Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ‘ಬರ್ಬರೀಕ’
    Competition

    ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ‘ಬರ್ಬರೀಕ’

    August 23, 2024Updated:August 22, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು: ಬೆಂಗಳೂರಿನಲ್ಲಿ 18 ಆಗಸ್ಟ್ 2024ರಂದು ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಉಡುಪಿ ಜಿಲ್ಲೆಯ ಶಿಕ್ಷಕರ ತಂಡ ಶಶಿರಾಜ್ ಕಾವೂರು ರಚಿಸಿದ ‘ಬರ್ಬರೀಕ’ ನಾಟಕವನ್ನು ಪ್ರದರ್ಶಿಸಿ ಪ್ರಥಮ ಸ್ಥಾನದೊಂದಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ.
    ಎರಡು ವರ್ಷದ ಹಿಂದೆ ರಾಷ್ಟ್ರ ಮಟ್ಟದಲ್ಲಿ ತೃತೀಯ ಸ್ಥಾನ ಗಳಿಸಿದ್ದ ಈ ನಾಟಕ ಈ ಬಾರಿ ಹೊಸ ವಿನ್ಯಾಸ ಮತ್ತು ವಿಭಿನ್ನ ಸಂಯೋಜನೆಯೊಂದಿಗೆ ಮತ್ತೆ ಸ್ಪರ್ಧೆಯಲ್ಲಿ ಪ್ರದರ್ಶನಗೊಂಡಿತು.
    ಬಿ. ಎಸ್. ರಾಮ್ ಶೆಟ್ಟಿ ಇವರ ನಿರ್ದೇಶನದಲ್ಲಿ ಪ್ರದರ್ಶನಗೊಂಡ ನಾಟಕಕ್ಕೆ ವಿಜಯ್ ಕುಮಾರ್ ಕುಂಭಾಶಿಯವರ ಗೀತ ಸಾಹಿತ್ಯ, ದಿವಾಕರ ಕಟೀಲ್ ಇವರ ಸಂಗೀತ ಸಂಯೋಜನೆ, ರಮೇಶ್ ಕಪಿಲೇಶ್ವರ ಇವರ ರಂಗಸಜ್ಜಿಕೆ ಮತ್ತು ವೇಷಭೂಷಣವಿತ್ತು. ರವಿ ಎಸ್. ಪೂಜಾರಿ ಬೈಕಾಡಿ ಇವರ ನೇತೃತ್ವದ ಶಿಕ್ಷಕರ ತಂಡದಲ್ಲಿ ಹರೀಶ್ ಪೂಜಾರಿ ಎಸ್., ನಾಗರತ್ನ ಗುಂಡ್ಮಿ, ವನಿತಾ ಶೆಟ್ಟಿ ಚೇರ್ಕಾಡಿ, ದಿನೇಶ್ ಶೆಟ್ಟಿ ಕಾರ್ಕಳ, ಲಕ್ಷ್ಮೀನಾರಾಯಣ ಪೈ ಕನ್ನಾರು, ಸತೀಶ್ ಬೇಳಂಜೆ, ಸುರೇಂದ್ರ ಕೋಟ, ರವೀಂದ್ರ ಶೆಟ್ಟಿ ಕೊಂಡಾಡಿ, ಸದಾಶಿವ ಕೆಂಚನೂರು ಇವರುಗಳು ಭಾಗಿಯಾಗಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಪುರಭವನದಲ್ಲಿ ‘ತುಳು ಜಾನಪದ ಉಚ್ಚಯ 2024’ | ಆಗಸ್ಟ್ 24
    Next Article ಮುಂಬೈಯಲ್ಲಿ ಭಾಸ್ಕರ ರೈ ಕುಕ್ಕುವಳ್ಳಿ ಇವರ ಕೃತಿಗಳ ಅನಾವರಣ | ಆಗಸ್ಟ್ 24
    roovari

    Comments are closed.

    Related Posts

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    ನಾಟಕ ವಿಮರ್ಶೆ | ಪುರಾಣ ಕಥನದ ಅಪೂರ್ವ ರಂಗ ಪ್ರಯೋಗ – ‘ಶರ್ಮಿಷ್ಠೆ’

    May 7, 2025

    ಸಮಾರೋಪಗೊಂಡ ರಜಾರಂಗು ‘ಚಂದಕ್ಕಿ ಬಾರೆ ಕಥೆ ಹೇಳೆ’ ಬೇಸಿಗೆ ಶಿಬಿರ

    May 5, 2025

    ಮೈಸೂರು ಮತ್ತು ಬೆಂಗಳೂರಿನಲ್ಲಿ ‘ಎದೆಗೆ ಬಿದ್ದ ಅಕ್ಷರ’ ನಾಟಕ ಪ್ರದರ್ಶನ | ಮೇ 04

    May 3, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.