Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    ಕನ್ನಡ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ ಜಯಂತ್ಯುತ್ಸವ

    June 5, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಪುರಭವನದಲ್ಲಿ ವಿನೂತನವಾಗಿ ಮೂಡಿ ಬಂದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ
    Music

    ಮಂಗಳೂರಿನ ಪುರಭವನದಲ್ಲಿ ವಿನೂತನವಾಗಿ ಮೂಡಿ ಬಂದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

    October 31, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸಂಗೀತ ಭಾರತಿ ಪ್ರತಿಷ್ಠಾನ ವತಿಯಿಂದ ಮಂಗಳೂರಿನ ಪುರಭವನದಲ್ಲಿ ದಿನಾಂಕ 27 ಅಕ್ಟೋಬರ್ 2024ರಂದು ನಡೆದ ಕೆನರಾ ಬ್ಯಾಂಕ್ ಪ್ರಯೋಜಕತ್ವದ ಶಾಮ್-ಇ-ಸರ್‌ಗಮ್ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ವಿನೂತನವಾಗಿ ಮೂಡಿಬಂತು. ಸಹಸ್ರಾರು ಪ್ರೇಕ್ಷಕರು ಇದಕ್ಕೆ ಸಾಕ್ಷಿಯಾದರು.

    ಪ್ರಖ್ಯಾತ ಬಾನ್ಸುರಿ ವಾದಕ ಪಂಡಿತ್ ರಾಕೇಶ್ ಚೌರಾಸಿಯಾ ಇವರ ಬಾನ್ಸುರಿ ವಾದನ ಮತ್ತು ಪ್ರಸಿದ್ಧ ಸಿತಾರ್ ವಾದಕ ಪಂಡಿತ್ ಪೂರ್ಬಯಾನ್ ಚಟರ್ಜಿ ಇವರ ಸಿತಾರ್ ವಾದನ ಪ್ರೇಕ್ಷಕರ ಮನಸೂರೆಗೊಂಡಿತು. ಪಂಡಿತ್ ರಾಕೇಶ್ ಚೌರಾಸಿಯ ಇವರ ಬಾನ್ಸುರಿ ವಾದನಕ್ಕೆ ಪ್ರಖ್ಯಾತ ತಬಲ ಪಟು ಮುಂಬಯಿಯ ಓಜಸ್ ಅದಿಯಾ ಸಹಕಾರ ನೀಡಿದರು. ಪಂಡಿತ್ ಪೂರ್ಬಯಾನ್ ಚಟರ್ಜಿ ಇವರ ಸಿತಾರ್ ವಾದನ ನಡೆಯಿತು. ಇವರಿಗೆ ತಬಲದಲ್ಲಿ ಮುಂಬಯಿಯ ಪ್ರಸಿದ್ಧ ತಬಲ ವಾದಕ ಸತ್ಯಜಿತ್ ತಲ್ವಾಲ್ಕರ್ ಸಾಥ್ ನೀಡಿದರು.

    ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮಕ್ಕೆ ಕೆನರಾ ಬ್ಯಾಂಕ್ ಮುಖ್ಯ ಪ್ರಾಯೋಜಕರಾಗಿದ್ದು, ಐಡಿಯಲ್ ಐಸ್‌ಕ್ರೀಂ, ಎಂ.ಆರ್‌.ಪಿ.ಎಲ್., ಎಕ್ಸ್ ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಹ ಪ್ರಾಯೋಜಕರಾಗಿದ್ದರು. ಕೆನರಾ ಬ್ಯಾಂಕ್‌ನ ಜನರಲ್ ಮ್ಯಾನೇಜರ್ ಸುಧಾಕರ್ ಕೊಟ್ಟಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಂ.ಆರ್‌.ಪಿ.ಎಲ್. ಮುಖ್ಯ ಹಣಕಾಸು ಅಧಿಕಾರಿ ಯೋಗೀಶ್ ನಾಯಕ್, ಇನ್ಫೋಸಿಸ್‌ನ ಸಹ ಉಪಾಧ್ಯಕ್ಷ ಪ್ರಶಾಂತ್ ಕಾಮತ್, ರೇಡಿಯೋಲಜಿಸ್ಟ್ ಡಾ. ನವೀನ್ ಚಂದ್ರ ಶೆಟ್ಟಿ, ಆಭರಣ ಜುವೆಲ್ಲರಿಯ ಸಂಧ್ಯಾ ಕಾಮತ್, ಸಂಗೀತ ಭಾರತಿ ಪ್ರತಿಷ್ಠಾನ ಅಧ್ಯಕ್ಷ ಉಸ್ತಾದ್ ರಫೀಕ್ ಖಾನ್, ಉಪಾಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್, ಕಾರ್ಯದರ್ಶಿ ಡಾ. ಉಷಾಪ್ರಭಾ ಎನ್. ನಾಯಕ್ ಉಪಸ್ಥಿತರಿದ್ಧರು.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ‘ಹೂ ಮಳೆಗೆ ಮಿನುಗುವ ಮೇಘಗಳು’ ಎಂಬ ಕಥಾ ಸಂಕಲನ
    Next Article ಕೆ. ಗಣೇಶ ರಾವ್ ಇವರು ‘ಯಕ್ಷಚೇತನ ಪ್ರಶಸ್ತಿ’ಗೆ ಆಯ್ಕೆ
    roovari

    Add Comment Cancel Reply


    Related Posts

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ‘ಹಲಸಿನ ಅರಿವಿನ ಹರಿವು’ ತಾಳಮದ್ದಲೆ | ಜೂನ್ 07

    June 5, 2025

    ಇಪ್ಪತ್ತನಾಲ್ಕು ಗಂಟೆಗಳ ಕಾಲ ನಿರಂತರ ಹಾಡಿ ವಿಶ್ವದಾಖಲೆ ನಿರ್ಮಿಸಿದ ಯಶವಂತ್ ಎಂ.ಜಿ.

    June 5, 2025

    ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ನೃತ್ಯಾಂತರಂಗ 128’ | ಜೂನ್ 07

    June 5, 2025

    ಬೆಂಗಳೂರಿನ ಪರಂಪರಾ ಅಡಿಟೋರಿಯಂನಲ್ಲಿ ‘ಲಲಿತ ಕಲೋತ್ಸವ, ಸಮ್ಮಾನ ಮತ್ತು ಯಕ್ಷಗಾನ’ | ಜೂನ್ 08

    June 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.