Subscribe to Updates

    Get the latest creative news from FooBar about art, design and business.

    What's Hot

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ತುಳು ಸಾಂಸ್ಕೃತಿಕ ಉತ್ಸವ

    May 10, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಾಡಿಯಾ ಸಭಾಂಗಣದಲ್ಲಿ ‘ಅನುಮಾನದ ಅವಾಂತರ’ ಹಾಸ್ಯ ನಾಟಕ ಪ್ರದರ್ಶನ | ಫೆಬ್ರವರಿ 16
    Drama

    ವಾಡಿಯಾ ಸಭಾಂಗಣದಲ್ಲಿ ‘ಅನುಮಾನದ ಅವಾಂತರ’ ಹಾಸ್ಯ ನಾಟಕ ಪ್ರದರ್ಶನ | ಫೆಬ್ರವರಿ 16

    February 15, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಅಂತರಂಗ ಬಹಿರಂಗ ತಂಡ ಪ್ರಸ್ತುತ ಪಡಿಸುವ ‘ಅನುಮಾನದ ಅವಾಂತರ’ ಹಾಸ್ಯ ನಾಟಕ ಪ್ರದರ್ಶನವನ್ನು ದಿನಾಂಕ 16 ಫೆಬ್ರವರಿ 2025ರಂದು ಸಂಜೆ 7-00 ಗಂಟೆಗೆ ಬಸವನಗುಡಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಟರ್‌ ವಾಡಿಯಾ ಸಭಾಂಗಣದಲ್ಲಿ ಆಯೋಜಿಲಾಗಿದೆ. ಮೋಲಿಯ‌ರ್ ಮೂಲ ಕಥೆಯನ್ನು ಎಂ. ರಾಮಾರಾವ್ ಅನುವಾದಿಸಿದ್ದು, ಎಸ್. ವಿಕಾಸ್ ನಿರ್ದೇಶನ ಮಾಡಿದ್ದಾರೆ. ಬುಕ್ ಮೈ ಶೋನಲ್ಲಿ ಟಿಕೆಟ್ ಲಭ್ಯವಿದ್ದು, ನೇರ ಬುಕ್ಕಿಂಗ್‌ಗಾಗಿ 86605 47776 ಸಂಖ್ಯೆಯನ್ನು ಸಂಪರ್ಕಿಸಬಹುದು.

    ಹವ್ಯಾಸಿ ರಂಗಭೂಮಿಯಲ್ಲಿ ಸಾಕಷ್ಟು ಪರಿಣಿತಿಯನ್ನು ಪಡೆದಂತಹ ಹತ್ತಾರು ಹುಡುಗರು ಸೇರಿ ಸ್ಥಾಪಿಸಲ್ಪಟ್ಟ ಸಂಸ್ಥೆಯೇ ‘ಅಂತರಂಗ ಬಹಿರಂಗ’. ಈ ತಂಡದ ಮುಖ್ಯ ಉದ್ದೇಶ ಹೊಸ ಕಲಾವಿದರಿಗೆ ಅವಕಾಶ ಹಾಗೂ ಆಧುನಿಕ ಕಾಂಟೆಂಪರರಿ ವಿಷಯ ಆಧಾರಿತ ಕಥಾ ವಸ್ತು ಕೊಡುವುದು. ಅದರಂತೆಯೇ ನಡೆದು ಬರುತ್ತಿದ್ದು, ಇದರ ಜೊತೆಗೆ ನಮ್ಮ ನಾಡಿನ ಸಂಸ್ಕೃತಿ, ಸಂಸ್ಕಾರ, ಸಾಂಸ್ಕೃತಿಕ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ಒಯ್ಯುವುದು ಹಾಗೂ ಆದಷ್ಟು ಹಳೆ ಪ್ರೇಕ್ಷಕರ ಜೊತೆ ಜೊತೆಗೆ ಹೊಸ ಪ್ರೇಕ್ಷಕರನ್ನು ರಂಗಭೂಮಿಗೆ ಆಕರ್ಷಿಸುವುದು ನಮ್ಮ ಮತ್ತೊಂದು ಉದ್ದೇಶವಾಗಿದೆ. ಆರು ವರ್ಷಗಳಲ್ಲಿ ಸುಮಾರು 30,000 ಹೊಸ ಪ್ರೇಕ್ಷಕರನ್ನು ಕರೆ ತಂದಿರುವುದೇ ಈ ತಂಡದ ಹೆಗ್ಗಳಿಕೆ.

     

    drama
    Share. Facebook Twitter Pinterest LinkedIn Tumblr WhatsApp Email
    Previous Articleಖ್ಯಾತ ಚಿತ್ರ ಕಲಾವಿದ ಸೈಯ್ಯದ್ ಆಸಿಫ್ ಅಲಿ ಇವರಿಗೆ ‘ವರ್ಣಶ್ರೀ’ ಪ್ರಶಸ್ತಿ
    Next Article ಸಂಗೀತದಿಂದ ಮನಸ್ಸಿಗೆ ಶಾಂತಿ – ನಾಗೇಂದ್ರ
    roovari

    Add Comment Cancel Reply


    Related Posts

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    ನಾಟಕ ವಿಮರ್ಶೆ | ಪುರಾಣ ಕಥನದ ಅಪೂರ್ವ ರಂಗ ಪ್ರಯೋಗ – ‘ಶರ್ಮಿಷ್ಠೆ’

    May 7, 2025

    ಸಮಾರೋಪಗೊಂಡ ರಜಾರಂಗು ‘ಚಂದಕ್ಕಿ ಬಾರೆ ಕಥೆ ಹೇಳೆ’ ಬೇಸಿಗೆ ಶಿಬಿರ

    May 5, 2025

    ಮೈಸೂರು ಮತ್ತು ಬೆಂಗಳೂರಿನಲ್ಲಿ ‘ಎದೆಗೆ ಬಿದ್ದ ಅಕ್ಷರ’ ನಾಟಕ ಪ್ರದರ್ಶನ | ಮೇ 04

    May 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.