Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾರ್ಕಳದ ಸಿ.ಇ.ಕಾಮತ್ ಕುಶಲಕರ್ಮಿಗಳ ತರಬೇತಿ ಸಂಸ್ಥೆಯಲ್ಲಿ ಪ್ರವೇಶಾತಿ ಪ್ರಾರಂಭ
    Sculpture

    ಕಾರ್ಕಳದ ಸಿ.ಇ.ಕಾಮತ್ ಕುಶಲಕರ್ಮಿಗಳ ತರಬೇತಿ ಸಂಸ್ಥೆಯಲ್ಲಿ ಪ್ರವೇಶಾತಿ ಪ್ರಾರಂಭ

    November 7, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಕೆನರಾ ಬ್ಯಾಂಕ್ ಪ್ರಾಯೋಜಿತ ಸಿ.ಇ.ಕಾಮತ್ ಕುಶಲಕರ್ಮಿಗಳ ತರಬೇತಿ ಸಂಸ್ಥೆಯಲ್ಲಿ ಕಲ್ಲು ಮರ ಹಾಗೂ ಲೋಹಶಿಕ್ಷಣ ವಿಭಾಗಗಳಲ್ಲಿ 18ತಿಂಗಳ ಅವಧಿಯ ಉಚಿತ ತರಬೇತಿ ತರಗತಿಯು ದಿನಾಂಕ 11.12.2023 ರಂದು ಪ್ರಾರಂಭವಾಗಲಿದೆ.
    ಈ ತರಗತಿಗೆ ಸೇರಲಿಚ್ಛಿಸುವ ಆಸಕ್ತ ಯುವಕರು ದಿನಾಂಕ 06.11.2023ರಿಂದ 11-11-2023ರ ವರೆಗೆ ಸಂಸ್ಥೆಯ ಆವರಣದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಬೆಳಿಗ್ಗೆ 10.30 ರಿಂದ ಸಂಜೆ 4.00 ಗಂಟೆಯ ಒಳಗೆ ಹಾಜರಾಗಬೇಕು. ಸಂದರ್ಶನಕ್ಕೆ ಬರುವಾಗ ಅಭ್ಯರ್ಥಿಯು ತಂದೆ ಅಥವಾ ತಾಯಿಯ ಜೊತೆಗೆ ಬರಬೇಕು ಹಾಗೂ ಈ ಕೆಳಗೆ ನಮೂದಿಸಿದ ದಾಖಲೆ ಪ್ರತಿಗಳನ್ನು ತರಬೇಕು.

    1. ಅಭ್ಯರ್ಥಿಯ ಆಧಾರ್ ಕಾರ್ಡ್
    2. ಪೋಷಕರ ಆಧಾರ್ ಕಾರ್ಡ್
    3. ರೇಷನ್ ಕಾರ್ಡ್
    4. SSLC Marks ಕಾರ್ಡ್
    5. ವರ್ಗಾವಣೆ ಪ್ರಮಾಣ ಪತ್ರ (ಟಿ.ಸಿ.)
    6. ಇಬ್ಬರು ಗಣ್ಯ ವ್ಯಕ್ತಿಗಳಿಂದ ನಡತೆ ಪ್ರಮಾಣ ಪತ್ರ
    7. ಪಾಸ್ ಪೋರ್ಟ್ size ಫೋಟೋ 5
    8. ಉತ್ತಮ ಆರೋಗ್ಯದ ವೈದ್ಯಕೀಯ ದ್ರಢೀಕರಣ ಪತ್ರ
    9. ರಕ್ತದ ಗುಂಪು
    10. ಕೋವಿಡ್ ಚುಚ್ಚುಮದ್ದು ತೆಗೆದುಕೊಂಡಿರುವುದರ ಪ್ರಮಾಣ ಪತ್ರ
    ತರಬೇತಿ ಮುಗಿದ ನಂತರ ಸ್ವ ಉದ್ಯೋಗಕ್ಕೆ ಬೇಕಾದ ಸಾಲ ಸೌಲಭ್ಯವನ್ನು ಬ್ಯಾಂಕಿನಿಂದ ಪಡೆಯಲು ಅನುಕೂಲ ಮಾಡಿಕೊಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
    ಶ್ರೀಮತಿ ಸವಿತಾ ಎಸ್. ನಾಯಕ್, ನಿರ್ದೇಶಕರು (9481402895 / 9481960487), ಶ್ರೀ ನಾಗೇಶ್ ಆಚಾರ್ಯ, ಶಿಕ್ಷಕರು (9448501078), ಶ್ರೀ ಹರೀಶ್ ಕೆ. ನಾಯಕ್, ಶಿಕ್ಷಕರು (9844054413)

    Share. Facebook Twitter Pinterest LinkedIn Tumblr WhatsApp Email
    Previous Articleರೇವಾ ವಿಶ್ವವಿದ್ಯಾನಿಲಯದಲ್ಲಿ ವಿದ್ವಾನ್ ಮಂಜುನಾಥ ಎನ್. ಪುತ್ತೂರು ‘ನಟ್ಟುವಾಂಗಂ ಕಾರ್ಯಾಗಾರ’
    Next Article ಮುಂಬಯಿ ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ ನವರಾತ್ರಿ ನಿಮಿತ್ತ ಸಾಂಸ್ಕೃತಿಕ ಮತ್ತು ಯಕ್ಷಗಾನ ಕಾರ್ಯಕ್ರಮ
    roovari

    Add Comment Cancel Reply


    Related Posts

    ’ಮಹಾರಾಷ್ಟ್ರ ಭೂಷಣ’ ಪ್ರಶಸ್ತಿಗೆ ಹಿರಿಯ ಶಿಲ್ಪಿ,ಶತಾಯುಷಿ ರಾಮ ಸುತಾರ್ ಆಯ್ಕೆ

    March 21, 2025

    ಕಾಂತಾವರ ಕನ್ನಡ ಸಂಘದ ಮೂರು ದತ್ತಿ ಪ್ರಶಸ್ತಿಗಳ ಘೋಷಣೆ

    February 25, 2025

    ಕಲಾವಿದ ಮಹೇಶ್ ಮರ್ಣೆಯವರ ಮುಡಿಗೆ ಮೂರನೇ ದಾಖಲೆಯ ಗರಿ

    January 18, 2025

    ಕುಂದಾಪುರದ ತ್ರಿವರ್ಣ ಕಲಾ ಗ್ಯಾಲರಿಯಲ್ಲಿ ‘ಪರಂಪರಾ’ ಕಲಾಕೃತಿಗಳ ಕಲಾ ಪ್ರದರ್ಶನ | ಜನವರಿ 12ರಿಂದ 14

    January 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.