Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ಸುನಂದಾ ಬೆಳಗಾಂವಕರ ಅವರ ‘ಕಜ್ಜಾಯ’ ಲಲಿತ ಪ್ರಬಂಧ ಸಂಕಲನ

    July 19, 2025

    ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ ನಿಧನ

    July 19, 2025

    ನೃತ್ಯ ವಿಮರ್ಶೆ | ಕಲಾವಿದೆ ಸುಪ್ರೀತಳ ಆಹ್ಲಾದಕರ ನೃತ್ಯ ಸಂಜೆ

    July 19, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಗಮಕಕಲಾ ಪ್ರತಿಷ್ಠಾನದ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 07
    Awards

    ಗಮಕಕಲಾ ಪ್ರತಿಷ್ಠಾನದ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 07

    June 4, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಶ್ರೀ ವಾಗ್ದೇವಿ ಗಮಕಕಲಾ ಪ್ರತಿಷ್ಠಾನ (ರಿ.) ಬೆಂಗಳೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ಣಾಟಕ ಸರ್ಕಾರ ಮತ್ತು ಕನ್ನಡ ಸಹೃದಯ ಪ್ರತಿಷ್ಠಾನ ಕುಮಾರ ವ್ಯಾಸ ಮಂಟಪ ಇವರ ಸಹಕಾರದಲ್ಲಿ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 07 ಜೂನ್ 2025ರಂದು ಬೆಳಿಗ್ಗೆ 9-30 ಗಂಟೆಗೆ ಬೆಂಗಳೂರು ರಾಜಾಜಿ ನಗರದಲ್ಲಿರುವ ಕುಮಾರವ್ಯಾಸ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.

    ‘ಶ್ರೀ ವಾಗ್ದೇವಿ ಪ್ರಶಸ್ತಿ’ಯನ್ನು ವಿದುಷಿ ಎನ್. ಶ್ರೀಮತಿ ಜಯರಾಂ, “ಕೀರ್ತಿಶೇಷ ಗುರು ಪದ್ಮಶ್ರೀ ಹೆಚ್.ಆರ್. ಕೇಶವಮೂರ್ತಿ ಸ್ಮಾರಕ ಉತ್ತಮ ಗಮಕ ಶಿಕ್ಷಕ ಪ್ರಶಸ್ತಿ’ಯನ್ನು ಶ್ರೀಮತಿ ಮಂಜುಳಾ ಸುಬ್ರಹ್ಮಣ್ಯ ಭಟ್ ಹಾಗೂ ದಿ. ಕೆ.ವಿ. ರವೀಂದ್ರನಾಥ ಟ್ಯಾಗೋರ್ ಸ್ಮಾರಕ ಯುವ ಗಮಕ ಪ್ರಶಸ್ತಿ’ಯನ್ನು ವಿದ್ವಾನ್ ವೇ. ಬ್ರಂ. ಅಚ್ಯುತ ಅವಧಾನೀ ಎಂ.ಎಲ್. ಇವರುಗಳಿಗೆ ಪ್ರದಾನ ಮಾಡಲಾಗುವುದು. ಸಾನ್ವಿ ಎಸ್. ಜೋಯಿಸ್, ಅನೀಶ್ ನಾಗೇಶ್, ರಿಧಿ ಭಾರದ್ವಾಜ್, ಸ್ಪಂದನಾ, ನೈನಿಕಾ ಕೊಡಂಚ ಕೆ., ಅಭಿರಾಮ ದೇಸಾಯಿ ಮುಂತಾದ ಕಲಾವಿದರಿಂದ ಕಾವ್ಯಾಂತ್ಯಾಕ್ಷರಿ ಹಾಗೂ ಪ್ರಶಸ್ತಿ ಪುರಸ್ಕೃತರಿಂದ ಗಮಕ ಗೋಷ್ಠಿ ಪ್ರಸ್ತುತಗೊಳ್ಳಲಿದೆ.

    award baikady felicitation gamaka Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಶುಕೀ ರಾವ್ ಹಾಗೂ ಶಿವಾನಿ ಕೇಂದ್ರ ಸರಕಾರದ ಶಿಷ್ಯವೇತನಕ್ಕೆ ಆಯ್ಕೆ
    Next Article ಬೆಂಗಳೂರಿನ ಪರಂಪರಾ ಅಡಿಟೋರಿಯಂನಲ್ಲಿ ‘ಸುವರ್ಣ ಪರ್ವ -11’ | ಜೂನ್ 08
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ಸುನಂದಾ ಬೆಳಗಾಂವಕರ ಅವರ ‘ಕಜ್ಜಾಯ’ ಲಲಿತ ಪ್ರಬಂಧ ಸಂಕಲನ

    July 19, 2025

    ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ ನಿಧನ

    July 19, 2025

    ನೃತ್ಯ ವಿಮರ್ಶೆ | ಕಲಾವಿದೆ ಸುಪ್ರೀತಳ ಆಹ್ಲಾದಕರ ನೃತ್ಯ ಸಂಜೆ

    July 19, 2025

    ಉಡುಪಿಯಲ್ಲಿ ‘ಅರವಿನ ಬೆಳಕು ಉಪನ್ಯಾಸ ಮಾಲೆ -7’ | ಜುಲೈ 22

    July 19, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.