Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home »  ಕೆ. ಎಲ್. ಕುಂಡಂತಾಯರಿಗೆ ‘ಅನಂತ ಪ್ರಕಾಶ ಪುರಸ್ಕಾರ’ | ಸೆಪ್ಟೆಂಬರ್ 1
    Awards

     ಕೆ. ಎಲ್. ಕುಂಡಂತಾಯರಿಗೆ ‘ಅನಂತ ಪ್ರಕಾಶ ಪುರಸ್ಕಾರ’ | ಸೆಪ್ಟೆಂಬರ್ 1

    August 22, 2024Updated:August 21, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಿನ್ನಿಗೋಳಿ: ಹಿರಿಯ ಪತ್ರಕರ್ತ, ಜಾನಪದ ಸಂಶೋಧಕ ಕೆ. ಎಲ್. ಕುಂಡಂತಾಯ ಇವರು ‘ಅನಂತ ಪ್ರಕಾಶ ಪುರಸ್ಕಾರ’ಕ್ಕೆ ಆಯ್ಕೆಯಾಗಿದ್ದಾರೆ.
    ನಾಗಾರಾಧನೆ, ದೈವಾರಾಧನೆ, ಸಿರಿ ಆರಾಧನೆ ಅಲ್ಲದೆ ನೂರಾರು ದೇಗುಲಗಳ ಬಗ್ಗೆ ಸಂಶೋಧನ ವಿಶೇಷ ಬರಹಗಳನ್ನು ಪ್ರಕಟಿಸಿದ್ದಾರೆ. ವಿರಾಟ್ ದರ್ಶನ, ಶ್ರೀ ದುರ್ಗಾದರ್ಶನ, ಕಟೀಲು ಶ್ರೀ ದುರ್ಗಾ ದರ್ಶನ, ಅಣಿ ಅರದಲ, ಭಾರ್ಗವರಾಮ, ಮೊದಲಾದ ಕೃತಿಗಳನ್ನು ಸಂಪಾದಿಸಿದ್ದಾರೆ. ಯಕ್ಷಗಾನ ಹಾಗೂ ಜಾನಪದ ಕ್ಷೇತ್ರದ ಬಗ್ಗೆ ಹೆಚ್ಚು ಆಸಕ್ತಿ ಹೊಂದಿರುವ ಇವರು ಸುಮಾರು 40ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.

    ಪುರಸ್ಕಾರವು ಕುಂಡಂತಾಯರ ಸಾಹಿತ್ಯ ಸಾಧನೆಗಳ ಕುರಿತಾದ ಪರಿಚಯ ಕೃತಿ ಹಾಗೂ ರೂಪಾಯಿ 10,000 ನಗದನ್ನು ಒಳಗೊಂಡಿದೆ. 1 ಸೆಪ್ಟೆಂಬರ್ 2024ರ ರವಿವಾರ ಕಿನ್ನಿಗೋಳಿಯ ನೇಕಾರ ಸೌಧದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅನಂತ ಪ್ರಕಾಶನ ಸಂಸ್ಥೆಯ ನಿರ್ದೇಶಕ ಕೊಡೆತ್ತೂರು ಸಚ್ಚಿದಾನಂದ ಉಡುಪ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleರಂಗ ಮಯೂರಿ ಕಲಾ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮ ಹಾಗೂ ಸಂಗೀತ ವೈಭವ
    Next Article ಸಿದ್ಧಕಟ್ಟೆಯಲ್ಲಿ ತಾಳಮದ್ದಳೆ ಕೂಟ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ
    roovari

    Comments are closed.

    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    ‘ಶ್ರೀಮತಿ ವಿಜಯ ವಿಷ್ಣುಭಟ್ ದತ್ತಿ ಪ್ರಶಸ್ತಿ’ಗೆ ಕಥಾ ಸಂಕಲನ ‘ಹಾಯ್ ಮೆಟಾಯ್’ ಕೃತಿ ಆಯ್ಕೆ

    May 7, 2025

    ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

    May 7, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.