Subscribe to Updates

    Get the latest creative news from FooBar about art, design and business.

    What's Hot

    ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’

    June 10, 2025

    ಪ್ರವರ ಮತ್ತು ಅಶ್ವಘೋಷ ಥಿಯೇಟರ್ ವತಿಯಿಂದ ‘ಬೆಂಗಳೂರು ಕಿರುನಾಟಕೋತ್ಸವ’ | ಕೊನೆಯ ದಿನಾಂಕ ಜೂನ್ 27

    June 10, 2025

    ಬೆಂಗಳೂರಿನಲ್ಲಿ ಎಸ್.ಎಲ್. ಭೈರಪ್ಪ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭ | ಜೂನ್ 14

    June 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಲೋಕಾರ್ಪಣೆಗೊಂಡ ಕೃತಿ ‘ಅಮ್ಮ ಹೇಳಿದ ಕತೆಗಳು’
    Book Release

    ಲೋಕಾರ್ಪಣೆಗೊಂಡ ಕೃತಿ ‘ಅಮ್ಮ ಹೇಳಿದ ಕತೆಗಳು’

    December 30, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಸುಬ್ರಹ್ಮಣ್ಯ ಭಟ್ ಇವರು ಬರೆದ ‘ ಅಮ್ಮ ಹೇಳಿದ ಕತೆಗಳು’ ಕಥಾಸಂಕಲನದ ಲೋಕಾರ್ಪಣಾ ಸಮಾರಂಭವು ದಿನಾಂಕ 29 ಡಿಸೆಂಬರ್ 2024ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಿತು.

    ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ತಮ್ಮ ಅಮೃತಹಸ್ತದಿಂದ ಕೃತಿ ಲೋಕಾರ್ಪಣೆಗೊಳಿಸಿದರು. ಕೃತಿಕರ್ತ ಡಾ. ಸುಬ್ರಹ್ಮಣ್ಯ ಭಟ್, ಅವರ ಪತ್ನಿ ಭವ್ಯ ಜಿ. ಜಿ. ಹಾಗೂ ಮಕ್ಕಳಾದ ಅಭಿಗಮ್ಯ ರಾಮ್ ಮತ್ತು ಆಶ್ಮನ್ ಕೃಷ್ಣ ಉಪಸ್ಥಿತರಿದ್ದರು.
    ಸುಬ್ರಹ್ಮಣ್ಯ ಭಟ್ಟರ ಎರಡನೇ ಕಥಾ ಸಂಕಲನ ಇದಾಗಿದ್ದು, ಸುಧಾ ವಾರಪತ್ರಿಕೆಯ ಮುಖ್ಯ ಉಪಸಂಪಾದಕಿ ಉಮಾ ಅನಂತ್ ಕೃತಿಗೆ ಮುನ್ನುಡಿ ಬರೆದಿದ್ದಾರೆ. ಖ್ಯಾತ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿಯವರು ಶುಭನುಡಿಗಳನ್ನು ಬರೆದಿದ್ದು, ಮಲೆನಾಡು ಪ್ರಕಾಶನ ಚಿಕ್ಕಮಗಳೂರು ಈ ಕೃತಿಯನ್ನು ಪ್ರಕಟಿಸಿದೆ. ಕೃತಿಯ ಪ್ರತಿಗಳಿಗಾಗಿ ಲೇಖಕರನ್ನು 9448951856 ವಾಟ್ಸಪ್ ಮೂಲಕ ಸಂಪರ್ಕಿಸಬಹುದಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಚಿಣ್ಣರ ರಂಗ ಸಂಕ್ರಾಂತಿ’ | ಜನವರಿ 03
    Next Article ತೆಕ್ಕಟ್ಟೆ ಹಯಗ್ರೀವದಲ್ಲಿ ಪ್ರದರ್ಶನ ಕಂಡ ‘ಮೊಗ್ಲಿ’ ನಾಟಕ
    roovari

    Add Comment Cancel Reply


    Related Posts

    ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’

    June 10, 2025

    ಬೆಂಗಳೂರಿನಲ್ಲಿ ಎಸ್.ಎಲ್. ಭೈರಪ್ಪ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭ | ಜೂನ್ 14

    June 10, 2025

    ಬದಿಯಡ್ಕದಲ್ಲಿ  ಕವಿ ನಾಡೋಜ ಕೈಯಾರ ಕಿಂಞಣ್ಣ ರೈ ಅವರ 110ನೇ ಜನ್ಮದಿನಾಚರಣೆ

    June 10, 2025

    ಲೋಕಾರ್ಪಣೆಗೊಂಡ ‘ಕನ್ನಡಿಯಲ್ಲಿ ಕನ್ನಡಿಗ’ ಇದರ 3 ಮತ್ತು 4ನೇ ಸಂಚಿಕೆ

    June 9, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications