Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ದೇವಳದ ರಾಜಾಂಗಣದಲ್ಲಿ ತುಳು ಬರಹಗಳ ಗುಚ್ಚ ‘ಕಡ್ಲೆ ಬಜಿಲ್’ ಲೋಕಾರ್ಪಣೆ

    January 22, 2026

    ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಚಿತ್ರಕಲಾ ಪ್ರದರ್ಶನ ‘ದ ದಾಪರ್ ಎಕ್ಸ್ಪೋ’

    January 22, 2026

    ‘ಕಥಾಬಿಂದು ಸಾಹಿತ್ಯ ಸಂಭ್ರಮ’ದಲ್ಲಿ ಕವಿಗೋಷ್ಠಿ, ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಲೋಕಾರ್ಪಣೆ

    January 22, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಬಣ್ಣದ ಬೇಸಿಗೆ’ ಮಕ್ಕಳ ರಂಗ ಶಿಬಿರದ ಸಮಾರೋಪದಲ್ಲಿ ನಾಟಕ ಪ್ರದರ್ಶನ | ಮೇ 12
    Camp

    ‘ಬಣ್ಣದ ಬೇಸಿಗೆ’ ಮಕ್ಕಳ ರಂಗ ಶಿಬಿರದ ಸಮಾರೋಪದಲ್ಲಿ ನಾಟಕ ಪ್ರದರ್ಶನ | ಮೇ 12

    May 10, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ರಂಗಮಂಡಲ (ರಿ.) ಬೆಂಗಳೂರು ಮತ್ತು ಸಿವಗಂಗ ಟ್ರಸ್ಟ್ (ರಿ.) ಇದರ ವತಿಯಿಂದ ಹಮ್ಮಿಕೊಂಡಿದ್ದ ‘ಬಣ್ಣದ ಬೇಸಿಗೆ’ ಮಕ್ಕಳ ರಂಗ ಶಿಬಿರದ ಸಮಾರೋಪ ಸಮಾರಂಭವು ದಿನಾಂಕ 12-05-2024ರಂದು ಸಂಜೆ 6-00 ಗಂಟೆಗೆ ಸಿವಗಂಗ ರಂಗಮಂದಿರದಲ್ಲಿ ನಡೆಯಲಿದೆ.

    ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಬೆಂಗಳೂರಿನ ಬಿ.ಎಂ.ಶ್ರೀ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಬೈರಮಂಗಲ ರಾಮೇಗೌಡ, ನಮ್ಮ ಕನ್ನಡಿಗರ ವಿಜಯಸೇನೆ ಇದರ ಅಧ್ಯಕ್ಷರಾದ ಶ್ರೀ ವಿಜಯಕುಮಾರ್ ಎಸ್., ಸರ್ ಎಂ. ವಿ. ಬಡಾವಣೆಯ ಅಧ್ಯಕ್ಷರಾದ ಶ್ರೀ ರಮೇಶ್ ಎನ್. ಮತ್ತು ಚಲನಚಿತ್ರ ಕಲಾವಿದ ಹಾಗೂ ಸಂಗೀತ ನಿರ್ದೇಶಕರಾದ ಶ್ರೀ ಪ್ರಶಾಂತ ಸಿದ್ಧಿಯವರು ಭಾಗವಹಿಸಲಿದ್ದಾರೆ.

    ಇದೇ ಸಂದರ್ಭದಲ್ಲಿ ನಿರ್ಮಲ ನಾದನ್ ಅವರು ನಿರ್ದೇಶನದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ‘ನನ್ನ ಗೋಪಾಲ’ ಮಕ್ಕಳ ನಾಟಕದ ಪ್ರದರ್ಶನ ನಡೆಯಲಿದೆ. ಈ ನಾಟಕದ ರಂಗ ವಿನ್ಯಾಸ ಭೀಮೇಶ್ ಕೆ. ಮತ್ತು ಕಲಾವಿನ್ಯಾಸ ಮಧು ಆರ್ಯ ಇವರು ಮಾಡಿದ್ದು, ಸಂಗೀತ ನಿರ್ದೇಶನ ಪ್ರಶಾಂತ್ ಸಿದ್ಧಿ ಮತ್ತು ಪ್ರಸಾದನದಲ್ಲಿ ಎಸ್. ಮೋಹನ್ ಕುಮಾರ್ ಸಹಕರಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಬೇಕಲ ಗೋಕುಲಂ ಗೋಶಾಲೆಯಲ್ಲಿ ‘ವೈಶಾಖ ನಟನಂ 24’ ನೃತ್ಯೋತ್ಸವಕ್ಕೆ ಚಾಲನೆ
    Next Article ಪುಸ್ತಕ ವಿಮರ್ಶೆ | ಎಂ. ಗಂಗಾಧರ ಭಟ್ಟರ ಕಾವ್ಯ : ಸಮಾಜದ ವಾಸ್ತವ ದರ್ಶನ
    roovari

    Add Comment Cancel Reply


    Related Posts

    ಬೆಂಗಳೂರಿನ ನಯನ ರಂಗಮಂದಿರದಲ್ಲಿ ‘ರಕ್ತ ಧ್ವಜ’ ನಾಟಕ ಪ್ರದರ್ಶನ | ಜನವರಿ 22 

    January 22, 2026

    ‘ಶ್ರೀ ಕುಂದೇಶ್ವರ ಪ್ರಶಸ್ತಿ’ಗೆ ಕಾವ್ಯಶ್ರೀ ಅಜೇರು ಮತ್ತು ಉಮೇಶ್ ಮಿಜಾರು ಆಯ್ಕೆ

    January 21, 2026

    ಉಡುಪಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ‘ಸಂಸ್ಕೃತಿ ಉತ್ಸವ -2026’ | ಜನವರಿ 24, 25 ಮತ್ತು 26

    January 20, 2026

    ಸವದತ್ತಿ ಕೋಟೆಯ ಆವರಣದಲ್ಲಿ ‘ಪರಸಗಡ ನಾಟಕೋತ್ಸವ 2026’ | ಜನವರಿ 24ರಿಂದ ಫೆಬ್ರುವರಿ 02

    January 20, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.