Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    ಬೇಸಿಗೆ ರಂಗ ಶಿಬಿರದ ವಿದ್ಯಾರ್ಥಿಗಳಿಂದ ‘ಆಷಾಢದ ಒಂದು ದಿನ’ ನಾಟಕ ಪ್ರದರ್ಶನ | ಮೇ 31

    May 30, 2025

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಕ್ಕಳ ‘ಪುಸ್ತಕ ಚಂದಿರ ಪ್ರಶಸ್ತಿ’ಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 26  
    Awards

    ಮಕ್ಕಳ ‘ಪುಸ್ತಕ ಚಂದಿರ ಪ್ರಶಸ್ತಿ’ಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 26  

    August 5, 2024Updated:August 7, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಂಗಳೂರು: ಕರ್ನಾಟಕ ಬಾಲವಿಕಾಸ ಅಕಾಡೆಮಿಯ ವತಿಯಿಂದ 2023ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ‘ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ’ಗಾಗಿ ಅರ್ಜಿ ಆಹ್ವಾನಿಸಲಾಗಿದೆ. 26 ಆಗಸ್ಟ್ 2024 ಪುಸ್ತಕಗಳನ್ನು ಕಳುಹಿಸಲು ಕೊನೆಯ ದಿನವಾಗಿದೆ.
    2023ನೇ ಸಾಲಿನ ಜನವರಿ ತಿಂಗಳಿನಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ ( ಪಠ್ಯಾಧರಿತ ಬಿಟ್ಟು ) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ), ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಈ ರೀತಿಯ ಏಳು ಪ್ರಕಾರದ ಮಕ್ಕಳ ಸಾಹಿತ್ಯ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ.
    ಈ ಮೇಲ್ಕಾಣಿ ಸಿದ ಕ್ಷೇತ್ರಗಳಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಪ್ರಶಸ್ತಿಗಾಗಿ ಪರಿಗಣಿಸಲು ಅಥವಾ ಮೌಲ್ಯ ಮಾಪನಗೊಳಿಸಲು ಪ್ರತಿಯೊಂದು ಕೃತಿಯ ನಾಲ್ಕು ಪ್ರತಿಗಳನ್ನು ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅಕಾಡೆಮಿಯ ಕೇಂದ್ರ ಕಚೇರಿಗೆ ಕಳುಹಿಸಿಕೊಡಬೇಕು.
    ವಿಳಾಸ – ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಎಚ್.ಬಿ. ಕಾಲೋನಿ, ಲಖಮನಹಳ್ಳಿ, ಧಾರವಾಡ -580004 ಇಲ್ಲಿಗೆ ಪೋಸ್ಟ್ ಮುಖಾಂತರ ಕಳುಹಿಸಬೇಕು. ಪ್ರಶಸ್ತಿಯ ಮಾನದಂಡಗಳನ್ನು https:// balavikasaacademy.karnataka.gov.in ನಲ್ಲಿ ವೀಕ್ಷಿಸಬಹುದು. ಅಥವಾ ದೂರವಾಣಿ ಸಂಖ್ಯೆ 0836 2465490ನ್ನು ಸಂಪರ್ಕಿಸಬಹುದಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleನೃತ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ನಿಧನ
    Next Article ವಿದ್ಯಾರ್ಥಿಗಳಿಗೆ ಯುವವಾಹಿನಿ ವತಿಯಿಂದ ಭಾಷಣ ಹಾಗೂ ಪ್ರಬಂಧ ಸ್ಪರ್ಧೆ | 11 ಆಗಸ್ಟ್
    roovari

    Comments are closed.

    Related Posts

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025

    ಭಾಗವತ ಶ್ರೇಷ್ಠ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪ್ರತಿಷ್ಠಿತ ‘ಪಟ್ಲ ಪ್ರಶಸ್ತಿ 2025’ ಪ್ರದಾನ

    May 29, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.