Subscribe to Updates

    Get the latest creative news from FooBar about art, design and business.

    What's Hot

    ಶುಕೀ ರಾವ್ ಹಾಗೂ ಶಿವಾನಿ ಕೇಂದ್ರ ಸರಕಾರದ ಶಿಷ್ಯವೇತನಕ್ಕೆ ಆಯ್ಕೆ

    June 3, 2025

    ವಿಶೇಷ ಲೇಖನ – ಗಾಯಕ ರತ್ನ ಡಾ. ಬಿ. ದೇವೇಂದ್ರಪ್ಪ

    June 3, 2025

    ಕೊಡಗು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟ

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮನೆ ಮನಗಳಲ್ಲಿ ಸಾಹಿತ್ಯ ಕಾರ್ಯಕ್ರಮದಲ್ಲಿ ಶ್ರೀ ಕೇಶವ ಕುಡ್ಲ ಅವರ ‘ಸಾಹಿತ್ಯ ಮತ್ತು ಸಂವಾದ’ | ಜುಲೈ 30ರಂದು
    Literature

    ಮನೆ ಮನಗಳಲ್ಲಿ ಸಾಹಿತ್ಯ ಕಾರ್ಯಕ್ರಮದಲ್ಲಿ ಶ್ರೀ ಕೇಶವ ಕುಡ್ಲ ಅವರ ‘ಸಾಹಿತ್ಯ ಮತ್ತು ಸಂವಾದ’ | ಜುಲೈ 30ರಂದು

    July 26, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ದ.ಕ. ಜಿಲ್ಲಾ ಕ.ಸಾ.ಪ.ದ ವತಿಯಿಂದ ಮನೆ-ಮನಗಳಲ್ಲಿ ಸಾಹಿತ್ಯ ಕಾರ್ಯಕ್ರಮದಡಿಯಲ್ಲಿ ಶ್ರೀ ಕೇಶವ ಕುಡ್ಲ ಇವರ ‘ಸಾಹಿತ್ಯ ಮತ್ತು ಸಂವಾದ’ ಕಾರ್ಯಕ್ರಮವು ದಿನಾಂಕ 30-07-2023ರಂದು ಆದಿತ್ಯವಾರ ಸಂಜೆ ಗಂಟೆ ನಾಲ್ಕಕ್ಕೆ ನಡೆಯಲಿದೆ. ಕೋಡಿಕಲ್ ನ ಜೆ.ಬಿ.ಲೋಬೋ ರಸ್ತೆಯಲ್ಲಿರುವ ಕೇಶವ ಕುಡ್ಲ ಇವರ ಮನೆ ‘ನೆಲೆ’ಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ದ.ಕ. ಜಿಲ್ಲಾ ಕ.ಸಾ.ಪ.ದ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಿರಿಯ ಕವಿ ಮತ್ತು ಸಾಹಿತಿಯಾದ ಡಾ. ವಸಂತ ಕುಮಾರ್ ಪೆರ್ಲ ಇವರು ಸಂವಾದ ನಡೆಸಿಕೊಡುವ ಈ ಕಾರ್ಯಕ್ರಮದಲ್ಲಿ ಕ.ಸಾ.ಪ. ಮಂಗಳೂರು ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಮಂಜುನಾಥ್ ಎಸ್. ರೇವಣ್ಕರ್ ಉಪಸ್ಥಿತರಿರುವರು.

    ಶ್ರೀ ಕೇಶವ ಕುಡ್ಲ ನಿವೃತ್ತ ವಿಮಾ ಅಭಿವೃದ್ಧಿ ಅಧಿಕಾರಿ ಹಾಗೂ ಕ.ಸಾ.ಪ.ದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತಮ್ಮೆಲ್ಲರಿಗೂ ಈ ಕಾರ್ಯಕ್ರಮಕ್ಕೆ ಆದರದ ಸ್ವಾಗತ ಕೋರಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleತುಳು ಕೂಟ (ರಿ.) ಕುಡ್ಲ – ಬಂಗಾರ ಪರ್ಬ ಸರಣಿ ಕಾರ್ಯಕ್ರಮ -5 | ಜುಲೈ 29ರಂದು
    Next Article ಭರತಾಂಜಲಿಯಿಂದ ‘ಗುರು ನಮನ ಮತ್ತು ಮಾತಾಪಿತರ ಚರಣ ಪೂಜನ’ ಕಾರ್ಯಕ್ರಮ
    roovari

    Add Comment Cancel Reply


    Related Posts

    ಕೊಂಡೆವೂರಿನಲ್ಲಿ ತುಲುವೆರೆ ಕಲ ಸಂಘಟನೆಯ ಎರಡನೇ ‘ವರ್ಸೋಚ್ಚಯ’

    June 3, 2025

    ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ದೀಪಾಭಾಸ್ತಿಯವರಿಗೆ ಗೃಹ ಸನ್ಮಾನ

    June 3, 2025

    ‘ವಿಭಾ’ ಸಾಹಿತ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    June 3, 2025

    ಕ.ಸಾ.ಪ.ದ ಸಂಸ್ಥಾಪಕರಾದ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಜಯಂತ್ಯುತ್ಸವ ಮತ್ತು ದತ್ತಿ ಪುರಸ್ಕಾರ

    June 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.