Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಾಗಲಕೋಟೆಯಲ್ಲಿ ವಿದ್ವಾನ್ ಮಂಜುನಾಥ್ ಎನ್ ಪುತ್ತೂರು ಅವರ ಕಾರ್ಯಗಾರ
    Bharathanatya

    ಬಾಗಲಕೋಟೆಯಲ್ಲಿ ವಿದ್ವಾನ್ ಮಂಜುನಾಥ್ ಎನ್ ಪುತ್ತೂರು ಅವರ ಕಾರ್ಯಗಾರ

    April 10, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    10 ಎಪ್ರಿಲ್ 2023, ಬಾಗಲಕೋಟೆ: ನಟರಾಜ ಸಂಗೀತ ನೃತ್ಯ ನಿಕೇತನ (ರಿ) ಬಾಗಲಕೋಟೆ,ನೃತ್ಯ ಸಂಸ್ಥೆಯ ನಿರ್ದೇಶಕರಾದ ವಿದುಷಿ ಶುಭದ ದೇಶಪಾಂಡೆ ಅವರ ಆಯೋಜನೆಯಲ್ಲಿ ವಿದ್ವಾನ್ ಮಂಜುನಾಥ ಎನ್ ಪುತ್ತೂರು ಅವರಿಂದ ಎರಡು ದಿನಗಳ “ತಾಳ ಪ್ರಕ್ರಿಯಾ” ಕಾರ್ಯಗಾರವು ಅಚ್ಚುಕಟ್ಟಾಗಿ ಮೂಡಿ ಬಂತು.15 ವಿದ್ಯಾರ್ಥಿನಿಯರು 2 ದಿನದ ಈ ಕಾರ್ಯಗಾರದಲ್ಲಿ ಭಾಗವಹಿಸಿ ಪ್ರಯೋಜನ ಪಡೆದರು.

    ನಟರಾಜ ಸಂಗೀತ ನೃತ್ಯ ನಿಕೇತನ (ರಿ) ಬಾಗಲಕೋಟೆ :
    ನಟರಾಜ ಸಂಗೀತ ನೃತ್ಯ ನಿಕೇತನವು ಇಂದು ಇಪ್ಪತ್ತು ವರ್ಷಗಳನ್ನು ಪೂರೈಸಿ ಅಮೋಘ ಸೇವೆಯನ್ನು ನಾಡಿಗೆ ಸಲ್ಲಿಸಿದೆ.ಚಾಲುಕ್ಯ ಉತ್ಸವ ಬಾಗಲಕೋಟ ಉತ್ಸವ, ರನ್ನ ಉತ್ಸವ , ಮೈಸೂರು ದಸರಾ ಉತ್ಸವಗಳಲ್ಲಿ ಸಭೆಯನ್ನು ವ್ಯಕ್ತಪಡಿಸುತ್ತಿರುವುದಲ್ಲದೆ, ಪುಣೆ, ಚೆನ್ನೈ,ಬೆಂಗಳೂರು ಅಲ್ಲದೆ, ಸಿಂಗಾಪುರ, ಥೈಲ್ಯಾಂಡ್, ಫ್ರಾನ್ಸ್ ದೇಶಗಳಲ್ಲಿ ನೃತ್ಯ ಪ್ರದರ್ಶನ ನೀಡಿ ಕೀರ್ತಿಭಾಜನರಾಗಿದ್ದರೆ ಕಲಾ ಸೇವೆಗೆ ಮುಡುಪಾಗಿಟ್ಟ ನಮ್ಮ ದೇವರ ಭವ್ಯ ಸಾಲಸ್ಕೃತಿಕ ಪರಂಪರೆಯ ಗಂಧವನ್ನು ದೇಶ-ವಿದೇಶಗಳಲ್ಲಿ ಹರಿಯುವಂತೆ ಮಾಡಿದ್ದಾರೆ. ಇದರ ರೂವಾರಿ ವಿದುಷಿ ಶುಭದ ದೇಶಪಾಂಡೆ ಅವರು ಸಂಗೀತ ನಾಟ್ಯ ಕಲಾ ಸಾಮ್ರಾಜ್ನಿ, ದಾಸನಾಗು ವಿಶೀಸಹನಾಗು ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಮುಂತಾದ ಅನೇಕ ಪ್ರತಿಷ್ಟಿತ ಪ್ರಶಸ್ತಿಗಳಿಗೆ ಇವರು ಭಾಜನರಾಗಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮುಂಬಯಿ ಕನ್ನಡ ಕಲಾ ಕೇಂದ್ರದಲ್ಲಿ ವಿಶ್ವ ರಂಗ ದಿನಾಚರಣೆ ನಿಮಿತ್ತ ‘ರಂಗ ಸಂವಾದ’
    Next Article ತುಳು ಹರಿಕಥೆ ಉಚ್ಚಯ 2023 – ದಿನ 2
    roovari

    Add Comment Cancel Reply


    Related Posts

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಉಡುಪಿಯ ಇನ್ಫೋಸಿಸ್ ಯಕ್ಷಗಾನ ಕಲಾರಂಗದಲ್ಲಿ ‘ಸುಮಂಜುಳ’ | ಮೇ 10

    May 6, 2025

    ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ‘ನೃತ್ಯ ಭಾನು’ ಶಾಸ್ತ್ರೀಯ ನೃತ್ಯ ಕಾರ್ಯಕ್ರಮ | ಮೇ 09

    May 6, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ರಾಷ್ಟ್ರೀಯ ಕಾರ್ಯಾಗಾರ’ | ಮೇ 07ರಿಂದ 09

    May 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.