Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಂತಾವರ ಕನ್ನಡ ಸಂಘದಿಂದ ಮೂರು ದತ್ತಿ ಪ್ರಶಸ್ತಿಗಳ ಘೋಷಣೆ
    Awards

    ಕಾಂತಾವರ ಕನ್ನಡ ಸಂಘದಿಂದ ಮೂರು ದತ್ತಿ ಪ್ರಶಸ್ತಿಗಳ ಘೋಷಣೆ

    March 22, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಂತಾವರ : ಕಾಂತಾವರ ಕನ್ನಡ ಸಂಘದಲ್ಲಿ ಗಮಕಿ ಸತೀಶ್ ಕುಮಾರ್ ಕೆಮ್ಮಣ್ಣು ಅವರು ಸ್ಥಾಪಿಸಿರುವ ದತ್ತಿನಿಧಿಯ ‘ಗಮಕ ಕಲಾ ಪ್ರವಚನ’ ಪ್ರಶಸ್ತಿಗೆ ಪ್ರಸಿದ್ಧ ವಾಗ್ಮಿಗಳಾಗಿರುವ, ಗಮಕಿ ಶ್ರೀಮತಿ ಯಾಮಿನಿ ಭಟ್ ಉಡುಪಿ ಸ್ಥಾಪಿಸಿರುವ ದತ್ತಿನಿಧಿಯ ವತಿಯಿಂದ ‘ಗಮಕಕಲಾ ವಾಚನ’ ಪ್ರಶಸ್ತಿಗೆ ಗಮಕಿ ಶ್ರೀ ಸುರೇಶ್ ರಾವ್ ಅತ್ತೂರು ಮತ್ತು ಕೆ. ಶಾಮರಾಯ ಆಚಾರ್ಯ ಅವರ ದತ್ತಿನಿಧಿಯಿಂದ ನೀಡುವ ಶಿಲ್ಪಕಲಾ ಪ್ರಶಸ್ತಿಗೆ ‘ಶಿಲ್ಪಗುರು’ ಪ್ರಶಸ್ತಿ ಪುರಸ್ಕೃತ ಕಾರ್ಕಳದ ಶ್ರೀ ಲೋಹಶಿಲ್ಪಿ ಪ್ರಕಾಶ್ ಆಚಾರ್ಯ ಅವರು ಆಯ್ಕೆಯಾಗಿರುವುದಾಗಿ ತಿಳಿಸಿದೆ.
    ದಿನಾಂಕ 24-03-2024ರಂದು ಕಾಂತಾವರದ ‘ಕನ್ನಡ ಭವನ’ದಲ್ಲಿ ಈಗಾಗಲೇ ಘೋಷಣೆಯಾಗಿರುವ 2023ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಡಾ. ವಿ. ಎ. ಲಕ್ಷ್ಮಣ ಅವರಿಗೆ ನೀಡುವುದರ ಜೊತೆಗೆ ಈ ಮೂರು ಪ್ರಶಸ್ತಿಗಳನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ಮೂಲಕ ನೀಡಲಾಗುವುದೆಂದು ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆಯವರು ತಿಳಿಸಿದ್ದಾರೆ. ಪ್ರತಿ ಪ್ರಶಸ್ತಿಯೂ ತಲಾ ಹತ್ತು ಸಾವಿರದ ನಗದು, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ.

    •  ಶ್ರೀ ಮುನಿರಾಜ ರೆಂಜಾಳ

    • ಶ್ರೀ ಲೋಹಶಿಲ್ಪಿ ಪ್ರಕಾಶ್ ಆಚಾರ್ಯ

    • ಶ್ರೀ ಸುರೇಶ್ ರಾವ್

    Share. Facebook Twitter Pinterest LinkedIn Tumblr WhatsApp Email
    Previous Articleರಂಗಚಂದಿರ ಟ್ರಸ್ಟಿನಿಂದ ‘ವಿಶ್ವ ರಂಗಭೂಮಿ ದಿನಾಚರಣೆ’ | ಮಾರ್ಚ್ 27
    Next Article ‘ಗಡಿನಾಡ ಸಾಹಿತ್ಯ ದಿಂಡಿಮ-2024’ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆ, ಉಪನ್ಯಾಸ ಮತ್ತು ಕವಿಗೋಷ್ಠಿ
    roovari

    Add Comment Cancel Reply


    Related Posts

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ಪಿಲಿಕುಳದಲ್ಲಿ ಡಾ. ಹರಿಕೃಷ್ಣ ಪುನರೂರು ಅಭಿವಂದನ ಸಮಾರಂಭ

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025

    ‘ಬಾಲ ಸಾಹಿತ್ಯ ಚಿಗುರು ಪುರಸ್ಕಾರ’ಕ್ಕಾಗಿ ‘ನಕ್ಷತ್ರ ಪಟಲ’ ಕೃತಿ ಆಯ್ಕೆ

    May 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.