Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಲೇಖಕಿಯರ ಸಂಘದ 2025ನೆಯ ಸಾಲಿನ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 10

    January 14, 2026

    ಮಂಗಳೂರಿನ ಪುರಭವನದಲ್ಲಿ ‘ಅನುಪಮ’ ಮಾಸಿಕದ ರಜತ ಮಹೋತ್ಸಹ ವರ್ಷಾಚರಣೆ | ಜನವರಿ 15

    January 14, 2026

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home »  ಕೆ. ಎಲ್. ಕುಂಡಂತಾಯರಿಗೆ ‘ಅನಂತ ಪ್ರಕಾಶ ಪುರಸ್ಕಾರ’ | ಸೆಪ್ಟೆಂಬರ್ 1
    Awards

     ಕೆ. ಎಲ್. ಕುಂಡಂತಾಯರಿಗೆ ‘ಅನಂತ ಪ್ರಕಾಶ ಪುರಸ್ಕಾರ’ | ಸೆಪ್ಟೆಂಬರ್ 1

    August 22, 2024Updated:August 21, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಿನ್ನಿಗೋಳಿ: ಹಿರಿಯ ಪತ್ರಕರ್ತ, ಜಾನಪದ ಸಂಶೋಧಕ ಕೆ. ಎಲ್. ಕುಂಡಂತಾಯ ಇವರು ‘ಅನಂತ ಪ್ರಕಾಶ ಪುರಸ್ಕಾರ’ಕ್ಕೆ ಆಯ್ಕೆಯಾಗಿದ್ದಾರೆ.
    ನಾಗಾರಾಧನೆ, ದೈವಾರಾಧನೆ, ಸಿರಿ ಆರಾಧನೆ ಅಲ್ಲದೆ ನೂರಾರು ದೇಗುಲಗಳ ಬಗ್ಗೆ ಸಂಶೋಧನ ವಿಶೇಷ ಬರಹಗಳನ್ನು ಪ್ರಕಟಿಸಿದ್ದಾರೆ. ವಿರಾಟ್ ದರ್ಶನ, ಶ್ರೀ ದುರ್ಗಾದರ್ಶನ, ಕಟೀಲು ಶ್ರೀ ದುರ್ಗಾ ದರ್ಶನ, ಅಣಿ ಅರದಲ, ಭಾರ್ಗವರಾಮ, ಮೊದಲಾದ ಕೃತಿಗಳನ್ನು ಸಂಪಾದಿಸಿದ್ದಾರೆ. ಯಕ್ಷಗಾನ ಹಾಗೂ ಜಾನಪದ ಕ್ಷೇತ್ರದ ಬಗ್ಗೆ ಹೆಚ್ಚು ಆಸಕ್ತಿ ಹೊಂದಿರುವ ಇವರು ಸುಮಾರು 40ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.

    ಪುರಸ್ಕಾರವು ಕುಂಡಂತಾಯರ ಸಾಹಿತ್ಯ ಸಾಧನೆಗಳ ಕುರಿತಾದ ಪರಿಚಯ ಕೃತಿ ಹಾಗೂ ರೂಪಾಯಿ 10,000 ನಗದನ್ನು ಒಳಗೊಂಡಿದೆ. 1 ಸೆಪ್ಟೆಂಬರ್ 2024ರ ರವಿವಾರ ಕಿನ್ನಿಗೋಳಿಯ ನೇಕಾರ ಸೌಧದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅನಂತ ಪ್ರಕಾಶನ ಸಂಸ್ಥೆಯ ನಿರ್ದೇಶಕ ಕೊಡೆತ್ತೂರು ಸಚ್ಚಿದಾನಂದ ಉಡುಪ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleರಂಗ ಮಯೂರಿ ಕಲಾ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮ ಹಾಗೂ ಸಂಗೀತ ವೈಭವ
    Next Article ಸಿದ್ಧಕಟ್ಟೆಯಲ್ಲಿ ತಾಳಮದ್ದಳೆ ಕೂಟ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ
    roovari

    Comments are closed.

    Related Posts

    ಕರ್ನಾಟಕ ಲೇಖಕಿಯರ ಸಂಘದ 2025ನೆಯ ಸಾಲಿನ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 10

    January 14, 2026

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026

    ಮಂಗಳೂರಿನ ಪುರಭವನದಲ್ಲಿ ‘ಸ್ವರ ಸಂಕ್ರಾಂತಿ’ ಹಿಂದೂಸ್ಥಾನಿ ಸಂಗೀತ ಕಛೇರಿ | ಜನವರಿ 14

    January 13, 2026

    ‘ಶಾಂತಕವಿ ಸಕ್ಕರಿ ಬಾಳಾಚಾರ್ಯ ಶಾಂತರಂಗ ನಾಟಕಕಾರ ಪ್ರಶಸ್ತಿ’ಗೆ ನಾಟಕ ಕೃತಿಗಳ ಆಯ್ಕೆ

    January 13, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.