವಾಣಿ ಸರಣಿ ಉಪನ್ಯಾಸ

    February 14, 2026

    ಪ್ರೊ. ಬಿ.ಎ. ವಿವೇಕ ರೈಯವರ ‘ಪಡುವಣ ತೀರದ ಕನ್ನಡ ನಾಡಿನ’ ಕೃತಿ ಲೋಕಾರ್ಪಣೆ

    February 14, 2026

    ಮುಂಬೈಯಲ್ಲಿ ಪಯಣ ಪ್ರಸ್ತುತ ಪಡಿಸುವ ‘ತಲ್ಕಿ’ ನಾಟಕ | ಫೆಬ್ರವರಿ 16

    February 14, 2026

    ಮೂಡುಬಿದಿರೆ ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಅಬ್ದುಲ್ ಹಮೀದ್ ಪಕ್ಕಲಡ್ಕ

    February 14, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.