Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025

    ಕಾವೇರಿ ಕಾಲೇಜಿನಲ್ಲಿ ಮೂರು ಪುಸ್ತಕಗಳ ಲೋಕಾರ್ಪಣೆ ಹಾಗೂ ದತ್ತಿನಿಧಿ ಕಾರ್ಯಕ್ರಮ | ಮೇ 31

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅಬ್ಬಕ್ಕ ಪೀಠದಿಂದ ಏಕಾಂಕ ನಾಟಕ ಸ್ಪರ್ಧೆ – ಮಾರ್ಚ್ 18ಕ್ಕೆ
    Drama

    ಅಬ್ಬಕ್ಕ ಪೀಠದಿಂದ ಏಕಾಂಕ ನಾಟಕ ಸ್ಪರ್ಧೆ – ಮಾರ್ಚ್ 18ಕ್ಕೆ

    February 18, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    18 ಫೆಬ್ರವರಿ 2023, ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಂಯೋಜನೆಯಲ್ಲಿ ಸಂತ ಅಲೋಸಿಯಸ್ ಕಾಲೇಜು ಸಮುದಾಯ ಬಾನುಲಿ ರೇಡಿಯೋ ಸಾರಂಗ್ ಸಹಯೋಗದಲ್ಲಿ ಕಾಲೇಜು ಮಟ್ಟದ `ಏಕಾಂಕ ನಾಟಕ ಸ್ಪರ್ಧೆ’ಯನ್ನು ಆಯೋಜಿಸಲಾಗಿದೆ. ತುಳುನಾಡಿನ ಚರಿತ್ರೆಯಲ್ಲಿ ಶಾಶ್ವತವಾಗಿ ಉಳಿದಿರುವ ಉಳ್ಳಾಲದ ಅಬ್ಬಕ್ಕ ರಾಣಿಯ ವಿಷಯವನ್ನು ಪ್ರಧಾನವಾಗಿಟ್ಟುಕೊಂಡು ಐತಿಹಾಸಿಕ ಘಟನೆಗಳ ಮೂಲಕ ಏಕಾಂಕ ನಾಟಕ ಪ್ರದರ್ಶನ ನೀಡಬೇಕು.

    ಸ್ಪರ್ಧೆಯ ನಿಯಮಗಳು:
    1. ದಿನಾಂಕ 18.03.2023 ಬೆಳಿಗ್ಗೆ 9.3೦ ರಿಂದ
    2. ಸ್ಥಳ : ಸಂತ ಅಲೋಶಿಯಸ್ ಕಾಲೇಜು, ಮಂಗಳೂರು, ಎಲ್ .ಸಿ. ಆರ್. ಸಭಾಂಗಣ
    3. ಸ್ಪರ್ಧೆಯು ಮಂಗಳೂರು ವಿಶ್ವವಿದ್ಯಾನಿಲಯ ಸಂಯೋಜಿತ ಕಾಲೇಜುಗಳಿಗೆ ಸೀಮಿತವಾಗಿರುತ್ತದೆ.
    4. ನಾಟಕದ ಅವಧಿ 20+5 ಅಂದರೇ 25 ನಿಮಿಷಗಳು .
    5. ಭಾಗವಹಿಸುವ ಕಾಲೇಜು ತಂಡಗಳು ಫೆಬ್ರವರಿ 28ರ ಒಳಗೆ ತಮ್ಮ ಕಾಲೇಜಿನ ಪ್ರಾಂಶುಪಾಲರ ಅನುಮತಿ ಪತ್ರದೊಂದಿಗೆ ನೋಂದಾವಣೆ ಮಾಡಿಕೊಳ್ಳಬೇಕು.
    6. ವಿಜೇತ ತಂಡಗಳಿಗೆ ಪ್ರಥಮ, ದ್ವಿತೀಯ, ತೃತೀಯ ನಗದು ಬಹುಮಾನದೊಂದಿಗೆ ಪ್ರಮಾಣಪತ್ರ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು.
    7. ಭಾಗವಹಿಸಿದ ಎಲ್ಲಾ ತಂಡಗಳಿಗೆ ಪ್ರಮಾಣಪತ್ರ ಮತ್ತು ಫಲಕಗಳನ್ನು ನೀಡಲಾಗುವುದು.
    8. ತೀರ್ಪುಗಾರರ ತೀರ್ಮಾನವೇ ಅಂತಿಮ.

    ಹೆಚ್ಚಿನ ವಿವರಗಳಿಗೆ ಪೀಠದ ನಿರ್ದೇಶಕರಾದ ಡಾ. ಗಣೇಶ್ ಅಮೀನ್ ಸಂಕಮಾರ್ (9845665807) ಮತ್ತು ರೇಡಿಯೋ ಸಾರಂಗ್ ಕಾರ್ಯಕ್ರಮ ಸಂಯೋಜಕರಾದ ಆರ್.ಜೆ. ಅಭಿಷೇಕ್ ಶೆಟ್ಟಿ (9743082922) ಇವರನ್ನು ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಬಲಿಪರು ಮೃದು ಮನಸ್ಸಿನ, ಗಟ್ಟಿ ಸ್ವರದ ಅಸಾಮಾನ್ಯ ಭಾಗವತರು – ಕಲ್ಕೂರ
    Next Article ಕಲಾಸಂಗಮ ಚಾರಿಟೇಬಲ್ ಟ್ರಸ್ಟ್ ದಶಮಾನೋತ್ಸವದ ವರ್ಷಾಚರಣೆ
    roovari

    Add Comment Cancel Reply


    Related Posts

    ರಂಗ ಚಿನ್ನಾರಿಯಿಂದ ಸಂಸ್ಕೃತಿ ಉಳಿಸುವ ಕೆಲಸ – ಎಡನೀರು ಶ್ರೀ ಗಳು

    May 28, 2025

    ಬೆಂಗಳೂರಿನ ಮಲ್ಲತ್ತಳ್ಳಿ ಕಲಾಗ್ರಾಮದಲ್ಲಿ ನಾಟಕ ಪ್ರದರ್ಶನ | ಮೇ 30

    May 28, 2025

    ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ‘ಹುಡುಕಾಟದಲ್ಲಿ’ ನಾಟಕದ ಪ್ರಥಮ ಪ್ರದರ್ಶನ

    May 28, 2025

    ಅರೆಹೊಳೆಯ ನಂದಗೋಕುಲ ರಂಗಶಾಲೆಯಲ್ಲಿ ವಸತಿ ಸಹಿತ 45 ದಿನಗಳ ‘ರಂಗ ಶಿಕ್ಷಣ’ | ಜುಲೈ

    May 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.