Subscribe to Updates

    Get the latest creative news from FooBar about art, design and business.

    What's Hot

    ಚುಟುಕಗಳು

    January 2, 2026

    ಪುತ್ತೂರಿನಲ್ಲಿ ಸಾಹಿತಿ ಡಾ. ವಿಷ್ಣು ಕೆ. ಇವರು ರಚಿಸಿರುವ ಕೃತಿಗಳ ಲೋಕಾರ್ಪಣಾ ಸಮಾರಂಭ

    January 2, 2026

    ಡಾ. ವಸಂತಕುಮಾರ ಪೆರ್ಲ ಇವರಿಗೆ ‘ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ’

    January 2, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಜನ್ಮ ಶತಮಾನೋತ್ಸವ’ | ಡಿಸೆಂಬರ್ 13 
    Book Release

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಜನ್ಮ ಶತಮಾನೋತ್ಸವ’ | ಡಿಸೆಂಬರ್ 13 

    December 11, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಮತ್ತು ಪ್ರೊ. ಕ.ವೆಂ. ರಾಜಗೋಪಾಲ್ ಜನ್ಮ ಶತಮಾನೋತ್ಸವ ಸಮಿತಿ ಇವರ ಜಂಟಿ ಆಶ್ರಯದಲ್ಲಿ ರಂಗಚಿಂತಕ ಪ್ರೊ. ಕ.ವೆಂ. ರಾಜಗೋಪಾಲ್ ‘ಜನ್ಮ ಶತಮಾನೋತ್ಸವ’ ಕಾರ್ಯಕ್ರಮವನ್ನು ದಿನಾಂಕ 13 ಡಿಸೆಂಬರ್ 2025ರಂದು ಮಧ್ಯಾಹ್ನ 3-30 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. 

    ಹಿರಿಯ ರಂಗ ಚಿಂತಕ ಡಾ. ಕೆ. ಮರುಳಸಿದ್ಧಪ್ಪ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಮಾನ್ಯ ಶಾಸಕರಾದ ಬಿ.ಕೆ. ಹರಿಪ್ರಸಾದ್ ಇವರು ಉದ್ಘಾಟನೆ ಮಾಡಲಿದ್ದಾರೆ. ಹಿರಿಯ ಸಾಹಿತಿ ಡಾ. ಹಂ. ಪ. ನಾಗರಾಜಯ್ಯ ಇವರು ಪುಸ್ತಕ ಬಿಡುಗಡೆ ಮಾಡಲಿದ್ದು, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾದ ಡಾ. ಕೆ.ವಿ. ನಾಗರಾಜಮೂರ್ತಿ ಇವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಸಂಜೆ 7-30 ಗಂಟೆಗೆ ಪ್ರದರ್ಶನ ಕಲಾ ವಿಭಾಗ ತಂಡದವರಿಂದ ‘ಅನುಗ್ರಹ’ ನಾಟಕ ಪ್ರದರ್ಶನಗೊಳ್ಳಲಿದೆ. ಮಧ್ಯಾಹ್ನ 3-30 ಗಂಟೆಗೆ ಪ್ರೊ. ಕ. ವೆಂ. ರಾಜಗೋಪಾಲ್ ವ್ಯಕ್ತಿತ್ವ – ಒಡನಾಟ ಒಂದು ಅವಲೋಕನ ಕಾರ್ಯಕ್ರಮದಲ್ಲಿ ಪ್ರಸಿದ್ಧ ಕವಿ ಡಾ. ಹೆಚ್.ಎಸ್. ಶಿವಪ್ರಕಾಶ್ ಇವರು ‘ನಾ. ಕಂಡಂತೆ ಕ. ವೆಂ.’, ವಿಮರ್ಶಕರಾದ ಪ್ರೊ. ಹೆಚ್. ಎಸ್. ರಾಘವೇಂದ್ರ ರಾವ್ ಇವರು ‘ಕ. ವೆಂ. ವ್ಯಕ್ತಿತ್ವ’ ಮತ್ತು ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಜೆ. ಶ್ರೀನಿವಾಸ ಮೂರ್ತಿ ಇವರು ‘ಕ. ವೆಂ. ಒಡನಾಟ’ದ ಬಗ್ಗೆ ವಿಷಯ ಮಂಡನೆ ಮಾಡಲಿದ್ದಾರೆ.

    baikady Book release drama Literature roovari
    Share. Facebook Twitter Pinterest LinkedIn Tumblr WhatsApp Email
    Previous Articleನಾಟಕ ವಿಮರ್ಶೆ | ತಿಳಿಹಾಸ್ಯದ ಮೂಲಕ ಬಿಂಬಿಸುವ ನಾಟಕ ‘ಅನೂಹ್ಯ’
    Next Article ಪದ್ಯಾಣ ಶಂಕರನಾರಾಯಣ ಭಟ್ ಇವರಿಗೆ ‘ಶ್ರೀ ಹರಿಲೀಲಾ ಯಕ್ಷನಾದ ಪುರಸ್ಕಾರ’ ಪ್ರದಾನ
    roovari

    Add Comment Cancel Reply


    Related Posts

    ಚುಟುಕಗಳು

    January 2, 2026

    ಪುತ್ತೂರಿನಲ್ಲಿ ಸಾಹಿತಿ ಡಾ. ವಿಷ್ಣು ಕೆ. ಇವರು ರಚಿಸಿರುವ ಕೃತಿಗಳ ಲೋಕಾರ್ಪಣಾ ಸಮಾರಂಭ

    January 2, 2026

    ಡಾ. ವಸಂತಕುಮಾರ ಪೆರ್ಲ ಇವರಿಗೆ ‘ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ’

    January 2, 2026

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಕಾಲಚಕ್ರ’ ನಾಟಕ ಪ್ರದರ್ಶನ | ಜನವರಿ 02

    January 2, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.