Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರಿನಲ್ಲಿ ಸಾಹಿತಿ ಡಾ. ವಿಷ್ಣು ಕೆ. ಇವರು ರಚಿಸಿರುವ ಕೃತಿಗಳ ಲೋಕಾರ್ಪಣಾ ಸಮಾರಂಭ

    January 2, 2026

    ಡಾ. ವಸಂತಕುಮಾರ ಪೆರ್ಲ ಇವರಿಗೆ ‘ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ’

    January 2, 2026

    ಅಮೃತ ಪ್ರಕಾಶ ಪತ್ರಿಕೆಯಿಂದ ಬಲ್ಮಠದಲ್ಲಿ 116ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

    January 2, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿವೇಕಾನಂದ ಕಾಲೇಜಿನಲ್ಲಿ ‘ನಿರಂಜನ ಪ್ರಶಸ್ತಿ – 2023’ ಹಾಗೂ ‘ಶ್ರೀ ಶಂಕರ ಸಾಹಿತ್ಯ ಪ್ರಶಸ್ತಿ’ ಪ್ರದಾನ
    Awards

    ವಿವೇಕಾನಂದ ಕಾಲೇಜಿನಲ್ಲಿ ‘ನಿರಂಜನ ಪ್ರಶಸ್ತಿ – 2023’ ಹಾಗೂ ‘ಶ್ರೀ ಶಂಕರ ಸಾಹಿತ್ಯ ಪ್ರಶಸ್ತಿ’ ಪ್ರದಾನ

    May 10, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಡಾ. ಶಿವರಾಮ ಕಾರಂತ ಅಧ್ಯಯನ ಕೇಂದ್ರ ವಿವೇಕಾನಂದ ಕಾಲೇಜು ಪುತ್ತೂರು ಇವರು ಕೊಡಮಾಡುವ ಶ್ರೀ ನಿರಂಜನ ಪ್ರಶಸ್ತಿ 2023 ಹಾಗೂ ಶ್ರೀ ಸಿದ್ಧಮೂಲೆ ಶಂಕರನಾರಾಯಣ ಭಟ್ಟರು ಸ್ಥಾಪಿಸಿ ವಿದ್ವಾಂಸರಿಗೆ ನೀಡುವ ಶ್ರೀ ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 09-05-2024ರಂದು ಪುತ್ತೂರು ವಿವೇಕಾನಂದ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
    ಶ್ರೀ ನಿರಂಜನ ಪ್ರಶಸ್ತಿ 2023ರನ್ನು ಹಿರಿಯ ಸಾಹಿತಿಗಳಾದ ಪ್ರೊ. ಶ್ರೀ ವಿ. ಬಿ. ಅರ್ತಿಕಜೆಯವರಿಗೆ ಹಾಗೂ ಶ್ರೀ ಶಂಕರ ಸಾಹಿತ್ಯ ಪ್ರಶಸ್ತಿಯನ್ನು ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ಟ ಸಂಪ್ರತಿಷ್ಠಾನಕ್ಕೆ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಕುಲಪತಿ ಶ್ರೀ ನಿರಂಜನ ವಾನಳ್ಳಿ ಮತ್ತು ಬೆಟ್ಪಂಪಾಡಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ವರದರಾಜ ಚಂದ್ರಗಿರಿಯವರು ಅಭಿನಂದನಾ ಮಾತುಗಳನ್ನಾಡಿ ಶುಭ ಹಾರೈಸಿದರು.
    ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ. ಕೃಷ್ಣ ಭಟ್, ವಿವೇಕಾನಂದ ಪದವಿ ಮಹಾವಿದ್ಯಾಲಯದ ಅಧ್ಯಕ್ಷರಾದ ಡಾ. ಶ್ರೀಪತಿ ಕಲ್ಲೂರಾಯ, ಕಾರ್ಯದರ್ಶಿಗಳಾದ ಮುರಳಿ ಕೃಷ್ಣ ಪ್ರಾಂಶುಪಾಲರಾದ ವಿಜಿ ಭಟ್, ಪರೀಕ್ಷಾಂಗ ಕುಲ ಸಚಿವರಾದ ಡಾ. ಶ್ರೀಧರ್ ಎಚ್‌.ಜಿ ಮುಂತಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleದಿವಂಗತ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಶ್ರದ್ಧಾಂಜಲಿ ಸಭೆ
    Next Article ಎಚ್. ಜಿ. ಗಣೇಶ್ ಉರಾಳರಿಗೆ ಕಲಾ ಡಾಕ್ಟರೇಟ್ ಪದವಿ
    roovari

    Add Comment Cancel Reply


    Related Posts

    ಡಾ. ವಸಂತಕುಮಾರ ಪೆರ್ಲ ಇವರಿಗೆ ‘ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ’

    January 2, 2026

    ರಾಯಚೂರು ಕನ್ನಡ ಭವನದಲ್ಲಿ ‘ಮಹಿಳಾ ಪರಿಷತ್’ ಇದರ ಉದ್ಘಾಟನಾ ಕಾರ್ಯಕ್ರಮ | ಜನವರಿ 04

    January 1, 2026

    ಜಾನಪದ ಅಕಾಡೆಮಿಯ ಜಾನಪದ ತಜ್ಞ, ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಕಟ

    January 1, 2026

    ರಿಶಲ್ ಬ್ರಿಟ್ನಿ ಫೆರ್ನಾಂಡಿಸ್‌ಗೆ ‘ದೇಶ್ ರತ್ನಾ’ ಪ್ರಶಸ್ತಿ

    December 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.