Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ರಾಮಕೃಷ್ಣ ಮಠದಲ್ಲಿ ‘ಯುವ ಸಂಗೀತೋತ್ಸವ 2025’ | ಮೇ 25

    May 23, 2025

    ‘ಮಲೆಯಾಳದ ಆಧುನಿಕ ಸಣ್ಣ ಕಥೆಗಳು’ ಅನುವಾದಿತ ಕೃತಿ ಲೋಕಾರ್ಪಣೆ

    May 23, 2025

    ಬೆಂಗಳೂರಿನ ರಂಗಶಂಕರದಲ್ಲಿ ‘ಶಿವೋಹಂ’ ನಾಟಕ ಪ್ರದರ್ಶನ | ಮೇ 31

    May 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುಬ್ರಹ್ಮಣ್ಯದಲ್ಲಿ ಪುರಂದರದಾಸ ಹಾಗೂ ಸಂತ ತ್ಯಾಗರಾಜರ ‘ಆರಾಧನಾ ಮಹೋತ್ಸವ’ | ಮಾರ್ಚ್ 3
    Bharathanatya

    ಸುಬ್ರಹ್ಮಣ್ಯದಲ್ಲಿ ಪುರಂದರದಾಸ ಹಾಗೂ ಸಂತ ತ್ಯಾಗರಾಜರ ‘ಆರಾಧನಾ ಮಹೋತ್ಸವ’ | ಮಾರ್ಚ್ 3

    March 1, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಬ್ರಹ್ಮಣ್ಯ : ಭಾರತೀಯ ಶಾಸ್ತ್ರೀಯ ಸಂಗೀತ ಹಾಗೂ ನೃತ್ಯ ಕಲಾವಿದರ ಒಕ್ಕೂಟ ಕರ್ನಾಟಕ ಇವರ ವತಿಯಿಂದ ಪುರಂದರದಾಸ ಹಾಗೂ ಸಂತ ತ್ಯಾಗರಾಜರ ‘ಆರಾಧನಾ ಮಹೋತ್ಸವ’ವು ಕುಕ್ಕೇ ಶ್ರೀ ಸುಬ್ರಹ್ಮಣ್ಯದ ಧರ್ಮ ಸಮ್ಮೇಳನ ಮಂಟಪದಲ್ಲಿ ದಿನಾಂಕ 03-03-2024ರಂದು ನಡೆಯಲಿದೆ.

    ಮುಂಜಾನೆ 6-00 ಗಂಟೆಗೆ ನಗರ ಸಂಕೀರ್ತನೆ, 8:00 ಗಂಟೆಗೆ ದೀಪೋಜ್ವಲನ, ಗಂಟೆ 8-15ಕ್ಕೆ ವಿದ್ವಾನ್ ಚಿಂತನ್ಪಲ್ಲಿ ಶ್ರೀನಿವಾಸ್ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ, 9-00 ಗಂಟೆಗೆ ವಿದ್ವಾನ್ ಕೃಷ್ಣಗೋಪಾಲ್ ಪುಂಜಾಲುಕಟ್ಟೆ ಇವರಿಂದ ಕರ್ನಾಟಕ ಶಾಸ್ತ್ರೀಯ ವೇಣುವಾದನ, 9:35ಕ್ಕೆ ಭಾರತೀಯ ಶಾಸ್ತ್ರೀಯ ಸಂಗೀತ ಹಾಗೂ ನೃತ್ಯ ಕಲಾವಿದರ ಒಕ್ಕೂಟದ ಸರ್ವ ಸದಸ್ಯರಿಂದ ಪಂಚರತ್ನ ಗೋಷ್ಠಿ ಗಾಯನ, ಗಂಟೆ 10-25ಕ್ಕೆ ವಿಶ್ವಮೋಹನ ನೃತ್ಯ ಕಲಾಶಾಲೆ ಕಡಬ ವಿದುಷಿ ಮಾನಸ ಪುನೀಶ್ ರೈ ಬಳಗದವರಿಂದ ಭರತನಾಟ್ಯ, 11 ಗಂಟೆಗೆ ವಿದ್ವಾನ್ ಮೈಸೂರು ಸಂಜೀವ್ ಕುಮಾರ್ ಬೆಂಗಳೂರು ಇವರಿಂದ ಕರ್ನಾಟಕ ಶಾಸ್ತ್ರೀಯ ಪಿಟೀಲು ವಾದನ, 11.30ಕ್ಕೆ ಶ್ರೀಮತಿ ವಿದುಷಿ ಡಾ. ಜಲಜಾ ಪ್ರಸಾದ್ ಇವರಿಂದ ಕರ್ನಾಟಕ ಶಾಸ್ತ್ರೀಯ ಗಾಯನ, 12ಕ್ಕೆ ವಿದುಷಿ ಶ್ರೀಮತಿ ರಶ್ಮಿ ಚಿದಾನಂದ್ ಬಳಗದಿಂದ ಭರತನಾಟ್ಯ, ಗಂಟೆ 12.30ಕ್ಕೆ ಗಾನ ನೃತ್ಯ ಅಕಾಡೆಮಿ (ರಿ.) ಮಂಗಳೂರು ವಿದುಷಿ ಶ್ರೀಮತಿ ವಿದ್ಯಾಶ್ರೀ ರಾಧಕೃಷ್ಣ ಮತ್ತು ಬಳಗದವರಿಂದ ಭರತನಾಟ್ಯ, 1-00 ಗಂಟೆಗೆ ಶ್ರೀ ರಘು ಬಿಜೂರು ಇವರಿಂದ ಹಿಂದೂಸ್ತಾನಿ ಸಂಗೀತ, 2.05ಕ್ಕೆ ವಿದ್ವಾನ್ ಶ್ರೀ ಕೋದಂಡ ರಾಮಯ್ಯ ಕರ್ನಾಟಕ ಶಾಸ್ತ್ರೀಯ ಹಾಡುಗಾರಿಕೆ, 2.30ಕ್ಕೆ ವಿದುಷಿ ಶ್ರೀಮತಿ ಸಾಗರಿಕಾ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ, 3.20ಕ್ಕೆ ನೃತ್ಯ ಕೃಪಾ ಕಲಾಕೇಂದ್ರ ಮಂಡ್ಯ ವಿದುಷಿ ಶ್ರೀಮತಿ ಚಂದನಾ ಮತ್ತು ಬಳಗದವರಿಂದ ಭರತನಾಟ್ಯ, 4.05ಕ್ಕೆ ಶ್ರೀಮತಿ ಸರ್ವಮಂಗಳಾ ಇವರಿಂದ ಕರ್ನಾಟಕ ಶಾಸ್ತ್ರೀಯ ಹಾಡುಗಾರಿಕೆ, ಗಂಟೆ 4.40ಕ್ಕೆ ಕು. ಮೇಧಾ ಉಡುಪ ಮಂಗಳೂರು ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ, 5-15ಕ್ಕೆ ಕಲಾಶ್ರೀ ವಿದ್ವಾನ್ ಕೆ.ಎಸ್. ಮೋಹನ್ ಕುಮಾರ್ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಮತ್ತು 6.30ಕ್ಕೆ ಸುಬ್ರಹ್ಮಣ್ಯದ ವಿದ್ಯಾಸಾಗರ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮಗಳು ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಕೊಡವೂರಿನ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮ | ಮಾರ್ಚ್ 4, 11, 18 ಮತ್ತು 25
    Next Article ಉಡುಪಿಯ ಶ್ರೀ ಶಂಕರನಾರಾಯಣ ದೇವಸ್ಥಾನದ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ವಿದುಷಿ ಶೀತಲ್ ರಾವ್ ಇವರ ನೃತ್ಯ ಪ್ರದರ್ಶನ | ಮಾರ್ಚ್ 04
    roovari

    Add Comment Cancel Reply


    Related Posts

    ಮಂಗಳೂರಿನ ರಾಮಕೃಷ್ಣ ಮಠದಲ್ಲಿ ‘ಯುವ ಸಂಗೀತೋತ್ಸವ 2025’ | ಮೇ 25

    May 23, 2025

    ವಿಶೇಷ ಲೇಖನ | ಪ್ರಸಿದ್ಧ ಬರಹಗಾರ್ತಿ ಹಾಗೂ ಸಂಗೀತ ತಜ್ಞೆ ದೇವಕಿ ಮೂರ್ತಿ

    May 22, 2025

    “ಭಜನೆಯಿಂದ ಮನಶಾಂತಿ” – ಪ್ರಭಾಕರ್ ಜೀ

    May 22, 2025

    ನೃತ್ಯ ವಿಮರ್ಶೆ | ನಯನ ಮನೋಹರ ನೃತ್ತಾಭಿನಯ ಸಂವೃತಳ ರಮ್ಯ ನರ್ತನ

    May 22, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications