Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನಲ್ಲಿ  ಜರಗಿದ ‘ತಾಳ ಕಾರ್ಯಾಗಾರ’
    Bharathanatya

    ಬೆಂಗಳೂರಿನಲ್ಲಿ  ಜರಗಿದ ‘ತಾಳ ಕಾರ್ಯಾಗಾರ’

    April 21, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಭರತನಾಟ್ಯ ಸಂಸ್ಥೆಗಳಾದ ಪಾರ್ವತಿ ನೃತ್ಯ ವಿಹಂಗಮ (ರಿ.) ಇದರ ನೃತ್ಯ ನಿರ್ದೇಶಕರಾದ ಗುರು ನಿರ್ಮಲಾ ಜಗದೀಶ್ ಹಾಗೂ ನೃತ್ಯ ಕುಟೀರ (ರಿ.) ನೃತ್ಯ ಸಂಸ್ಥೆಯ ನಿರ್ದೇಶಕರಾದ ಗುರು ದೀಪಾ ಭಟ್ ಇವರುಗಳು ಜಂಟಿಯಾಗಿ 2023 ಏಪ್ರಿಲ್ ತಿಂಗಳ 15 ಮತ್ತು 16ರಂದು ಎರಡು ದಿನಗಳ ಕಾಲ ಹಮ್ಮಿಕೊಂಡ ತಾಳ ಕಾರ್ಯಾಗಾರದಲ್ಲಿ ನೃತ್ಯ ಕಲಾವಿದ ವಿದ್ವಾನ್ ಮಂಜುನಾಥ್ ಎನ್. ಪುತ್ತೂರು ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದಾರೆ. ಈ ತಾಳ ಕಾರ್ಯಾಗಾರವನ್ನು ಪಾರ್ವತಿ ನೃತ್ಯ ವಿಹಂಗಮ ಮತ್ತು ನೃತ್ಯ ಕುಟೀರ ಸಂಸ್ಥೆಯ ಜೂನಿಯರ್ ಹಾಗೂ ಸೀನಿಯರ್ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದು, ಸುಮಾರು 56 ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದರು.

    ವಿದ್ವಾನ್ ಮಂಜುನಾಥ್ ಎನ್. ಪುತ್ತೂರು ಇವರು ತಮ್ಮ 6ನೇ ವಯಸ್ಸಿನಲ್ಲಿಯೇ ಭರತನಾಟ್ಯದ ಅಭ್ಯಾಸವನ್ನು ಆರಂಭಿಸಿದ್ದು, ನೃತ್ಯಕ್ಕಾಗಿಯೇ ತಮ್ಮನ್ನು ತೊಡಗಿಸಿಕೊಂಡವರು. 2013ರಲ್ಲಿ ವಿದ್ವಾನ್ ಸುದರ್ಶನ ಎಂ.ಎಲ್. ಭಟ್ ಅವರ ಮಾರ್ಗದರ್ಶನದಲ್ಲಿ ವಿದ್ವತ್ ಪರೀಕ್ಷೆ ತೇರ್ಗಡೆಗೊಂಡಿದ್ದಾರೆ. ಉಪ್ಪಿನಂಗಡಿ ಮತ್ತು ಕಲಬುರುಗಿಯ ಶ್ರೀ ಮಂಜುನಾಥ ನೃತ್ಯ ಕಲಾ ಶಾಲೆಯ ನಿರ್ದೇಶಕರಾದ ಇವರು ಯಕ್ಷಗಾನ ಮತ್ತು ಸುಗಮ ಸಂಗೀತ ಕಲಾವಿದರಾಗಿದ್ದಾರೆ. ‘ತಾಳ ಪ್ರವೀಣ’ ಎಂಬ ಬಿರುದು ಪಡೆದ ಇವರು ದೇಶ ವಿದೇಶಗಳಲ್ಲಿ ತಮ್ಮ ಭರತನಾಟ್ಯ ಪ್ರದರ್ಶನ ನೀಡಿದ್ದು, ಭರತನಾಟ್ಯದಲ್ಲಿ ‘ತಾಳಾವಧಾನ’ ಎಂಬ ವಿಷಯದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಮಾಡಿದ ಸಾಧಕರಾಗಿದ್ದಾರೆ.

     

    Share. Facebook Twitter Pinterest LinkedIn Tumblr WhatsApp Email
    Previous Article‘ಗುರು ಪಿತಾಮಹರ ಆದರ್ಶ ಸ್ಮರಣೆ’ – ಕೃತಿ ಬಿಡುಗಡೆ ಸಮಾರಂಭ
    Next Article ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್, ಸರಪಾಡಿ ಘಟಕದ ವಾರ್ಷಿಕೋತ್ಸವ ಹಾಗೂ ಯಕ್ಷಗಾನ ಸಾಧಕರಿಗೆ ಸನ್ಮಾನ
    roovari

    Add Comment Cancel Reply


    Related Posts

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಉಡುಪಿಯ ಇನ್ಫೋಸಿಸ್ ಯಕ್ಷಗಾನ ಕಲಾರಂಗದಲ್ಲಿ ‘ಸುಮಂಜುಳ’ | ಮೇ 10

    May 6, 2025

    ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ‘ನೃತ್ಯ ಭಾನು’ ಶಾಸ್ತ್ರೀಯ ನೃತ್ಯ ಕಾರ್ಯಕ್ರಮ | ಮೇ 09

    May 6, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ರಾಷ್ಟ್ರೀಯ ಕಾರ್ಯಾಗಾರ’ | ಮೇ 07ರಿಂದ 09

    May 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.