Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಪ್ಪುಂದದಲ್ಲಿ ‘ಅಮ್ಮ ಹಚ್ಚಿದ ಹಣತೆ’ ಕೃತಿ ಅನಾವರಣ | ಫೆಬ್ರವರಿ 21
    Book Release

    ಉಪ್ಪುಂದದಲ್ಲಿ ‘ಅಮ್ಮ ಹಚ್ಚಿದ ಹಣತೆ’ ಕೃತಿ ಅನಾವರಣ | ಫೆಬ್ರವರಿ 21

    February 19, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಪ್ಪುಂದ : ಶ್ರೀ ಶ್ರೀನಿವಾಸ್ ಅಕ್ಕಿಅಂಗಡಿ ಸದ್ಭವನಾ ವೇದಿಕೆ ಚರ್ಚ್ ರೋಡ್ ಪಡುವರಿ ಬೈಂದೂರು ಮತ್ತು ಕುಂದ ಅಧ್ಯಯನ ಕೇಂದ್ರ (ರಿ.) ಶಂಕರ ಕಲಾ ಮಂದಿರ ಉಪ್ಪುಂದ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀಮತಿ ಸೀತಾ ಶ್ರೀನಿವಾಸ ಇವರ ಸ್ವರಚಿತ ಕವನ ಸಂಕಲನ ‘ಅಮ್ಮ ಹಚ್ಚಿದ ಹಣತೆ’ ಕೃತಿ ಅನಾವರಣವನ್ನು ದಿನಾಂಕ 21 ಫೆಬ್ರವರಿ 2025ರಂದು ಅಪರಾಹ್ನ 4-00 ಗಂಟೆಗೆ ಉಪ್ಪುಂದ ಶಂಕರ ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

    ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ಪೂರ್ವಾಧ್ಯಕ್ಷರಾದ ಉಪ್ಪುಂದ ಚಂದ್ರಶೇಖರ ಹೊಳ್ಳ ಇವರು ಸಭಾಧ್ಯಕ್ಷತೆ ವಹಿಸಲಿದ್ದು, ಸಾಹಿತಿ ಶ್ರೀಮತಿ ವರಮಹಾಲಕ್ಷ್ಮೀ ಹೊಳ್ಳ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಶ್ರೀರಾಮ ಟ್ರಸ್ಟ್ ಅಧ್ಯಕ್ಷರಾದ ರಾಮಕೃಷ್ಣ ಶೇರುಗಾರ್ ಬಿಜೂರು ಇವರು ಕೃತಿ ಅನಾವರಣ ಮಾಡಲಿದ್ದು, ಕ.ಸಾ.ಪ. ಬೈಂದೂರು ತಾಲೂಕು ಘಟಕದ ಅಧ್ಯಕ್ಷರಾದ ಅರುಣ ಕುಮಾರ್ ಇವರು ಶುಭಶಂಸನೆ ಮತ್ತು ಸಾಹಿತಿ ಮಂಜುನಾಥ ಮರವಂತೆ ಇವರು ಪುಸ್ತಕ ಪರಿಚಯ ಮಾಡಲಿದ್ದಾರೆ.

    Book release Literature
    Share. Facebook Twitter Pinterest LinkedIn Tumblr WhatsApp Email
    Previous Articleನೃತ್ಯ ವಿಮರ್ಶೆ | ಮುದ ನೀಡಿದ ಮೇಘಾಳ ಮನಮೋಹಕ ನೃತ್ಯಮಂಜರಿ
    Next Article ಕ.ಸಾ.ಪ.ದಿಂದ ಎಂ. ಗೋಪಾಲಕೃಷ್ಣ ಅಡಿಗರ 107ನೆಯ ಜನ್ಮದಿನೋತ್ಸವ
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸ

    May 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.