Subscribe to Updates

    Get the latest creative news from FooBar about art, design and business.

    What's Hot

    ನೃತ್ಯ ವಿಮರ್ಶೆ | ವೇದಿಕೆಯ ಮೇಲೆ ಝೇಂಕಾರ ಸೃಷ್ಟಿಸಿದ ‘ಕಲಾಂಗನ್’

    December 13, 2025

    ಅಂತರಾಷ್ಟ್ರೀಯ ಕಲಾವಿದ ಪಂಡಿತ್‌ ರಾಹುಲ್‌ ಆಚಾರ್ಯ ಇವರಿಂದ ಒಡಿಸ್ಸಿ ನೃತ್ಯ ವೈಭವ

    December 13, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಯಕ್ಷ ಭಾವ ಸಂಗಮ’ | ಡಿಸೆಂಬರ್ 13

    December 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೀರಣ್ಣ ಮಲಕಣ್ಣ ಪುಜಾರೀ ಕನ್ನಡ ಭವನದ ವಿಜಯಪುರ ಜಿಲ್ಲಾಧ್ಯಕ್ಷರಾಗಿ ಆಯ್ಕೆ
    Kannada

    ಬೀರಣ್ಣ ಮಲಕಣ್ಣ ಪುಜಾರೀ ಕನ್ನಡ ಭವನದ ವಿಜಯಪುರ ಜಿಲ್ಲಾಧ್ಯಕ್ಷರಾಗಿ ಆಯ್ಕೆ

    December 24, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಸಂಘಟಕ, ಕನ್ನಡ ಕಟ್ಟಾಳು ಕೇರಳ ಮಲಕಣ್ಣ ಪುಜಾರೀ ಇವರನ್ನು ರಾಜ್ಯದ ಕಾಸರಗೋಡು ಕನ್ನಡ ಭವನದ ವಿಜಯಪುರ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಕನ್ನಡ ಭವನದ ರಜತ ಸಂಭ್ರಮ ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಕಾಸರಗೋಡು ಕನ್ನಡ ಭವನದ ಕರ್ನಾಟಕ ರಾಜ್ಯ ಸಂಚಾಲಕರಾದ ಡಾ. ಟಿ. ತ್ಯಾಗರಾಜ್ ಮೈಸೂರು ನಾಮನಿರ್ದೇಶನ ಮಾಡಿದರು. ವಿಜಯನಗರ ಜಿಲ್ಲಾಧ್ಯಕ್ಷರು ಹಾಗೂ ನಿರ್ದೇಶಕರಾದ ಸಿ.ವೈ. ಮೆಣಸಿನಕಾಯಿ ಜಂಟಿಯಾಗಿ ಅನುಮೋದಿಸಿದರು. ಸರ್ವಾನುಮತದೊಂದಿಗೆ ಆಯ್ಕೆಯಾದ ಶ್ರೀ ಬೀರಣ್ಣ ಮಲಕಣ್ಣ ಪುಜಾರೀ ಇವರು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಕರ್ನಾಟಕದಿಂದ ಕಾಸರಗೋಡಿಗೆ ಆಗಮಿಸುವ ಸಾಹಿತ್ಯ, ಸಾಂಸ್ಕೃತಿಕ ರಾಯಬಾರಿಗಳಿಗೆ ‘ಉಚಿತ ವಸತಿ ಸೌಕರ್ಯ ಹಾಗೂ ರಜತ ಸಂಭ್ರಮ ವಿಶೇಷ ಕಾರ್ಯಕ್ರಮ ಸಂಯೋಜನೆ, ಸಂಘಟನೆ, ಮನೆಗೊಂದು ಗ್ರಂಥಾಲಯ -ಪುಸ್ತಕವೇ ಸತ್ಯ -ಪುಸ್ತಕವೇ ನಿತ್ಯ’ ಇಂತಹ ವಿನೂತನ ಕಾರ್ಯಕ್ರಮಗಳ ಜವಾಬ್ದಾರಿ ವಹಿಸಿ, ಜಿಲ್ಲಾ ಘಟಕವನ್ನು ವಿಸ್ತರಿಸಿ ಕಾರ್ಯ ಪ್ರವೃತರಾಗಬೇಕೆಂದು ಕನ್ನಡ ಭವನ ಸಾಂಸ್ಕೃತಿಕ ಸಮುಚ್ಚಯದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಮತ್ತು ಸಂಚಾಲಕಿಯಾದ ಸಂಧ್ಯಾರಾಣಿ ಟೀಚರ್ ಜಂಟಿಯಾಗಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಧಾರವಾಡದ ಸೃಜನಾ ರಂಗಮಂದಿರದಲ್ಲಿ ವರಕವಿ ಬೇಂದ್ರೆಯವರ ಬದುಕು ಬರಹಗಳನ್ನು ಆಧರಿಸಿದ ನಾಟಕ ‘ಗಂಗಾವತರಣ’ | ಡಿಸೆಂಬರ್ 26
    Next Article ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಅಂಗಳದಲ್ಲಿ ತಿಂಗಳ ಪುಸ್ತಕ’ | ಡಿಸೆಂಬರ್ 27
    roovari

    Add Comment Cancel Reply


    Related Posts

    ಬೆಂಗಳೂರಿನ ನಯನ ರಂಗಮಂದಿರದಲ್ಲಿ ಅನುವಾದ ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ | ಡಿಸೆಂಬರ್ 14

    December 13, 2025

    ರಂಗಮನೆಯ ಮನುಜ ನೇಹಿಗ ರಾಜ್ಯಮಟ್ಟಕ್ಕೆ ಆಯ್ಕೆ

    December 13, 2025

    ಶ್ರೀ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಭವನದಲ್ಲಿ ‘ನಾಡ ದೇವಿಗೆ ನಮನ’ | ಡಿಸೆಂಬರ್ 14

    December 13, 2025

    ಕೊಂಕಣಿ ಸಾಹಿತ್ಯ ಅಕಾಡೆಮಿಯ ಪುಸ್ತಕ ಪುರಸ್ಕಾರಕ್ಕೆ ಫೆಲ್ಸಿ ಲೋಬೊರವರ ಕೃತಿ ಆಯ್ಕೆ

    December 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.