Subscribe to Updates

    Get the latest creative news from FooBar about art, design and business.

    What's Hot

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಲಾವಿದ ಉದಯ ಶಂಕರ್ ನಿಧನ
    Drama

    ಕಲಾವಿದ ಉದಯ ಶಂಕರ್ ನಿಧನ

    May 15, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಕೊಲ್ಲಂಗಾನ ಶ್ರೀ ನಿಲಯ ನಿವಾಸಿ, ನಿವೃತ್ತ ಉಪತಹಸೀಲ್ದಾರ್, ಕಲಾವಿದ ಉದಯ ಶಂಕರ್ ಎನ್.ಎ. ಸೋಮವಾರ ದಿನಾಂಕ 13-05-2024 ರಂದು ನಿಧನರಾದರು. ಅವರಿಗೆ 76ವರ್ಷ ವಯಸ್ಸಾಗಿತ್ತು.
    ಜಿಲ್ಲೆಯ ತುಳು, ಕನ್ನಡ ಹಾಗೂ ಮಲಯಾಳ ರಂಗಭೂಮಿ ಸಾಹಿತ್ಯ ರಚನೆಯ ಮೂಲಕ ಗುರುತಿಸಿಕೊಂಡಿದ್ದ ಇವರು ನಾಟಕ ರಚನೆ, ನಿರ್ದೇಶನ, ಪ್ರಸಾದನ, ರಂಗ ಸಜ್ಜಿಕೆಯಲ್ಲಿ ಖ್ಯಾತರಾಗಿದ್ದರು.
    ಕಂದಾಯ ಇಲಾಖೆಯಲ್ಲಿ ಉಪತಹಸೀಲ್ದಾರ್ ಆಗಿ ನಿವೃತ್ತರಾಗಿದ್ದ ಶ್ರೀಯುತರು ಕಾಸರಗೋಡು ಜಿಲ್ಲಾ ತುಳುಕೂಟದ ಕಾರ್ಯದರ್ಶಿಯಾಗಿ, ನವರಂಗ ಆರ್ಟ್ಸ್‌ನ ಸ್ಥಾಪಕ ಅಧ್ಯಕ್ಷರಾಗಿ ಹಾಗೂ ಕೊಲ್ಲಂಗಾನ ಶ್ರೀ ಶಾರದಾ ಭಜನಾ ಮಂದಿರದ ಸ್ಥಾಪಕ ಅಧ್ಯಕ್ಷರಾಗಿದ್ದರು.
    ಕೇರಳ ರಾಜ್ಯೋದಯ ಪ್ರಶಸ್ತಿ, ಧರ್ಮಸ್ಥಳ ದಿ. ರತ್ನವರ್ಮ ಹೆಗ್ಡೆ ಸ್ಮಾರಕ ನಾಟಕ ಪ್ರಶಸ್ತಿ ಎರಡು ಬಾರಿ ಇದಲ್ಲದೇ ಆನೇಕ ಪ್ರಶಸ್ತಿ, ಸನ್ಮಾನಗಳು ಇವರ ಸಾಧನೆಗೆ ಸಂದ ಗೌರವಗಳು
    ಮೃತರು ಪತ್ನಿ ಶಶಿಪ್ರಭ, ಪುತ್ರಿಯರಾದ ಶ್ರೀರಕ್ಷಾ, ಶ್ರೀದೀಕ್ಷಾ ಹಾಗೂ ಸಹೋದರ, ಸಹೋದರಿಯರನ್ನಗಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಲ್ಲಿಕಟ್ಟೆಯಲ್ಲಿ ಪುಟಾಣಿ ಮಕ್ಕಳ ತುಳು ಪದ ಪ್ರಾಸ ಗಾಯನ ಕಾರ್ಯಕ್ರಮ
    Next Article ಹೊಸಬೆಟ್ಟು ಶ್ರೀಕೃಷ್ಣ ಮುಖ್ಯಪ್ರಾಣ ಹವ್ಯಾಸಿ ಯಕ್ಷಗಾನ ಬಳಗದ ವಾರ್ಷಿಕೋತ್ಸವ
    roovari

    Add Comment Cancel Reply


    Related Posts

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.