Subscribe to Updates

    Get the latest creative news from FooBar about art, design and business.

    What's Hot

    ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ಮತ್ತು ಸಂಗೀತ ದಿನಾಚರಣೆ

    June 23, 2025

    ಮಂಗಳೂರಿನ ಅಮೃತ ಕಾಲೇಜಿನಲ್ಲಿ ತುಳು ನಾಟಕ ಕಾರ್ಯಾಗಾರ | ಜೂನ್ 24

    June 23, 2025

    ‘ಬನ್ನಂಜೆ 90 – ಉಡುಪಿ ನಮನ’ ಕಾರ್ಯಕ್ರಮದ ಪೂರ್ವಭಾವಿ ಸಭೆ

    June 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಕ್ಕಳ ‘ಪುಸ್ತಕ ಚಂದಿರ ಪ್ರಶಸ್ತಿ’ಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 26  
    Awards

    ಮಕ್ಕಳ ‘ಪುಸ್ತಕ ಚಂದಿರ ಪ್ರಶಸ್ತಿ’ಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 26  

    August 5, 2024Updated:August 7, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಂಗಳೂರು: ಕರ್ನಾಟಕ ಬಾಲವಿಕಾಸ ಅಕಾಡೆಮಿಯ ವತಿಯಿಂದ 2023ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ‘ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ’ಗಾಗಿ ಅರ್ಜಿ ಆಹ್ವಾನಿಸಲಾಗಿದೆ. 26 ಆಗಸ್ಟ್ 2024 ಪುಸ್ತಕಗಳನ್ನು ಕಳುಹಿಸಲು ಕೊನೆಯ ದಿನವಾಗಿದೆ.
    2023ನೇ ಸಾಲಿನ ಜನವರಿ ತಿಂಗಳಿನಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ ( ಪಠ್ಯಾಧರಿತ ಬಿಟ್ಟು ) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ), ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಈ ರೀತಿಯ ಏಳು ಪ್ರಕಾರದ ಮಕ್ಕಳ ಸಾಹಿತ್ಯ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ.
    ಈ ಮೇಲ್ಕಾಣಿ ಸಿದ ಕ್ಷೇತ್ರಗಳಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಪ್ರಶಸ್ತಿಗಾಗಿ ಪರಿಗಣಿಸಲು ಅಥವಾ ಮೌಲ್ಯ ಮಾಪನಗೊಳಿಸಲು ಪ್ರತಿಯೊಂದು ಕೃತಿಯ ನಾಲ್ಕು ಪ್ರತಿಗಳನ್ನು ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅಕಾಡೆಮಿಯ ಕೇಂದ್ರ ಕಚೇರಿಗೆ ಕಳುಹಿಸಿಕೊಡಬೇಕು.
    ವಿಳಾಸ – ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಎಚ್.ಬಿ. ಕಾಲೋನಿ, ಲಖಮನಹಳ್ಳಿ, ಧಾರವಾಡ -580004 ಇಲ್ಲಿಗೆ ಪೋಸ್ಟ್ ಮುಖಾಂತರ ಕಳುಹಿಸಬೇಕು. ಪ್ರಶಸ್ತಿಯ ಮಾನದಂಡಗಳನ್ನು https:// balavikasaacademy.karnataka.gov.in ನಲ್ಲಿ ವೀಕ್ಷಿಸಬಹುದು. ಅಥವಾ ದೂರವಾಣಿ ಸಂಖ್ಯೆ 0836 2465490ನ್ನು ಸಂಪರ್ಕಿಸಬಹುದಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleನೃತ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ನಿಧನ
    Next Article ವಿದ್ಯಾರ್ಥಿಗಳಿಗೆ ಯುವವಾಹಿನಿ ವತಿಯಿಂದ ಭಾಷಣ ಹಾಗೂ ಪ್ರಬಂಧ ಸ್ಪರ್ಧೆ | 11 ಆಗಸ್ಟ್
    roovari

    Comments are closed.

    Related Posts

    ‘ಬನ್ನಂಜೆ 90 – ಉಡುಪಿ ನಮನ’ ಕಾರ್ಯಕ್ರಮದ ಪೂರ್ವಭಾವಿ ಸಭೆ

    June 23, 2025

    ವಿಜಯಶ್ರೀ ಸಬರದ ಹಾಗೂ ಡಿ. ಕೆ. ರಾಜೇಂದ್ರ ಇವರಿಗೆ ಪ್ರೊ. ಕು. ಶಿ. ಹರಿದಾಸ ಭಟ್ ಜಾನಪದ ಪ್ರಶಸ್ತಿ

    June 23, 2025

    ‘ಕನ್ನಡ ಕಲರವ -2’ ಕಾರ್ಯಕ್ರಮದ ಪ್ರಯುಕ್ತ ಪ್ರಬಂಧ, ಭಾಷಣ ಹಾಗೂ ಸ್ವರಚಿತ ಕವನ ಸ್ಪರ್ಧೆ | ಕೊನೆಯ ದಿನಾಂಕ ಜುಲೈ 20

    June 23, 2025

    ಖ್ಯಾತ ಲೇಖಕಿ ಕುಸುಮಾ ಶಾನಭಾಗ ನಿಧನ

    June 23, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.