Subscribe to Updates

    Get the latest creative news from FooBar about art, design and business.

    What's Hot

    ಪ್ರಸಿದ್ಧ ಚಿತ್ರಕಲಾವಿದ ಸಯ್ಯದ್ ಆಸಿಫ್ ಅಲಿ ಇನ್ನಿಲ್ಲ

    January 6, 2026

    ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ವಿದುಷಿ ದೀಕ್ಷಾ ರಾಮಕೃಷ್ಣ

    January 6, 2026

    ವಿಜಯಪುರದಲ್ಲಿ ಶ್ರೀ ಕುಮಾರವ್ಯಾಸ ಭಾರತ ವೇದಿಕೆ ವತಿಯಿಂದ ‘ಕುವೆಂಪು ಜಯಂತಿ’

    January 6, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೈಸೂರು ಅದಮ್ಯ ರಂಗಶಾಲೆಯಿಂದ ಅಭಿನಯ ಮತ್ತು ರಂಗ ತರಬೇತಿ ಶಿಬಿರ | ಸೆಪ್ಟೆಂಬರ್ 1 ರಿಂದ 
    Camp

    ಮೈಸೂರು ಅದಮ್ಯ ರಂಗಶಾಲೆಯಿಂದ ಅಭಿನಯ ಮತ್ತು ರಂಗ ತರಬೇತಿ ಶಿಬಿರ | ಸೆಪ್ಟೆಂಬರ್ 1 ರಿಂದ 

    August 30, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು: ನಗರದ ರಂಗಭೂಮಿ ಕ್ಷೇತ್ರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಅದಮ್ಯ ರಂಗ ಶಾಲೆಯು 30 ದಿನಗಳ ಅವಧಿಯ ರಂಗ ತರಬೇತಿ ಶಿಬಿರ ಆಯೋಜಿಸಿದ್ದು, ಹವ್ಯಾಸಿ ರಂಗಾಸಕ್ತರಿಂದ ಅರ್ಜಿ ಆಹ್ವಾನಿಸಿದೆ.

    ಕೆ.ಜಿ.ಕೊಪ್ಪಲಿನ ಹೊಸನ್ಯಾಯಾಲಯದ ಮುಂಭಾಗದ ನೇಗಿಲಯೋಗಿ ಮರುಳೇಶ್ವರ ಸೇವಾಭವನದಲ್ಲಿ ಸೆಪ್ಟೆಂಬರ್ 1ರಿಂದ ಅಕ್ಟೋಬರ್ 1ರವರೆಗೆ 30 ದಿನಗಳ ಕಾಲ ಪ್ರತಿದಿನ ಸಂಜೆ 6.30 ರಿಂದ ರಾತ್ರಿ 9ರವರೆಗೆ ಶಿಸ್ತುಬದ್ಧವಾಗಿ ಶಿಬಿರವು ನಡೆಯಲಿದೆ. 18 ರಿಂದ 60 ವಯೋಮಿತಿಯೊಳಗಿನವರು ಈ ಅಭಿನಯ ತರಬೇತಿ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ. ಶಿಬಿರದ ಅವಧಿಯಲ್ಲಿ ನಾಟಕವೊಂದನ್ನು ಆಯ್ಕೆ ಮಾಡಿಕೊಂಡು, ಶಿಬಿರಾರ್ಥಿಗಳಿಂದಲೇ ಅಭಿನಯ ಮಾಡಿಸಿ ಸಮಾರೋಪದಲ್ಲಿ ಪ್ರದರ್ಶನ ಮಾಡಲಾಗುವುದು. ಶಿಬಿರ ಪೂರ್ಣಗೊಳಿಸಿದ ಎಲ್ಲರಿಗೂ ಅಧಿಕೃತ ಪ್ರಮಾಣ ಪತ್ರವನ್ನೂ ನೀಡಲಾಗುವುದು, ಅಭಿನಯ ಕಲಿಕೆಯಲ್ಲಿ ಆಸಕ್ತಿ ಇರುವವರು ಆಗಸ್ಟ್ 31ರೊಳಗೆ ರಂಗಶಾಲೆಯ ಕಾರ್ಯದರ್ಶಿಯಾದ ಚಂದ್ರು ಮಂಡ್ಯ ಅವರಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಗರಿಷ್ಠ 30 ಮಂದಿಗೆ ಮಾತ್ರ ಅವಕಾಶವಿರುತ್ತದೆ.  ಹೆಚ್ಚಿನ ಮಾಹಿತಿಗಾಗಿ ಮೊ. 8660103141, 7204034040

    Share. Facebook Twitter Pinterest LinkedIn Tumblr WhatsApp Email
    Previous Articleಕಲಾಕುಂಚ ಗಡಿನಾಡು ಘಟಕದಿಂದ ಶ್ರೀಮತಿ ಲಕ್ಷ್ಮೀ ವಿ ಭಟ್ ಇವರ ಕೃತಿಗಳ ಲೋಕಾರ್ಪಣೆ
    Next Article ಮುಂಬಯಿಯ ಬಿಲ್ಲವ ಭವನದಲ್ಲಿ ‘ನೃತ್ಯ ವೈಭವ, ಸನ್ಮಾನ ಮತ್ತು ನಾಟಕ’ | ಸೆಪ್ಟೆಂಬರ್ 9ರಂದು  
    roovari

    Add Comment Cancel Reply


    Related Posts

    ವಿದ್ಯಾರ್ಥಿ ಜಾನಪದ ಲೋಕೋತ್ಸವ : ಕಲಾತಂಡಕ್ಕೆ ಆಹ್ವಾನ | ಕೊನೆಯ ದಿನಾಂಕ ಜನವರಿ 10

    January 5, 2026

    ಮಂಗಳೂರಿನ ಪುರಭವನದಲ್ಲಿ ‘ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ’ ಪ್ರದಾನ | ಜನವರಿ 05

    January 3, 2026

    ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ‘ಬ್ಯಾರಿ ಸಾಹಿತ್ಯ ಸಮ್ಮೇಳನ’ | ಜನವರಿ 04

    January 3, 2026

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಕಾಲಚಕ್ರ’ ನಾಟಕ ಪ್ರದರ್ಶನ | ಜನವರಿ 02

    January 2, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.