Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ಜ್ಞಾನ ಭಾರತಿಯಲ್ಲಿ ಪುಸ್ತಕ ಬಿಡುಗಡೆ ಮತ್ತು ರಾಷ್ಟ್ರೀಯ ವಿಚಾರಸಂಕಿರಣ
    Book Release

    ಬೆಂಗಳೂರಿನ ಜ್ಞಾನ ಭಾರತಿಯಲ್ಲಿ ಪುಸ್ತಕ ಬಿಡುಗಡೆ ಮತ್ತು ರಾಷ್ಟ್ರೀಯ ವಿಚಾರಸಂಕಿರಣ

    July 26, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು: ಬೆಂಗಳೂರಿನ ಮಹಿಳಾ ಅಧ್ಯಯನಕೇಂದ್ರ, ವಿಶ್ವವಿದ್ಯಾಲಯ ಮತ್ತು ಕ್ರಿಯಾ ಮಾಧ್ಯಮ ಪ್ರಸ್ತುತಪಡಿಸುವ ವೀಣಾ ಮಜುಂದಾರ್ ಅವರ ’ಉರುಳುವ ಕಲ್ಲಿನ ನೆನಪಿನ ಸುರುಳಿ’ ಕೃತಿಯ ಬಿಡುಗಡೆ ಮತ್ತು ರಾಷ್ಟ್ರೀಯ ವಿಚಾರಸಂಕಿರಣ ಕಾರ್ಯಕ್ರಮವು ದಿನಾಂಕ 31-07-2023ರ ಸೋಮವಾರ ಮಧ್ಯಾಹ್ನ 2 ಗಂಟೆಯಿಂದ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಭಾರತಿ ಆವರಣದ ಸೆನೆಟ್ ಸಭಾಂಗಣದಲ್ಲಿ ನಡೆಯಲಿದೆ.

    ನವದೆಹಲಿಯ ಮಹಿಳಾ ಅಭಿವೃದ್ಧಿ ಅಧ್ಯಯನ ಕೇಂದ್ರದ ಇಂದ್ರಾಣಿ ಮಂಜುದಾರ್ ಕೃತಿಯ ಆನಾವರಣ ಮಾಡಲಿದ್ದಾರೆ. ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಡಾ.ಕೆ.ಎಸ್.ವೈಶಾಲಿ ಕೃತಿಯ ಕುರಿತು ಮಾತುಗಳನ್ನಾಡಲಿರುವರು. ಕ್ರಿಯಾ ಮಾಧ್ಯಮದ ನಿರ್ದೇಶಕಿಯಾದ ಕೆ.ಎಸ್.ವಿಮಲ ಹಾಗೂ ಅನುವಾದಕರಾದ ಲೇಖಕಿ ಡಾ.ಎನ್.ಗಾಯತ್ರಿ ತಮ್ಮ ಅಭಿಪ್ರಾಯಗಳನ್ನು ಹಂಚಲಿದ್ದಾರೆ.

    ಸಭಾಕಾರ್ಯಕ್ರಮದ ಬಳಿಕ ‘ಸಮಾನತೆಯೆಡೆಗೆ’ ವರದಿಯ ಅಪೂರ್ಣವಾಗುಳಿದ ಕಾರ್ಯಸೂಚಿಗಳು ಎಂಬ ವಿಷಯದ ಬಗ್ಗೆ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೈಸೂರಿನ ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಂದರ್ಶಕ ಪ್ರಾಧ್ಯಾಪಕರಾದ ಪ್ರೊ.ಆರ್.ಇಂದಿರಾ ವಹಿಸಲಿದ್ದಾರೆ ಮತ್ತು ಇಂದ್ರಾಣಿ ಮಂಜುದಾರ್ ಹಾಗೂ ಲೇಖಕಿಯಾದ ಡಾ.ದು.ಸರಸ್ವತಿ ವಿಚಾರ ಮಂಡಿಸಲಿರುವರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ.ಜಯಕರ್ ಎಸ್.ಎಮ್ ಭಾಗವಹಿಸಲಿದ್ದಾರೆ ಮತ್ತು ವಿಶ್ವವಿದ್ಯಾಲಯ ಮಹಿಳಾ ಅಧ್ಯಯನ ಕೇಂದ್ರದ ಅಸೋಸಿಯೇಟ್ ಪ್ರಾಧ್ಯಾಪಕರಾಗಿರುವ ಡಾ.ಸುಧೀಷ್ಣ ಮುಖರ್ಜಿ ಪ್ರಸ್ತಾವಿಕ ನುಡಿಗಳನ್ನಾಡುವರು. ಮಹಿಳಾ ಅಧ್ಯಯನ ಕೇಂದ್ರದ ಸಂಯೋಜಕರಾದ ಡಾ.ಎಂ.ಸಿದ್ದಪ್ಪ ಸ್ವಾಗತಿಸಿ. ಅಧ್ಯಯನ ಕೇಂದ್ರದ ಪ್ರೊ.ಸಿ.ಡಿ.ವೆಂಕಟೇಶ್ ವಂದನಾರ್ಪಣೆಗೈಯಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleನಾಟಕದೊಳ್ ಕರ್ನಾಟಕ – ‘55 ನಿಮಿಷದ ಒಂದು ಪ್ರೇಮಕಥೆ’ | ಜುಲೈ 31ರಂದು ಕರ್ನಾಟಕದಾದ್ಯಂತ ಏಕಕಾಲಕ್ಕೆ ಪ್ರದರ್ಶನ
    Next Article ಮುಂಬೈ ವಿಶ್ವವಿದ್ಯಾಲಯದಲ್ಲಿ ‘ಸಾಹಿತ್ಯ ಸಂವಾದ’, ವಿಶೇಷ ಉಪನ್ಯಾಸ ಮತ್ತು ಕೃತಿ ಬಿಡುಗಡೆ
    roovari

    Add Comment Cancel Reply


    Related Posts

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಮೇ 31

    May 21, 2025

    ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಿರಿಯ ಚೇತನ ಪ್ರೊ. ಹೇರಂಜೆ ಕೃಷ್ಣ ಭಟ್ಟರ ನುಡಿ ನಮನ

    May 21, 2025

    ಹಾಸನದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮುದಾಯ ಭವನದಲ್ಲಿ ‘ಚಿಣ್ಣರ ಪ್ರತಿಭಾ ಕಲರವ’ ಶಿಬಿರ

    May 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.