Subscribe to Updates

    Get the latest creative news from FooBar about art, design and business.

    What's Hot

    ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ಆರುಂಧತಿ, ಅನ್ನಿ ಇವರಿಗೆ ‘ಚಾರೊಳಿ’ ಸನ್ಮಾನ

    July 17, 2026

    ಮಲ್ಲ ಕ್ಷೇತ್ರದಲ್ಲಿ ‘ಬಲಿಪ ಭಾಗವತ ಪ್ರಶಸ್ತಿ’ ಪ್ರದಾನ ಸಮಾರಂಭ | ಜುಲೈ 19

    July 17, 2026

    ಹಲಸಂಗಿ ಪ್ರತಿಷ್ಠಾನದ ವಾರ್ಷಿಕ ಗೌರವ ಹಾಗೂ ಯುವ ಪ್ರಶಸ್ತಿ ಪ್ರಕಟ

    July 17, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ಆರುಂಧತಿ, ಅನ್ನಿ ಇವರಿಗೆ ‘ಚಾರೊಳಿ’ ಸನ್ಮಾನ
    Awards

    ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ಆರುಂಧತಿ, ಅನ್ನಿ ಇವರಿಗೆ ‘ಚಾರೊಳಿ’ ಸನ್ಮಾನ

    July 17, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರಿನಲ್ಲಿ ನಡೆಯುವ 5ನೇ ರಾಷ್ಟ್ರೀಯ ಕೊಂಕ್ಣಿ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ಹಿರಿಯ ಕವಯತ್ರಿಯರಾದ ಮಂಗಳೂರಿನ ಆರುಂಧತಿ ವಿ. ರಾವ್ ಮತ್ತು ಗೋವಾದ ಅನ್ನಿ ದೆ ಕೊಲ್ವಲೆ ಇವರು ಚಾರೊಳಿ ರಾಷ್ಟ್ರೀಯ ಸನ್ಮಾನಕ್ಕೆ ಆಯ್ಕೆಯಾಗಿದ್ದಾರೆ ಎಂದು ಸಮ್ಮೇಳನದ ಅಧ್ಯಕ್ಷ ರೇಮಂಡ್ ಡಿಕುನ್ಹಾ ತಾಕೊಡೆ ತಿಳಿಸಿದರು.

    ದಿನಾಂಕ 19 ಜುಲೈ 2026ರಂದು ಒಂದು ದಿನದ ಕೊಂಕಣಿ ಐದನೇ ಚಾರೊಳಿ ಸಾಹಿತ್ಯ ಸಮ್ಮೇಳನ ಮಂಗಳೂರಿನ ಬಲ್ಮಠ ಸಹೋದಯದಲ್ಲಿ ನಡೆಯಲಿದ್ದು, ದೆಹಲಿ, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕಾರವಾರ, ಕೇರಳ ಮತ್ತು ದುಬೈನ ಕವಿಗಳು ನೋಂದಣಿ ಮಾಡಿದ್ದಾರೆ. ಬೆಳಗ್ಗೆ 8-00 ಗಂಟೆಗೆ ರಂಗಭೂಮಿ ತರಬೇತುದಾರ, ಕವಿ ಗೋವಾ ಕಾಣಕೋಣದ ಗೌರೀಶ ವರ್ಣೇಕರ್ ಕವಿಗೋಷ್ಠಿಗೆ ಚಾಲನೆ ನೀಡುವರು. ಬೆಳಗ್ಗೆ 10-00 ಗಂಟೆಗೆ ಮಂಗಳೂರಿನ ಜಿಲ್ಲಾ ಪ್ರಧಾನ ಅಭಿಯೋಜಕ ಎಂ.ಪಿ. ನೊರೊನ್ಹ ಉದ್ಘಾಟಿಸುವರು. ಉದ್ಯಮಿ ವಿನ್ಸೆಂಟ್ ಕುಟಿನ್ಹೊ ಮುಖ್ಯ ಅತಿಥಿಯಾಗಿರುವರು. ಮಧ್ಯಾಹ್ನ ಬಳಕ ವಿದ್ಯಾರ್ಥಿ ಹಾಗೂ ಕವಿಗಳು ಮುಕ್ತವಾಗಿ ಸಾಹಿತ್ಯ, ಕವಿತೆ ಬಗ್ಗೆ ಸಂವಾದ ಒಪನ್ ಹೌಸ್ ನಡೆಸಲಿದ್ದಾರೆ. ಸಮಾರೋಪ ಭಾಷಣವನ್ನು ಗೋವಾದ ಪ್ರಕಾಶಕಿ ಹಾಗೂ ಕೊಂಕಣಿ ಮಾತೃಭಾಷೆ ಶಿಕ್ಷಕಿ ಯೋಗಿತಾ ವರ್ಣೆಕರ್ ಮಾಡಲಿದ್ದು, ಸಮ್ಮೇಳನದ ಆಯೋಜನೆಯ ಗುರ್ಕಾರ್ ಗೌರೀಶ ವರ್ಣೆಕರ್ ಮಡ್ಗಾಂವ್ ಗೋವಾ ಮತ್ತು ಸಮಿತಿ ಸದಸ್ಯರು ಕೇರಳದ ವಿಜಯ್ ಪೈ, ಕರ್ನಾಟಕ ಕಾರವಾರದ ಸಂದೇಶ ಬಾಂದೇಕರ್, ಗೋವಾದ ಅನ್ನಿ ಫೆರ್ನಾಂಡಿಸ್ ತೀವಿಮ್ ಗೋವಾ, ಅನಘಾ ಕಾಮತ್, ಗೋಪಾಲಕೃಷ್ಣ ಪ್ರಭು, ಜಾನೆಟ್ ವಾಸ್ ಆಗಿದ್ದಾರೆ.

    award baikady felicitation Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಮಲ್ಲ ಕ್ಷೇತ್ರದಲ್ಲಿ ‘ಬಲಿಪ ಭಾಗವತ ಪ್ರಶಸ್ತಿ’ ಪ್ರದಾನ ಸಮಾರಂಭ | ಜುಲೈ 19
    roovari

    Add Comment Cancel Reply


    Related Posts

    ಮಲ್ಲ ಕ್ಷೇತ್ರದಲ್ಲಿ ‘ಬಲಿಪ ಭಾಗವತ ಪ್ರಶಸ್ತಿ’ ಪ್ರದಾನ ಸಮಾರಂಭ | ಜುಲೈ 19

    July 17, 2026

    ಹಲಸಂಗಿ ಪ್ರತಿಷ್ಠಾನದ ವಾರ್ಷಿಕ ಗೌರವ ಹಾಗೂ ಯುವ ಪ್ರಶಸ್ತಿ ಪ್ರಕಟ

    July 17, 2026

    ನೃತ್ಯ ವಿಮರ್ಶೆ | ‘ರಕ್ಷಿತಾ – ಸಾಗರ’ ಭಾವ-ವಿಭಾವಗಳ ರಸಸಂಗಮ – ‘ಸಹಯಾತ್ರಾ’

    July 17, 2026

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.