Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ವಿಜಯಲಕ್ಷ್ಮಿ ಶಾನುಭೋಗ್ ಇವರ ‘ವ್ಯೂಹ’ (ಕಥಾಸಂಕಲನ)

    May 15, 2025

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಟಿ.ಎ.ಎನ್. ಖಂಡಿಗೆಯವರ ‘ಬರಿಗಾಲ ನಡಿಗೆ’ ಕೃತಿ ಲೋಕಾರ್ಪಣೆ | ಜೂನ್ 2
    Book Release

    ಟಿ.ಎ.ಎನ್. ಖಂಡಿಗೆಯವರ ‘ಬರಿಗಾಲ ನಡಿಗೆ’ ಕೃತಿ ಲೋಕಾರ್ಪಣೆ | ಜೂನ್ 2

    May 28, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ, ಆಕೃತಿ ಆಶಯ ಪಬ್ಲಿಕೇಶನ್ಸ್, ಕಾಸರಗೋಡು ಕನ್ನಡ ಲೇಖಕರ ಸಂಘ (ರಿ.) ಮತ್ತು ಕಾಸರಗೋಡಿನ ಕ.ಸಾ.ಪ. ಕೇರಳ ಗಡಿನಾಡ ಘಟಕ ಇವುಗಳ ಸಹಯೋಗದಲ್ಲಿ ಟಿ.ಎ.ಎನ್. ಖಂಡಿಗೆಯವರ ‘ಬರಿಗಾಲ ನಡಿಗೆ’ ಕೃತಿ ಲೋಕಾರ್ಪಣೆಯು ದಿನಾಂಕ 02-06-2024ರಂದು ಬೆಳಗ್ಗೆ ಗಂಟೆ 10-30ಕ್ಕೆ ಮಂಗಳೂರಿನ ಶ್ರೀ ಧ.ಮಂ. ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಲಿದೆ.

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಇವರು ವಹಿಸಲಿದ್ದು, ತುಳು, ಕನ್ನಡ ವಿದ್ವಾಂಸರು ಮತ್ತು ವಿಶ್ರಾಂತ ಕುಲಪತಿಗಳಾದ ಡಾ. ಬಿ.ಎ. ವಿವೇಕ ರೈ ಇವರು ಕೃತಿ ಲೋಕಾರ್ಪಣೆ ಮಾಡಲಿರುವರು. ಉಜಿರೆ ಎಸ್‌.ಡಿ.ಎಂ. ಕಾಲೇಜು ಸಹ ಪ್ರಾಧ್ಯಾಪಕರಾದ ಡಾ. ರಾಜಶೇಖರ್ ಹಳೆಮನೆ ಇವರು ಕೃತಿ ಅವಲೋಕನ ಮಾಡಲಿದ್ದು, ಕಾಸರಗೋಡು ಕನ್ನಡ ಲೇಖಕರ ಸಂಘದ ಅಧ್ಯಕ್ಷ ಡಾ. ರಮಾನಂದ ಬನಾರಿ, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮೊಹಮ್ಮದ್ ಸದಾಕತ್, ಕೇರಳ ಗಡಿನಾಡ ಘಟಕ ಅಧ್ಯಕ್ಷ ಶ್ರೀ ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಮೊದಲಾದವರು ಭಾಗವಹಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಸಾಹಿತಿ ನಳಿನಾಕ್ಷಿ ಉದಯರಾಜ್ ಇವರ ‘ಬದುಕಿನ ಸತ್ಯಗಳು’ ಮತ್ತು ‘ಸ್ವಾತಿಮತ್ತು’ ಕೃತಿಗಳ ಲೋಕಾರ್ಪಣೆ
    Next Article ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ವಿಜಯಲಕ್ಷ್ಮಿ ಶಾನುಭೋಗ್ ಇವರ ‘ವ್ಯೂಹ’ (ಕಥಾಸಂಕಲನ)

    May 15, 2025

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.