Subscribe to Updates

    Get the latest creative news from FooBar about art, design and business.

    What's Hot

    ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ | ಮಾರ್ಚ್ 01ರಿಂದ 08

    February 25, 2026

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆ

    February 25, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಾಗಲಕೋಟೆಯಲ್ಲಿ ಎಪ್ರಿಲ್ 8 ಮತ್ತು 9ರಂದು ವಿದ್ವಾನ್ ಮಂಜುನಾಥ ಎನ್ ಪುತ್ತೂರುರವರ “ತಾಳ ಪ್ರಕ್ರಿಯಾ” ಕಾರ್ಯಗಾರ
    Bharathanatya

    ಬಾಗಲಕೋಟೆಯಲ್ಲಿ ಎಪ್ರಿಲ್ 8 ಮತ್ತು 9ರಂದು ವಿದ್ವಾನ್ ಮಂಜುನಾಥ ಎನ್ ಪುತ್ತೂರುರವರ “ತಾಳ ಪ್ರಕ್ರಿಯಾ” ಕಾರ್ಯಗಾರ

    April 7, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email



    07 ಎಪ್ರಿಲ್ 2023, ಬಾಗಲಕೋಟೆ: ನಟರಾಜ ಸಂಗೀತ ನೃತ್ಯ ನಿಕೇತನ (ರಿ) ವಿದ್ಯಾಗಿರಿ, ಬಾಗಲಕೋಟೆ, ನೃತ್ಯ ಸಂಸ್ಥೆಯ ನಿರ್ದೇಶಕರಾದ, ಹಿರಿಯ ನೃತ್ಯಗುರುಗಳಾದ ವಿದುಷಿ ಶುಭದಾ ದೇಶಪಾಂಡೆ ಅವರು ತಮ್ಮ ವಿದ್ಯಾರ್ಥಿಗಳಿಗಾಗಿ, ಮಂಗಳೂರಿನ ಯುವ ನೃತ್ಯ ಕಲಾವಿದರಾದ ವಿದ್ವಾನ್ ಮಂಜುನಾಥ ಎನ್ ಪುತ್ತೂರು ಅವರನ್ನು ಸಂಪನ್ಮೂಲ ವ್ಯಕ್ತಿಯಾಗಿ ಆಹ್ವಾನಿಸಿ,  ಎರಡು ದಿನಗಳ  “ತಾಳ ಪ್ರಕ್ರಿಯಾ” ಕಾರ್ಯಗಾರವನ್ನು ಆಯೋಜಿಸಿದ್ದಾರೆ.ಈ ಕಾರ್ಯಗಾರವು ಇದೇ ಎಪ್ರಿಲ್ 8,  ಶನಿವಾರ ಮತ್ತು ಎಪ್ರಿಲ್ 9, ಭಾನುವಾರದಂದು ನಟರಾಜ ನೃತ್ಯ ಸಂಸ್ಥೆ,ಬಾಗಲಕೋಟೆ ಇಲ್ಲಿ ಜರುಗಲಿದೆ. ಇದು ಮಂಜುನಾಥ್ ಅವರ 67 ನೇ ಕಾರ್ಯಾಗಾರವಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನಲ್ಲಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ – ತಾಳಮದ್ದಳೆ
    Next Article ಶ್ರೀನಿವಾಸ ಜೋಕಟ್ಟೆಯವರ “ದೇವರುಗಳ ನ್ಯಾಯಾಲಯ ಮತ್ತು ಸ್ಮಶಾನದಲ್ಲಿ ನೃತ್ಯ” ಹಾಗೂ “ಎಲ್ಲಿಗೋ ಪಯಣ ಯಾವುದೋ ದಾರಿ” ಲೇಖನಗಳ ಸಂಕಲನ ಬಿಡುಗಡೆ
    roovari

    Add Comment Cancel Reply


    Related Posts

    ಉಡುಪಿಯಲ್ಲಿ ‘ಜನಪದ’ ದೇಶೀಯ ಕಲೆಗಳ ಸರಣಿ ಕಾರ್ಯಾಗಾರ | ಫೆಬ್ರವರಿ 28 ಮತ್ತು ಮಾರ್ಚ್ 01

    February 25, 2026

    ನಾರಿ ಚಿನ್ನಾರಿಯಿಂದ ಪದ್ಮಗಿರಿ ಕಲಾಕುಟೀರದಲ್ಲಿ ‘ಪ್ರತಿಭಾನಂದಿನಿ’ | ಫೆಬ್ರವರಿ 25

    February 24, 2026

    ಜೋಕ್ಲೆನ ಬಹುಭಾಷಾ ಕವಿಗೋಷ್ಠಿ ಬೊಕ ಕಬಿತೆ ಪುಟ್ಟುನ ಗುಟ್ಟೆಂಚಾ ಕಜ್ಜಕೊಟ್ಯ

    February 23, 2026

    ಯಶಸ್ವಿಯಾಗಿ ಸಂಪನ್ನಗೊಂಡ ‘ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ’

    February 20, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.