Subscribe to Updates

    Get the latest creative news from FooBar about art, design and business.

    What's Hot

    ಸೋಮವಾರಪೇಟೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ರಾಷ್ಟ್ರಕವಿ ಕುವೆಂಪು ಪುತ್ಥಳಿ ಅನಾವರಣ

    October 25, 2025

    ಶ್ರೀ ವೀರಾಂನೇಯ ಸ್ವಾಮಿ ದೇವಸ್ಥಾನದಲ್ಲಿ ‘ದೀಪಾವಳಿ ಕುಟುಂಬ ಮಿಲನ’ | ಅಕ್ಟೋಬರ್ 31

    October 25, 2025

    ಉಪ್ಪಿನಂಗಡಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ‘ಕನ್ನಡ ಕಲರವ -3’ | ನವೆಂಬರ್ 01

    October 25, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಕಲಾಶಿಬಿರಕ್ಕೆ ಅರ್ಜಿ ಆಹ್ವಾನ | ನವೆಂಬರ್ 15
    Camp

    ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಕಲಾಶಿಬಿರಕ್ಕೆ ಅರ್ಜಿ ಆಹ್ವಾನ | ನವೆಂಬರ್ 15

    October 24, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು: ಚಿತ್ರಕಲೆಯ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕಲಾಶಿಬಿರ, ತರಬೇತಿ ಕಾರ್ಯಾಗಾರಗಳಲ್ಲಿ ಅವಕಾಶ ಕಲ್ಪಿಸಲು ಕರ್ನಾಟಕ ಲಲಿತಕಲಾ ಅಕಾಡೆಮಿ ನಿರ್ಧರಿಸಿದೆ. 2024-25ನೇ ಸಾಲಿನ ಗಿರಿಜನ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಅಕಾಡೆಮಿ ಹಮ್ಮಿಕೊಳ್ಳುವ ಕಲಾಶಿಬಿರ, ತರಬೇತಿ ಕಾರ್ಯಾಗಾರ ಮತ್ತು ಕಮ್ಮಟಗಳಲ್ಲಿ ಅವಕಾಶ ಕಲ್ಪಿಸಲಾಗುತ್ತಿದ್ದು ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. 18 ವರ್ಷ ಮೇಲ್ಪಟ್ಟ ಆಸಕ್ತಿಯುಳ್ಳ ವಿದ್ಯಾರ್ಥಿಗಳು ಪೂರ್ಣ ವಿವರಗಳೊಂದಿಗೆ ಪಾಸ್‌ಪೋರ್ಟ್ ಅಳತೆಯ ಎರಡು ಭಾವಚಿತ್ರ, 5*6 ಅಳತೆಯ ನಾಲ್ಕು ಚಿತ್ರಕಲಾಕೃತಿಗಳ ಛಾಯಾಚಿತ್ರಗಳನ್ನು
    ದಿನಾಂಕ 15 ನವೆಂಬರ್ 2024ರ ಒಳಗಾಗಿ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ. ಸಿ. ರಸ್ತೆ, ಬೆಂಗಳೂರು- 560 002 ಇಲ್ಲಿಗೆ ಕಳುಹಿಸಲು ಕೋರಲಾಗಿದೆ. ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ : 080-22480297.

    Share. Facebook Twitter Pinterest LinkedIn Tumblr WhatsApp Email
    Previous Articleಧರ್ಮಸ್ಥಳದಲ್ಲಿ ರಾಜ್ಯ ಮಹಿಳಾ ಗೋಷ್ಠಿ | ಅಕ್ಟೋಬರ್ 27 
    Next Article ವರಕವಿ ಅಂಬಿಕಾತನಯದತ್ತ (ಡಾ. ದ.ರಾ. ಬೇಂದ್ರೆ) ಇವರ ಪುಣ್ಯಸ್ಮರಣೆ | ಅಕ್ಟೋಬರ್ 26
    roovari

    Add Comment Cancel Reply


    Related Posts

    ಗೋವಿಂದ ದಾಸ ಕಾಲೇಜಿನಲ್ಲಿ ‘ತ್ರಿದಶ ನಾಟ್ಯ ಕಲೋತ್ಸವ’ ಸಮಾರೋಪ ಸಮಾರಂಭ | ಅಕ್ಟೋಬರ್ 26

    October 23, 2025

    ಮಂಚಿಯಲ್ಲಿ ‘ಕಲಾನಿಧಿ’ ಪ್ರಶಸ್ತಿ ಪ್ರದಾನ ಸಮಾರಂಭ

    October 20, 2025

    ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ಜಿಲ್ಲಾ ಮಟ್ಟದ ಯುವ ಜನೋತ್ಸವ’

    October 17, 2025

    ದಕ್ಷಿಣ ಕನ್ನಡ ಜಿಲ್ಲೆಯ ಸಾಧಕ ಚಿತ್ರಕಲಾ ಶಿಕ್ಷಕರಿಗೆ ‘ಕಲಾ ನಿಧಿ’ ಪ್ರಶಸ್ತಿ ಪ್ರದಾನ | ಅಕ್ಟೋಬರ್ 18

    October 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.