Subscribe to Updates

    Get the latest creative news from FooBar about art, design and business.

    What's Hot

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಳ್ಳಾರೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ
    Camp

    ಬೆಳ್ಳಾರೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

    April 26, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಳ್ಯ: ಜೆಸಿಐ ಬೆಳ್ಳಾರೆ ಮತ್ತು ಬೆಳ್ಳಾರೆಯ ಡ್ಯಾನ್ಸ್ ಆ್ಯಂಡ್ ಬೀಟ್ಸ್ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಮಕ್ಕಳ ಬೇಸಿಗೆ ಶಿಬಿರವನ್ನು ದಿನಾಂಕ 21-04-2023 ಶುಕ್ರವಾರದಂದು ಜೆ.ಸಿ. ವಲಯ ನಿರ್ದೇಶಕಿ ಜೆ.ಸಿ. ಸೆನೇಟರ್ ಅಕ್ಷತಾ ಗಿರೀಶ್‌ ಉದ್ಘಾಟಿಸಿದರು.

    ಈ ಸಂದರ್ಭದಲ್ಲಿ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುರೇಶ್‌ ಕುಮಾರ್ ಶೆಟ್ಟಿ ಪನ್ನೆಗುತ್ತು, ಝೀ ಟಿವಿ ಖ್ಯಾತಿಯ ಪ್ರಣನ್ಯ ಕುದುಪಾಜೆ, ಡ್ಯಾನ್ಸ್ ಆಂಡ್ ಬಿಡ್ಸ್ ಸಂಚಾಲಕ ಜೀವನ್ ತಡಗಜೆ, ಬೆಳ್ಳಾರೆ ಜೇಸಿಯ ಅಧ್ಯಕ್ಷ ರವೀಂದ್ರನಾಥ್ ಶೆಟ್ಟಿ ಅಜಪಿಲ, ಬೆಳ್ಳಾರೆ ಜೇಸಿ ಐಪಿಬಿ ನಿರ್ಮಲ ಜಯರಾಮ, ಕಾರ್ಯದರ್ಶಿ ಆನಂದ ಮಣಿಯಾನಿ ಮೊದಲಾದವರು ಉಪಸ್ಥಿತರಿದ್ದರು.

    ಜೆಸಿ ಜಯರಾಮ ಉಮಿಕ್ಕಳ ಪ್ರಾಸ್ತಾವಿಕವಾಗಿ ಮಾತನಾಡಿ, 7 ದಿನ ನಡೆಯುವ ಮಕ್ಕಳ ಶಿಬಿರದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅದ್ವೈತ್ ಕಲಾ ಪ್ರಶಸ್ತಿಯನ್ನು ಝೀ ಟಿವಿ ಖ್ಯಾತಿಯ ಅರಳು ಮಲ್ಲಿಗೆ ಪ್ರಶಸ್ತಿ ವಿಜೇತೆ ಪ್ರಣವ್ಯ ಕುದುಪಾಜೆ ಅವರಿಗೆ ನೀಡಿ ಗೌರವಿಸಲಾಯಿತು. ಶಿಬಿರವು ಏಪ್ರಿಲ್ 27ರ ವರೆಗೆ ನಡೆಯಲಿದೆ.

    ಕಾರ್ಯಕ್ರಮದ ನಿರ್ದೇಶಕರಾಗಿ ಜೆಸಿಯ ಪೂರ್ವ ಅಧ್ಯಕ್ಷ ಪ್ರೀತಂ ರೈ, ನಾಗೇಶ್ ಕುಲಾಲ್, ಜಯರಾಮ ಉಮಿಕ್ಕಳ ನಿರ್ವಹಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಚಿಣ್ಣರ ಚಿಲುಮೆ ದ್ವಿದಿನ ಸಹವಾಸ ಶಿಬಿರ ಆಮಂತ್ರಣ ಪತ್ರಿಕೆ ಬಿಡುಗಡೆ
    Next Article ರಾಘವೇಂದ್ರ ಪಾಟೀಲ 72ರ ಅಭಿನಂದನ ಮತ್ತು ‘ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿ’ ಪ್ರದಾನ ಸಮಾರಂಭ
    roovari

    Add Comment Cancel Reply


    Related Posts

    ಶಕ್ತಿನಗರದ ಕಲಾಂಗಣದಲ್ಲಿ ‘ಕಾಜಳ್’ ರಜಾ ಶಿಬಿರದ ಸಮಾರೋಪ

    May 6, 2025

    ಗೊಪ್ಪೇನಹಳ್ಳಿಯಲ್ಲಿ ‘ಚಿಣ್ಣರ ಚಿಗುರು’ ಎರಡು ದಿನಗಳ ಮಕ್ಕಳ ಬೇಸಿಗೆ ಶಿಬಿರ | ಮೇ 10 ಮತ್ತು 11

    May 6, 2025

    ಸಮಾರೋಪಗೊಂಡ ರಜಾರಂಗು ‘ಚಂದಕ್ಕಿ ಬಾರೆ ಕಥೆ ಹೇಳೆ’ ಬೇಸಿಗೆ ಶಿಬಿರ

    May 5, 2025

    ಧಾರವಾಡ ರಂಗಾಯಣದಲ್ಲಿ ‘ಚಿಣ್ಣರಮೇಳ 2025’ ಸಮಾರೋಪ ಸಮಾರಂಭ | ಮೇ 03ರಿಂದ 05

    May 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.