Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ಅವಿಭಜಿತ ದ. ಕ. ಜಿಲ್ಲಾ ಅಧ್ಯಕ್ಷರಾಗಿ ಕಲಾಶ್ರೀ ರಾಜಶ್ರೀ ಉಳ್ಳಾಲ್ ಆಯ್ಕೆ

    July 5, 2025

    ಶತಾವಧಾನಿ ಡಾ. ಆರ್. ಗಣೇಶ್ ಇವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

    July 5, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಾಚನ ವ್ಯಾಖ್ಯಾನ ಕಾರ್ಯಕ್ರಮ

    July 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ‘ಆಧುನಿಕ ಕನ್ನಡ ರಂಗಭೂಮಿ ದಿನ’ | ನವೆಂಬರ್ 18ರಂದು
    Drama

    ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ‘ಆಧುನಿಕ ಕನ್ನಡ ರಂಗಭೂಮಿ ದಿನ’ | ನವೆಂಬರ್ 18ರಂದು

    November 14, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಳಗಾವಿ : ರಂಗಸಂಪದ (ಲಿ), ಬೆಳಗಾವಿ, ಸಕ್ಕರಿ ಬಾಳಾಚಾರ್ಯ ಶಾಂತಕವಿ ಟ್ರಸ್ಟ್, ಧಾರವಾಡ ಮತ್ತು ಕನ್ನಡ ಸಾಹಿತ್ಯ ಭವನ ವಿಶ್ವಸ್ಥ ಮಂಡಳಿ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ‘ಆಧುನಿಕ ಕನ್ನಡ ರಂಗಭೂಮಿ ದಿನ’ ಕಾರ್ಯಕ್ರಮವು ದಿನಾಂಕ 18-11-2023ರಂದು ಸಂಜೆ 5 ಗಂಟೆಗೆ ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿದೆ.

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ನ್ಯಾಯವಾದಿಗಳಾದ ಶ್ರೀ ಎಸ್.ಎಮ್, ಕುಲಕರ್ಣಿ ಇವರು ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಡಾ. ಸರಜೂ ಕಾಟಕರ ಮತ್ತು ಡಾ. ರಾಮಕೃಷ್ಣ ಮರಾಠೆ ಇವರುಗಳು ಭಾಗವಹಿಸಲಿರುವರು.

    ಕಾರ್ಯಕ್ರಮದ ಕೊನೆಯಲ್ಲಿ ರಂಗಸಂಪದ ಬೆಳಗಾವಿ ಪ್ರಸ್ತುತಪಡಿಸುವ ದಿ. ಶಿಂಪಿ ಲಿಂಗಣ್ಣ ರಚನೆ ಮತ್ತು ಡಾ. ಅರವಿಂದ ಕುಲಕರ್ಣಿ ನಿರ್ದೇಶನದಲ್ಲಿ ‘ಅಣ್ಣ-ಬಾಪು’ (ಸ್ವರ್ಗದಲ್ಲಿ ಬಾಪೂಜಿ ಮತ್ತು ಬಸವಣ್ಣ ಇವರ ಸಂಭಾಷಣೆ) ದ್ವಿಪಾತ್ರ ಕಿರು ನಾಟಕ ಪ್ರದರ್ಶನ ನಡೆಯಲಿದೆ. ಶ್ರೀ ಅರವಿಂದ ಪಾಟೀಲ ಮತ್ತು ಡಾ. ಅರವಿಂದ ಕುಲಕರ್ಣಿ ಈ ನಾಟಕದಲ್ಲಿ ಅಭಿನಯಿಸುವ ಕಲಾವಿದರು.

    ರಂಗಸಂಪದ ಇದರ ಅಧ್ಯಕ್ಷರಾದ ಡಾ. ಅರವಿಂದ ಕುಲಕರ್ಣಿ, ಸಕ್ಕರಿ ಬಾಳಾಚಾರ್ಯ ಶಾಂತಕವಿ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಬಾಬುರಾವ ಸಕ್ಕರಿ ಮತ್ತು ಕನ್ನಡ ಸಾಹಿತ್ಯ ಭವನದ ಕಾರ್ಯದರ್ಶಿಯಾದ ಶ್ರೀ ರಾಮಚಂದ್ರ ಕಟ್ಟಿ ಸರ್ವರಿಗೂ ಆದರದ ಸ್ವಾಗತ ಕೋರಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ | ನವೆಂಬರ್ 18ರಂದು 
    Next Article ಕಾರಿಂಜ ‘ಯಕ್ಷಾವಾಸ್ಯಮ್’ನ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ
    roovari

    Add Comment Cancel Reply


    Related Posts

    ಸುಳ್ಯದ ರಂಗಮಯೂರಿ ಕಲಾಶಾಲೆಯಲ್ಲಿ ಕಲಿಕಾ ತರಬೇತಿ ಪ್ರಾರಂಭ

    July 5, 2025

    ಬೆಂಗಳೂರಿನ ಬಸವನಗುಡಿಯ ವಾಡಿಯಾ ಸಭಾಂಗಣದಲ್ಲಿ ‘ಅನುಗ್ರಹ’ | ಜುಲೈ 06

    July 4, 2025

    ಹಿರಿಯ ನಟ ಲಕ್ಷ್ಮಣ ಕುಮಾರ್ ಮಲ್ಲೂರು ಇವರಿಗೆ ‘ರಂಗ ಭಾಸ್ಕರ ಪ್ರಶಸ್ತಿ’

    July 4, 2025

    ತೀರ್ಥಹಳ್ಳಿಯಲ್ಲಿ ‘ಶರ್ಮಿಷ್ಠೆ’ ಏಕವ್ಯಕ್ತಿ ನಾಟಕ ಪ್ರದರ್ಶನ | ಜುಲೈ 13

    July 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.