Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ | ಪ್ರಸಿದ್ಧ ಬರಹಗಾರ್ತಿ ಹಾಗೂ ಸಂಗೀತ ತಜ್ಞೆ ದೇವಕಿ ಮೂರ್ತಿ

    May 22, 2025

    “ಭಜನೆಯಿಂದ ಮನಶಾಂತಿ” – ಪ್ರಭಾಕರ್ ಜೀ

    May 22, 2025

    ನೃತ್ಯ ವಿಮರ್ಶೆ | ನಯನ ಮನೋಹರ ನೃತ್ತಾಭಿನಯ ಸಂವೃತಳ ರಮ್ಯ ನರ್ತನ

    May 22, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಲಬುರಗಿಯಲ್ಲಿ ಅಕ್ಷತಾ ರಾಜ್ ಪೆರ್ಲ ಅವರ ನಾಟಕದ ಹಸ್ತಪ್ರತಿ “ಪರಿಧಿಯಾಚೆ” ಕೃತಿ ಬಿಡುಗಡೆ
    Literature

    ಕಲಬುರಗಿಯಲ್ಲಿ ಅಕ್ಷತಾ ರಾಜ್ ಪೆರ್ಲ ಅವರ ನಾಟಕದ ಹಸ್ತಪ್ರತಿ “ಪರಿಧಿಯಾಚೆ” ಕೃತಿ ಬಿಡುಗಡೆ

    March 29, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    29-03-2023, ಕಲಬುರಗಿ: ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನದಿಂದ ಬಿಡುಗಡೆಗೊಂಡ 115 ಕೃತಿಗಳಲ್ಲಿ ಅಕ್ಷತಾ ರಾಜ್ ಪೆರ್ಲ ಅವರ “ ಪರಿಧಿಯಾಚೆ ”
    ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಹಾಗೂ ಬಸವ ಪ್ರಕಾಶನ ಕಲಬುರಗಿ ಇವರು 46ನೇ ವರ್ಷದ ವಾರ್ಷಿಕೋತ್ಸವ ಸಂದರ್ಭದಲ್ಲಿ ಆಹ್ವಾನಿಸಿದ್ದ ವಿವಿಧ ಸಾಹಿತ್ಯ ಕೃತಿಗಳ ಹಸ್ತಪ್ರತಿ ಆಯ್ಕೆಯಲ್ಲಿ ಅಕ್ಷತಾ ರಾಜ್ ಪೆರ್ಲ ಅವರ ಪರಿಧಿಯಾಚೆ ಅನುವಾದಿತ ನಾಟಕದ ಹಸ್ತಪ್ರತಿ ಆಯ್ಕೆಯಾಗಿದ್ದು ಕೃತಿ ಬಿಡುಗಡೆ ಸಮಾರಂಭ ಮಾರ್ಚ್ 25ರಂದು ಕಲಬುರಗಿಯಲ್ಲಿ ನಡೆಯಿತು.
    ಕಾರ್ಯಕ್ರಮವನ್ನು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಟ್ಟು ಸತ್ಯನಾರಾಯಣ ಉದ್ಘಾಟಿಸಿದರು. ಹಿರಿಯ ಸಾಹಿತಿಗಳಾದ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಕೃತಿ ಬಿಡುಗಡೆ ಮಾಡಿದ್ದು ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು. ಸಾಹಿತ್ಯದ ವಿವಿಧ ಪ್ರಕಾರಗಳ 115 ಕೃತಿಗಳ ಸಹಿತ ಪಠ್ಯಪುಸ್ತಕಗಳ ಲೋಕಾರ್ಪಣೆಯೂ ಈ ಸಂದರ್ಭದಲ್ಲಿ ನಡೆದಿದ್ದು ಸಿದ್ಧಲಿಂಗೇಶ್ವರ ಪ್ರಕಾಶನದ ಬಸವರಾಜ.ಜೀ.ಕೊನೇಕರಿಗೆ ಗೌರವಾರ್ಪಣೆ ಹಾಗೂ ಪುಸ್ತಕ ಪ್ರಕಟಣೆ ಸಲಹಾ ಸಮಿತಿಯ ಸದಸ್ಯರಿಗೆ ಸಂಮಾನ ಮಾಡಿದರು.
    ಪರಿಧಿಯಾಚೆ ಮೂಲತ: ಸಾಪೊದ ಕಣ್ಣ್ ಎಂಬ ತುಳು ನಾಟಕದ ಅನುವಾದ ರೂಪವಾಗಿದ್ದು 2020ರ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ತುಳು ನಾಟಕ ಹಸ್ತಪ್ರತಿ ಸ್ಪರ್ಧೆಯ ವಿಜೇತ ಕೃತಿ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ತುಳು ನಾಟಕ ಕೃತಿ ವಿಭಾಗದ ಬಹುಮಾನಿತ ಕೃತಿಯಾಗಿದೆ.

    ಅಕ್ಷತಾ ರಾಜ್ ಪರ್ಲ

    Share. Facebook Twitter Pinterest LinkedIn Tumblr WhatsApp Email
    Previous Articleನಿಂಬೆಕಾಯಿಪುರದಲ್ಲಿ “ವಿಶ್ವ ರಂಗಭೂಮಿ ದಿನಾಚರಣೆ”
    Next Article ಅಭೂತಪೂರ್ವ ಯಶಸ್ಸು ಕಂಡ “ಸಾಗುತಿರಲಿ ಬಾಳ ಬಂಡಿ” ಕಾರ್ಯಕ್ರಮ
    roovari

    Add Comment Cancel Reply


    Related Posts

    ವಿಶೇಷ ಲೇಖನ | ಪ್ರಸಿದ್ಧ ಬರಹಗಾರ್ತಿ ಹಾಗೂ ಸಂಗೀತ ತಜ್ಞೆ ದೇವಕಿ ಮೂರ್ತಿ

    May 22, 2025

    ಬ್ಯಾರಿ ಜಾನಪದ ಕಥೆಗಳ ಇಂಗ್ಲೀಷ್ ಅನುವಾದಿತ ಕೃತಿ ಬಿಡುಗಡೆ

    May 22, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಮೇ 31

    May 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.