Subscribe to Updates

    Get the latest creative news from FooBar about art, design and business.

    What's Hot

    ‘ಬಾಲ ಸಾಹಿತ್ಯ ಚಿಗುರು ಪುರಸ್ಕಾರ’ಕ್ಕಾಗಿ ‘ನಕ್ಷತ್ರ ಪಟಲ’ ಕೃತಿ ಆಯ್ಕೆ

    May 12, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿ ಪ್ರಧಾನ

    May 12, 2025

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ವಿಶ್ವಾವಸು ನಾಟಕ ಪ್ರಾರಂಭೋತ್ಸವ | ಮೇ 17 ಮತ್ತು 18

    May 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಶ್ರೀ ಬಾಬುಶಿವ ಪೂಜಾರಿ ಆಯ್ಕೆ 
    Literature

    ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಶ್ರೀ ಬಾಬುಶಿವ ಪೂಜಾರಿ ಆಯ್ಕೆ 

    November 29, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೋಟ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ಸಾರಥ್ಯದಲ್ಲಿ ನಡೆಯುವ ಉಡುಪಿ ಜಿಲ್ಲಾ 16ನೇ ಸಾಹಿತ್ಯ ಸಮ್ಮೇಳನ ಅನುಸಂಧಾನ-2023 ಇದರ ಅಧ್ಯಕ್ಷರಾಗಿ ಸಾಹಿತಿ-ಸಂಶೋಧಕ ಶ್ರೀ ಬಾಬುಶಿವ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಕೋಟದ ವಿವೇಕ ವಿದ್ಯಾಲಯದ ಆವರಣದಲ್ಲಿ ದಿನಾಂಕ 05-12-2023 ಮತ್ತು 06-12-2023ರಂದು ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನ ನಡೆಯಲಿದೆ.

    ಹೊಟೇಲ್ ಉದ್ಯಮಿ ಶ್ರೀ ಬಾಬುಶಿವ ಪೂಜಾರಿ ಅವರು ವೇದ, ಆಧುನಿಕ ಸಾಹಿತ್ಯ, ಬೌದ್ಧ, ಜೈನ, ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮ ಗ್ರಂಥಗಳನ್ನು ಆಳವಾಗಿ ಅಭ್ಯಸಿಸಿದ್ದಾರೆ. ನಾರಾಯಣ ಗುರುಗಳ ಆದರ್ಶ, ನಾರಾಯಣ ಗುರು ವಿಜಯ ದರ್ಶನ, ಅನುಸಂಧಾನ, ಹಗ್ಗಿನ ಹನಿ ಮುಂತಾದವು ಇವರ ಕೃತಿಗಳು. ಶ್ರೀಕೃಷ್ಣ ದೇವರಾಯ, ಕೋಟಿ ಚೆನ್ನಯ್ಯ, ತುಳು ಸಂಸ್ಕೃತಿ, ಕಾಂತಬಾರೆ ಬೂದಬಾರೆ, ಸಿರಿ, ನಾಗಾರಾಧನೆ, ಭೂತಾರಾಧನೆ ಮತ್ತು ತುಳುನಾಡಿನ ಗರಡಿಗಳ ಬಗ್ಗೆ ಸಂಶೋಧನಾತ್ಮಕ ಫ್ರೌಡ ಲೇಖನಗಳನ್ನು ಪ್ರಕಟಿಸಿದ್ದಾರೆ. ‘ನಾರಾಯಣ ಗುರು ವಿಜಯ ದರ್ಶನ’ವು ಆಧ್ಯಾತ್ಮ ಮತ್ತು ಸಾಮಾಜಿಕ ನೆಲೆಯಲ್ಲಿ ನೆಲದ ಸಂಕಟ ಮತ್ತು ಆಶೋತ್ತರಗಳನ್ನು ತೆರೆದಿಟ್ಟ ಕೃತಿಯಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ವಿಷ್ಣುಮೂರ್ತಿ ಯಕ್ಷಗಾನ ಮಂಡಳಿಯವರಿಂದ ಮಾಸಿಕ ಹುಣ್ಣಿಮೆ ತಾಳಮದ್ದಳೆ ‘ಭೃಗು ಶಾಪ’
    Next Article ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದಲ್ಲಿ ‘ಪುತ್ರಕಾಮೇಷ್ಟಿ’ ತಾಳಮದ್ದಳೆ
    roovari

    Add Comment Cancel Reply


    Related Posts

    ‘ಬಾಲ ಸಾಹಿತ್ಯ ಚಿಗುರು ಪುರಸ್ಕಾರ’ಕ್ಕಾಗಿ ‘ನಕ್ಷತ್ರ ಪಟಲ’ ಕೃತಿ ಆಯ್ಕೆ

    May 12, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿ ಪ್ರಧಾನ

    May 12, 2025

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ‘ಅರಿವು’ ಯೋಜನೆಗೆ ಚಾಲನೆ

    May 12, 2025

    ಶ್ರೀ ನಾಟ್ಯಾಂಜಲಿ ಕಲಾ ಮಂದಿರದಲ್ಲಿ ‘ನಲ್ವತ್ತರ ನಲಿವು -11’ | ಮೇ 13

    May 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.