Subscribe to Updates

    Get the latest creative news from FooBar about art, design and business.

    What's Hot

    “ಪ್ರತಿಯೊಬ್ಬ ವ್ಯಕ್ತಿಯ ಒಳಗೊಬ್ಬ ಕಲಾವಿದನಿರ್ತಾನೆ” – ಕಾಸರಗೋಡು ಚಿನ್ನಾ

    June 2, 2025

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಎಡನೀರಿನಲ್ಲಿ ಸಮಾಪನಗೊಂಡ ನೃತ್ಯ ಕಾರ್ಯಾಗಾರ
    Bharathanatya

    ಎಡನೀರಿನಲ್ಲಿ ಸಮಾಪನಗೊಂಡ ನೃತ್ಯ ಕಾರ್ಯಾಗಾರ

    January 1, 2025Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಮಧೂರು ನಾಟ್ಯಮಂಟಪ ನೃತ್ಯಸಂಸ್ಥೆಯ ವತಿಯಿಂದ ಭರತನಾಟ್ಯ ಕಲಿಯುವ ಮಕ್ಕಳಿಗಾಗಿ ಎರಡು ದಿನ ಗಳ ನೃತ್ಯ ಕಾರ್ಯಾಗಾರವು ದಿನಾಂಕ 26 ಮತ್ತು 27 ಡಿಸೆಂಬರ್ 2024 ರಂದು ಕಾಸರಗೋಡು ಶ್ರೀ ಎಡನೀರು ಮಠದ ಶ್ರೀ ಭಾರತೀ ಕಲಾ ಸದನದಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಮಾತನಾಡಿ “ಶಾಸ್ತ್ರೀಯ ಕಲೆಗಳಲ್ಲಿ ಒಂದಾದ ಭರತನಾಟ್ಯ ಕಲಿಕೆಯಲ್ಲಿ ಮಕ್ಕಳು ತೊಡಗಿಸಿಕೊಳ್ಳುವುದು ತುಂಬಾ ಒಳ್ಳೆಯ ಬೆಳವಣಿಗೆ. ಅದರಲ್ಲೂ ಇಂತಹ ನೃತ್ಯ ಕಾರ್ಯಾಗಾರಗಳು ಕಲಿಕೆಯ ಅಭಿವೃದ್ಧಿಗೆ ಪ್ರೇರಕ.” ಎಂದು ಹೇಳಿದರು. ನಾಟ್ಯರಂಗ ಪುತ್ತೂರು ಇದರ ನೃತ್ಯ ನಿರ್ದೇಶಕಿ ವಿದುಷಿ ಮಂಜುಳಾ ಸುಬ್ರಹ್ಮಣ್ಯ ಕಾರ್ಯಾಗಾರ ನಡೆಸಿಕೊಟ್ಟರು.

    ದಿನಾಂಕ 27 ಡಿಸೆಂಬರ್ 2024ರಂದು ನಡೆದ ಸಮಾರೋಪ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿದ ಶ್ರೀಮತಿ ಪ್ರಭಾ ರಾಜೆಂದ್ರ ಕಲ್ಲೂರಾಯ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಿ ಶುಭಾರೈಸಿದರು. ಶಿಬಿರಾರ್ಥಿಗಳು ಎರಡು ದಿನಗಳ‌ ಶಿಬಿರದಿಂದ ಆದ ಪ್ರಯೋಜನನ್ನು ಖುಷಿಯಿಂದ ವ್ಯಕ್ತಪಡಿಸಿದರು. ಶಿಬಿರವನ್ನು ನಾಟ್ಯಮಂಟಪದ ನಿರ್ದೇಶಕಿ ನೃತ್ಯಗುರು ಸೌಮ್ಯ ಶ್ರೀಕಾಂತ್ ಸಂಘಟಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಲ್ಪನೆ ಚಂದು ಗೌಡರಿಗೆ ಗೃಹ ಸಮ್ಮಾನ
    Next Article ‘ನಿರಂತರಂ’ – ರಾಷ್ಟ್ರೀಯ ಸಂಗೀತ ಮತ್ತು ನೃತ್ಯೋತ್ಸವ | ಜನವರಿ 02ರಿಂದ 05
    roovari

    Add Comment Cancel Reply


    Related Posts

    “ಪ್ರತಿಯೊಬ್ಬ ವ್ಯಕ್ತಿಯ ಒಳಗೊಬ್ಬ ಕಲಾವಿದನಿರ್ತಾನೆ” – ಕಾಸರಗೋಡು ಚಿನ್ನಾ

    June 2, 2025

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಕೊಲ್ಯದ ನಾಟ್ಯನಿಕೇತನದ ನೃತ್ಯಾಂಗಣದಲ್ಲಿ ಸರಣಿ-ಮಾಲಿಕೆ 16 ‘ನಾಟ್ಯ ಮೋಹನ ನವತ್ಯುತ್ಸಹ’ | ಮೇ 28

    May 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.