Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ‘ನೃತ್ಯ ಭಾನು’ ಭರತನಾಟ್ಯ ಪ್ರದರ್ಶನ | ಅಕ್ಟೋಬರ್ 10

    October 8, 2025

    ಮೈಸೂರು ರಂಗಾಯಣದ ವನರಂಗದಲ್ಲಿ ನಾಟಕ ಪ್ರದರ್ಶನ | ಅಕ್ಟೋಬರ್ 10

    October 8, 2025

    ಉಡುಪಿಯಲ್ಲಿ ಡಾ. ಕೆ. ಶಿವರಾಮ ಕಾರಂತರ 123ನೇ ಜನ್ಮದಿನಾಚರಣೆ | ಅಕ್ಟೋಬರ್ 10

    October 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತುಮಕೂರಿನಲ್ಲಿ ‘ವೀಚಿ ಸಾಹಿತ್ಯ ಪ್ರತಿಷ್ಠಾನ’ದಿಂದ ಪ್ರಶಸ್ತಿ ಪ್ರದಾನ | ಜೂನ್ 16
    Awards

    ತುಮಕೂರಿನಲ್ಲಿ ‘ವೀಚಿ ಸಾಹಿತ್ಯ ಪ್ರತಿಷ್ಠಾನ’ದಿಂದ ಪ್ರಶಸ್ತಿ ಪ್ರದಾನ | ಜೂನ್ 16

    June 14, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತುಮಕೂರು : ತುಮಕೂರಿನ ‘ವೀಚಿ ಸಾಹಿತ್ಯ ಪ್ರತಿಷ್ಠಾನ’ದ ವತಿಯಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತುಮಕೂರು ಇದರ ಸಹಯೋಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 16-06-2024ರಂದು ತುಮಕೂರಿನ ಅಮಾನಿಕೆರೆ ರಸ್ತೆ, ಕನ್ನಡ ಭವನದಲ್ಲಿ ನಡೆಯಲಿದೆ.

    ಬೆಂಗಳೂರಿನ ಕೇಂದ್ರ ವಲಯದ ಮಾನ್ಯ ಪೋಲೀಸ್ ಮಹಾನಿರ್ದೇಶಕರಾದ ಡಾ. ಬಿ.ಆರ್. ರವಿಕಾಂತೇ ಗೌಡ ಇವರು ಈ ಕಾರ್ಯಕ್ರಮ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರದಾನ ಮಾಡಲಿದ್ದು, ವೀಚಿ ಸಾಹಿತ್ಯ ಪ್ರತಿಷ್ಠಾನದ ಕಾರ್ಯಾಧ್ಯಕ್ಷರಾದ ಶ್ರೀ ಎಸ್. ನಾಗಣ್ಣ ಇವರು ಅಧ್ಯಕ್ಷತೆ ವಹಿಸಲಿರುವರು. ಕನ್ನಡ ಪುಸ್ತಕ ಪ್ರಾಧಿಕಾರದ ಲೇಖಕರು ಮತ್ತು ಮಾಜಿ ಅಧ್ಯಕ್ಷರಾದ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಇವರು ಕವಿ ವೀಚಿಯವರ ಕುರಿತು ಮಾತನಾಡಲಿದ್ದಾರೆ.

    ಪ್ರಶಸ್ತಿ ಪುರಸ್ಕೃತ ‘ವಿನೂತನ ಕಥನ ಕಾರಣ’ (ಸಾಹಿತ್ಯ ವಿಮರ್ಶೆ) ಕೃತಿಯ ಲೇಖಕರಾದ ಡಾ. ಬಿ. ಜನಾರ್ದನ ಭಟ್, ಪ್ರಶಸ್ತಿ ಪುರಸ್ಕೃತ ‘ಅರಸು ಕುರನ್ಗರಾಯ’ (ಸಂಶೋಧನೆ) ಕೃತಿಯ ಲೇಖಕರಾದ ಡಾ. ರವಿಕುಮಾರ್ ನೀಹ ಇವರಿಗೆ ‘ವೀಚಿ ಸಾಹಿತ್ಯ ಪ್ರಶಸ್ತಿ 2023’, ಪ್ರಶಸ್ತಿ ಪುರಸ್ಕೃತ ‘ಬುದ್ಧನ ಕಿವಿ’ (ಕತೆಗಳು) ಕೃತಿಯ ಲೇಖಕರಾದ ಶ್ರೀ ದಯಾನಂದ ಇವರಿಗೆ ‘ವೀಚಿ ಯುವ ಸಾಹಿತ್ಯ ಪ್ರಶಸ್ತಿ 2023’, ‘ವೀಚಿ ಜಾನಪದ ಪ್ರಶಸ್ತಿ’ ಪುರಸ್ಕೃತ ತತ್ವಪದ ಗಾಯಕರಾದ ಶ್ರೀ ಮರಿರಂಗಯ್ಯ ಬಿದಲೋಟಿ ಮತ್ತು ಕನಕ ಕಾಯಕ ಪ್ರಶಸ್ತಿ ಪುರಸ್ಕೃತ ಅಕ್ಷರ ವಿನ್ಯಾಸಕರಾದ ಶ್ರೀಮತಿ ಪಿ. ಉಮಾದೇವಿ ಇವರುಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

    Share. Facebook Twitter Pinterest LinkedIn Tumblr WhatsApp Email
    Previous Articleಪ್ರತಿಮಾ ಹರೀಶ್ ರೈ ವಿರಚಿತ ‘ಅಂತರಗಂಗೆ’ ಕೃತಿ ಲೋಕಾರ್ಪಣೆ ಸಮಾರಂಭ
    Next Article ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ರಾಜ್ಯಮಟ್ಟದ ವಿವಿಧ ರತ್ನ ಪ್ರಶಸ್ತಿಗಳು ಪ್ರಕಟ
    roovari

    Add Comment Cancel Reply


    Related Posts

    ಉಡುಪಿಯಲ್ಲಿ ಡಾ. ಕೆ. ಶಿವರಾಮ ಕಾರಂತರ 123ನೇ ಜನ್ಮದಿನಾಚರಣೆ | ಅಕ್ಟೋಬರ್ 10

    October 8, 2025

    ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ‘ವಿವೇಕ ವಿಜಯ’ ವಿಶೇಷ ಉಪನ್ಯಾಸಗಳು | ಅಕ್ಟೋಬರ್ 11

    October 8, 2025

    ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ 35ನೇ ಸಂಸ್ಥಾಪನಾ ವರ್ಷಾಚರಣೆ

    October 8, 2025

    ಡಾ. ಜಿ. ಶಂಕರರಿಗೆ ಯಕ್ಷಗಾನ ಕಲಾರಂಗದ ಅಭಿನಂದನೆ

    October 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.