Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಮಟ್ಟದ ಕವನ ಮತ್ತು ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

    May 19, 2025

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಎಂಟು ಕೃತಿಗಳ ಆಯ್ಕೆ

    May 19, 2025

    ಬ್ಯಾರಿ ನಾಟಕ ತರಬೇತಿ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 25

    May 19, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬ್ಯಾರಿ ನಾಟಕ ತರಬೇತಿ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 25
    Beary

    ಬ್ಯಾರಿ ನಾಟಕ ತರಬೇತಿ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 25

    May 19, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಬ್ಯಾರಿ ಭಾಷೆಯಲ್ಲಿ ನಾಟಕಗಳನ್ನು ರೂಪಿಸಲು ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಬ್ಯಾರಿ ಕಿರುನಾಟಕ ತರಬೇತಿ ಕಾರ್ಯಾಗಾರ ಮತ್ತು ಪ್ರದರ್ಶನ ಯೋಜನೆ ಹಮ್ಮಿಕೊಂಡಿದೆ.

    ಮಂಗಳೂರಿನಲ್ಲಿ ಹತ್ತು ದಿನಗಳ ಕಾಲ ನಡೆಯಲಿರುವ ಬ್ಯಾರಿ ನಾಟಕ ತರಬೇತಿ ಕಾರ್ಯಾಗಾರದಲ್ಲಿ ಸಿನಿಮಾ ನಿರ್ದೇಶಕರು ಮತ್ತು ಹಿರಿಯ ಕಲಾವಿದರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಾಗಾರಕ್ಕೆ ಪ್ರವೇಶ ಉಚಿತವಾಗಿದ್ದು, ಆಯ್ಕೆಯಾದ ಕಲಾವಿದರಿಗೆ ತರಬೇತಿ ಸಮಯದಲ್ಲಿ ಊಟೋಪಚಾರ, ಬಸ್ ಪ್ರಯಾಣ ವೆಚ್ಚ ನೀಡಲಾಗುವುದು. ತರಬೇತಿ ಪಡೆದ ಆಯ್ದ ಕಲಾವಿದರ ತಂಡದಿಂದ ನಾಟಕ ಪ್ರದರ್ಶನ ಕಾರ್ಯಕ್ರಮವನ್ನೂ ಅಕಾಡೆಮಿ ವತಿಯಿಂದ ಹಮ್ಮಿಕೊಳ್ಳಲಾಗುವುದು.

    ಆಸಕ್ತರು ನೋಂದಾವಣೆಗಾಗಿ ತಮ್ಮ ಹೆಸರು, ಪೂರ್ಣ ಅಂಚೆ ವಿಳಾಸ, ವಿದ್ಯಾರ್ಹತೆ ಮತ್ತು ದೂರವಾಣಿ ಸಂಖ್ಯೆ ಸಹಿತ ಅರ್ಜಿಯನ್ನು ದಿನಾಂಕ 25 ಮೇ 2025ರ ಒಳಗಾಗಿ ತಲುಪುವಂತೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, 2ನೇ ಮಹಡಿ, ಸಾಮರ್ಥ್ಯ ಸೌಧ, ಮಿನಿ ವಿಧಾನಸೌಧದ ಬಳಿ, ಮಂಗಳೂರು -575001 ಇಲ್ಲಿಗೆ ಅಥವಾ [email protected] ವಿಳಾಸಕ್ಕೆ ಇ-ಮೇಲ್ ಮಾಡಬಹುದು. ಮಾಹಿತಿಗೆ ದೂರವಾಣಿ ಸಂಖ್ಯೆ : 0824 2412297 ಅಥವಾ 7483946578ನ್ನು ಸಂಪರ್ಕಿಸಬಹುದು ಎಂದು ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ತಿಳಿಸಿದ್ದಾರೆ.

    baikady beary drama roovari theatre workshop
    Share. Facebook Twitter Pinterest LinkedIn Tumblr WhatsApp Email
    Previous Articleಯೋಗೀಶ ಶರ್ಮಾ ಬಳ್ಳಪದವು ಇವರಿಗೆ ‘ಸಂಗೀತ ಜ್ಯೋತಿಶ್ರೀ ಪ್ರಶಸ್ತಿ’ಯ ಗೌರವ
    Next Article ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಎಂಟು ಕೃತಿಗಳ ಆಯ್ಕೆ
    roovari

    Add Comment Cancel Reply


    Related Posts

    ರಾಜ್ಯ ಮಟ್ಟದ ಕವನ ಮತ್ತು ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

    May 19, 2025

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಎಂಟು ಕೃತಿಗಳ ಆಯ್ಕೆ

    May 19, 2025

    ಯೋಗೀಶ ಶರ್ಮಾ ಬಳ್ಳಪದವು ಇವರಿಗೆ ‘ಸಂಗೀತ ಜ್ಯೋತಿಶ್ರೀ ಪ್ರಶಸ್ತಿ’ಯ ಗೌರವ

    May 19, 2025

    ಸಮಾರೋಪಗೊಂಡ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ

    May 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.