Subscribe to Updates

    Get the latest creative news from FooBar about art, design and business.

    What's Hot

    ಕಲಬುರಗಿಯ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಕೃತಿ ಲೋಕಾರ್ಪಣೆ ಹಾಗೂ ಪ್ರಶಸ್ತಿ ಪ್ರದಾನ | ನವೆಂಬರ್ 21

    November 18, 2025

    ಮಂಗಳೂರಿನಲ್ಲಿ ‘ಬಾಲ ಭಜನಾ ವೈಭವ’ | ಕೊನೆಯ ದಿನಾಂಕ ನವೆಂಬರ್ 20

    November 18, 2025

    ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ

    November 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ‘ಬಾಲ ಭಜನಾ ವೈಭವ’ | ಕೊನೆಯ ದಿನಾಂಕ ನವೆಂಬರ್ 20
    Competition

    ಮಂಗಳೂರಿನಲ್ಲಿ ‘ಬಾಲ ಭಜನಾ ವೈಭವ’ | ಕೊನೆಯ ದಿನಾಂಕ ನವೆಂಬರ್ 20

    November 18, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕೆನರಾ ಕಲ್ಚರಲ್ ಅಕಾಡೆಮಿ ಪ್ರಸ್ತುತ ಪಡಿಸುವ ಸಂತ ಶಿಶುನಾಳ ಷರೀಫ್ ಪ್ರಶಸ್ತಿ ಪುರಸ್ಕೃತ ಶ್ರೀ ಪುತ್ತೂರು ನರಸಿಂಹ ನಾಯಕ್ ಇವರ ಮಾರ್ಗದರ್ಶನದಲ್ಲಿ ‘ಬಾಲ ಭಜನಾ ವೈಭವ’ ಮಕ್ಕಳ ಭಜನಾ ಸ್ಪರ್ಧಾ ಕೂಟವು ದಿನಾಂಕ 20 ಮತ್ತು 21 ಡಿಸೆಂಬರ್ 2025ರಂದು ಮಂಗಳೂರಿನ ಟಿ.ವಿ. ರಮಣ್ ಪೈ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿದೆ.

    ಸ್ಪರ್ಧಾ ನಿಯಮಗಳು:
    ತಂಡ ಕನಿಷ್ಟ 8 ಹಾಗೂ ಗರಿಷ್ಟ 12 ಸದಸ್ಯರನ್ನು ಹೊ೦ದಿರಬೇಕು (ಹಾರ್ಮೋನಿಯಂ ಹಾಗೂ ತಬಲಾ ವಾದಕರು ಸೇರಿ).
    ಒಬ್ಬ ಸ್ಪರ್ಧಿ ಒಂದು ತಂಡದಲ್ಲಿ ಮಾತ್ರ ಭಾಗವಹಿಸಬೇಕು.
    ಸ್ಪರ್ಧಿ ಗರಿಷ್ಟ ಹತ್ತನೇ ತರಗತಿ (ವಯಸ್ಸು ಗರಿಷ್ಠ 17 ವರ್ಷ) ಮೀರಿರಬಾರದು.
    ದಾಸರ ಪದಗಳು ಮತ್ತು ಸಂತರ ಭಜನೆಗಳನ್ನು ಹಾಗೂ ಅದರೊಂದಿಗೆ ನಾಮಾವಳಿಗಳನ್ನು ಹಾಡಬಹುದು.
    ಶಾಲಾ ಭಜನಾ ತಂಡಗಳು ಹಾಗೂ ಊರಿನ ಭಜನಾ ಮಂಡಳಿಗಳ ಬಾಲ ಸದಸ್ಯರು ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
    ಈ ಸ್ಪರ್ಧೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಮಕ್ಕಳಿಗಾಗಿ ಮಾತ್ರ ಸೀಮಿತ.
    ಈ ಸ್ಪರ್ಧಾ ಕಾರ್ಯಕ್ರಮ ಮಂಗಳೂರಿನಲ್ಲಿ ಜರುಗಲಿದೆ.
    ನಿಮ್ಮ ತಂಡದ ಹೆಸರು ನೋಂದಾಯಿಸಲು ಕೊನೆಯ ದಿನಾಂಕ 20 ನವೆಂಬರ್ 2025.
    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 70224 83333 ಸಂಖ್ಯೆಯನ್ನು ಸಂಪರ್ಕಿಸಿರಿ.

    baikady competition Music roovari
    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ
    Next Article ಕಲಬುರಗಿಯ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಕೃತಿ ಲೋಕಾರ್ಪಣೆ ಹಾಗೂ ಪ್ರಶಸ್ತಿ ಪ್ರದಾನ | ನವೆಂಬರ್ 21
    roovari

    Add Comment Cancel Reply


    Related Posts

    ಕಲಬುರಗಿಯ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಕೃತಿ ಲೋಕಾರ್ಪಣೆ ಹಾಗೂ ಪ್ರಶಸ್ತಿ ಪ್ರದಾನ | ನವೆಂಬರ್ 21

    November 18, 2025

    ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ

    November 18, 2025

    ಹಾಸನದಲ್ಲಿ ‘ಕಪ್ಪು ಹಳ್ಳಿನ ಕತೆ’ ಕಾದಂಬರಿಯ ಎರಡನೇ ಆವೃತ್ತಿ ಬಿಡುಗಡೆ | ನವೆಂಬರ್ 22

    November 18, 2025

    ಯಕ್ಷಗಾನ ಕಲಾರಂಗಕ್ಕೆ ಕಟೀಲು ದೇವಳದಿಂದ ‘ಶ್ರೀದುರ್ಗಾನುಗ್ರಹ ಪ್ರಶಸ್ತಿ’

    November 18, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.