Subscribe to Updates

    Get the latest creative news from FooBar about art, design and business.

    What's Hot

    ಕವನ | ಅನುಬಂಧ

    June 17, 2025

    ಬೆಂಗಳೂರಿನ ರಂಗಶಂಕರದಲ್ಲಿ ‘ದ್ರೋಪತಿ ಹೇಳ್ತವ್ಳೆ’ ನಾಟಕ ಪ್ರದರ್ಶನ | ಜೂನ್ 19

    June 17, 2025

    ಇಂದ್ರಾಳಿ ಯಕ್ಷಗಾನ ಕೇಂದ್ರದವರಿಂದ ‘ಜಾಂಬವತಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ

    June 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ‘ಅಧಿನಾಯಕಿ’ | ನವಂಬರ್ 18ರಂದು
    Drama

    ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ‘ಅಧಿನಾಯಕಿ’ | ನವಂಬರ್ 18ರಂದು

    November 16, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಶಿವಮೊಗ್ಗ : ಕರ್ನಾಟಕ ಸಂಘ (ರಿ.), ಶಿವಮೊಗ್ಗ ಆಯೋಜಿಸುವ ಶ್ರೀಮತಿ ಎಂ.ಎಸ್. ಲಕ್ಷ್ಮೀ ಕಾರಂತ ಅಭಿನಯದ ಏಕವ್ಯಕ್ತಿ ರಂಗ ಪ್ರಯೋಗ ‘ಅಧಿನಾಯಕಿ’ ದಿನಾಂಕ 18-11-2023ರ ಶನಿವಾರದಂದು ಸಂಜೆ ಘಂಟೆ 5.30ಕ್ಕೆ ಶಿವಮೊಗ್ಗದ ಕರ್ನಾಟಕ ಸಂಘ ಪ್ರದರ್ಶನ ಗೊಳ್ಳಲಿದೆ.
    ಕಾರ್ಯಕ್ರಮವನ್ನು ಬೆಂಗಳೂರಿನ ರಂಗಕರ್ಮಿಗಳಾದ ಶ್ರೀ ಬೇಲೂರು ರಘುನಂದನ್ ಉದ್ಘಾಟಿಸಲಿದ್ದು, ಕರ್ನಾಟಕ ಸಂಘ ಶಿವಮೊಗ್ಗದ ಅಧ್ಯಕ್ಷರಾದ ಶ್ರೀ ಎಂ.ಎನ್. ಸುಂದರರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ.

    ‘ಅಧಿನಾಯಕಿ’
    ಹೆಣ್ಣು ಸದಾ ಒಂದು ಮಿತಿಯಲ್ಲೇ ಇರಬೇಕು ಅಂತ ಸಮಾಜ ಅವಳನ್ನು ಕೂಡಿಟ್ಟಿದೆ… ಅವಳೆಷ್ಟೇ ಸಾಧನೆಗೈದರೂ. ಮನೆ-ಸಮಾಜ ಏನ್ನನ್ನೇ ಸಮರ್ಥವಾಗಿ ಸಂಭಾಳಿಸಿದರೂ, ಕೊನೆಯ ಮಾತು ಮಾತ್ರ – ಅವಳು ಹೆಣ್ಣು”..!?
    ರಾಣಿಯರ ಕಾಲದಿಂದಲೂ, ಸ್ತ್ರೀ ಭೋಗದ ವಸ್ತು… ಭೂಮಿಯೊಂದಿಗೆ ಹೆಣ್ಣನ್ನು ಗೆಲ್ಲುವುದು ಗಂಡಿನ ದಾರ್ಷ್ಟ್ಯದ ಉತ್ತುಂಗ…
    ಚರಿತ್ರೆ ಅದೆಷ್ಟೋ ಮಹಿಳೆಯರ ಸಾಧನೆಗಳನ್ನು ಮರೆಮಾಚಿದೆ… ಎಷ್ಟೇ ಎತ್ತರಕ್ಕೇರಿದರೂ, ಅಡುಗೆಮನೆಗೆ ಹೆಣ್ಣನ್ನು ಸೀಮಿತಗೊಳಿಸುವ ಅಪ್ಯಾಯ ಓಲೈಕೆ ಸಮಾಜದ್ದು! ತನ್ನವರನ್ನು ಸದಾ ಓಲೈಸುಲೆ ಬದುಕುವ ದೌರ್ಭಗ್ಯ ಹೆಣ್ಣಿನದ್ದು…!
    ಪ್ರಜಾಪ್ರಭುತ್ವದಲ್ಲೂ ಮಹಿಳಾ ಸಚಿವೆಯರಿಗೆಷ್ಟು ಸ್ಥಾನವಿದೆ!? ಸಮಾನತೆಯ ಕಾಲ. ಅಕ್ಕನ ಚಳುವಳಿಯ ನಂತರವೂ ಯಾಕಿನ್ನೂ ಕಾವು ಪಡೆದುಕೊಂಡಿಲ್ಲ? ಈ ಎಲ್ಲಾ ಸ್ತ್ರೀ ಪರ ವಿಚಾರಧಾರೆಗಳನ್ನು ಜನರ ಮುಂದಿಟ್ಟು. ಅವರಲ್ಲೊಂದು ಜಾಗೃತಿಯ ಪ್ರಶ್ನೆ ಮೂಡಿಸುವುದು. “ಅಧಿನಾಯಕಿ” ಏಕ ವ್ಯಕ್ತಿ ಪ್ರಯೋಗದ ಉದ್ದೇಶ…
    ಕಿಟಕಿಗಳಲ್ಲೇ ಹೆಣ್ಣು ಕಂಡ ಜಗತ್ತನ್ನು, ನಿರ್ದೇಶಕ ಡಾ. ಬೇಲೂರು ರಘುನಂದನ್ ಬಹಳ ಸುಂದರವಾಗಿ ಕಟ್ಟಿಕೊಟ್ಟಿದಾರೆ. ಭೂತ-ವರ್ತಮಾನಗಳೊಂದಿಗೆ ತೂಗುಯ್ಯಾಲೆ ಆಡುವ ಕಥಾವಸ್ತು, ಕಥೆಗಳ ಮೂಲಕವೇ ಅರಿವಿಗೆ ಓರೆ ಹೆಚ್ಚುತ್ತದೆ.

    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನಿಂದ ಗೋವಾ ಘಟಕ ಉದ್ಘಾಟನೆ
    Next Article ಉಡುಪಿಯ ಅದಿತಿ ಆರ್ಟ್ ಗ್ಯಾಲರಿಯಲ್ಲಿ `ವಸಂತ ಕಲಾ’ ಪ್ರದರ್ಶನ
    roovari

    Add Comment Cancel Reply


    Related Posts

    ಬೆಂಗಳೂರಿನ ರಂಗಶಂಕರದಲ್ಲಿ ‘ದ್ರೋಪತಿ ಹೇಳ್ತವ್ಳೆ’ ನಾಟಕ ಪ್ರದರ್ಶನ | ಜೂನ್ 19

    June 17, 2025

    ಬೆಂಗಳೂರಿನ ರಂಗ ಶಂಕರದಲ್ಲಿ ‘ಮನೆ ಮನೆ ಕಥೆ’ ನಾಟಕ ಪ್ರದರ್ಶನ | ಜೂನ್ 18

    June 17, 2025

    ಮಂಗಳೂರಿನ ರಂಗ ಸಂಸ್ಥೆ ಕಲಾಭಿಯಿಂದ ಶೀಘ್ರದಲ್ಲಿ ನಟನ ತರಬೇತಿ

    June 14, 2025

    ವಿಶೇಷ ಲೇಖನ – ಜನಪ್ರಿಯ ರಂಗಭೂಮಿ ನಟ ಯಶವಂತ ಸರದೇಶಪಾಂಡೆ

    June 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.