Subscribe to Updates

    Get the latest creative news from FooBar about art, design and business.

    What's Hot

    ರಂಗಾಯಣದಲ್ಲಿ ಮೂಡಿಬಂದ ‘ಸ್ವರ-ವರ್ಣ ಸಮನ್ವಯ’ ಜುಗಲ್ ಬಂದಿ

    January 12, 2026

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಸಂಘದ ಪಾಕ್ಷಿಕ ತಾಳಮದ್ದಳೆ

    January 12, 2026

    ನೃತ್ಯ ವಿಮರ್ಶೆ | ಕೀರ್ತನಾಳ ಮನಸೆಳೆದ ನೃತ್ಯಾವಳಿ

    January 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನ ಅನುರಾಗ ವಠಾರದಲ್ಲಿ ಕವನ ಸಂಕಲನ ಬಿಡುಗಡೆ ಸಮಾರಂಭ ಮತ್ತು ಕವಿಗೋಷ್ಠಿ | ಮಾರ್ಚ್ 08
    Book Release

    ಪುತ್ತೂರಿನ ಅನುರಾಗ ವಠಾರದಲ್ಲಿ ಕವನ ಸಂಕಲನ ಬಿಡುಗಡೆ ಸಮಾರಂಭ ಮತ್ತು ಕವಿಗೋಷ್ಠಿ | ಮಾರ್ಚ್ 08

    March 6, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ಪುತ್ತೂರು ಸಹಕಾರದೊಂದಿಗೆ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬಂಟ್ವಾಳ ತಾಲೂಕು ಸಂಯೋಜನೆಯಲ್ಲಿ ಕರ್ನಾಟಕ ಸಂಘ ಪುತ್ತೂರು ಆಶ್ರಯದಲ್ಲಿ ಕವನ ಸಂಕಲನ ಬಿಡುಗಡೆ ಸಮಾರಂಭ ಮತ್ತು ಕವಿಗೋಷ್ಠಿಯನ್ನು ದಿನಾಂಕ 08 ಮಾರ್ಚ್ 2025ರಂದು ಮಧ್ಯಾಹ್ನ 2-30 ಗಂಟೆಗೆ ಪುತ್ತೂರಿನ ಅನುರಾಗ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ.

    ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಬಿ. ಪುರಂದರ ಭಟ್ ಇವರು ಈ ಸಮಾರಂಭವನ್ನು ಉದ್ಘಾಟನೆಗೊಳಿಸಲಿರುವರು. ನಾರಾಯಣ ಕುಂಬ್ರರವರ ‘ಹನಿದನಿ’ ಕೃತಿಯನ್ನು ಅಬುದಾಬಿಯ ಮಿತ್ರಂಪಾಡಿ ಜಯರಾಮ ರೈ ಇವರು ಲೋಕಾರ್ಪಣೆಗೊಳಿಸಲಿದ್ದು, ಮಂಗಳೂರು ಕೆನರಾ ಕಾಲೇಜಿನ ರಘು ಇಡ್ಕಿದು ಕೃತಿ ಪರಿಚಯ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಮಿತ್ರಂಪಾಡಿ ಜಯರಾಮ ರೈ, ಕುಮಾರಿ ಧನ್ವಿತಾ ಕಾರಂತ್ ಅಳಿಕೆ, ಕುಮಾರಿ ಶಿರ್ಷಿತಾ ಕಾರಂತ್ ಅಳಿಕೆ, ಶ್ರೀ ರಘು ಇಡ್ಕಿದು, ಶ್ರೀಮತಿ ಸುಪ್ರೀತಾ ಚರಣ್ ಪಾಲಪ್ಪೆ ಮತ್ತು ಶ್ರೀ ಮಹೇಶ್ ಆರ್. ನಾಯಕ್ ಇವರುಗಳಿಗೆ ಗೌರವಾಭಿನಂದನೆ ನೀಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಇದರ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ವಿಂಧ್ಯಾ ಎಸ್. ರೈ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ.

    Book release Literature
    Share. Facebook Twitter Pinterest LinkedIn Tumblr WhatsApp Email
    Previous Articleಸಂಗೀತ ಸ್ವರ ಶಿರೋಮಣಿ ಗಂಗೂಬಾಯಿ ಹಾನಗಲ್
    Next Article ಚನ್ನರಾಯಪಟ್ಟಣದಲ್ಲಿ ಪ್ರತಿಮಾ ಟ್ರಸ್ಟಿನ ರಂಗ ಲೋಕದಲ್ಲಿ ಡಾ. ಎಸ್.ಎಲ್. ಭೈರಪ್ಪ | ಮಾರ್ಚ್ 08
    roovari

    Add Comment Cancel Reply


    Related Posts

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026

    ಲೇಖಕಿ ರಮ್ಯ ಎಸ್. ರವರಿಗೆ ‘ಚಡಗ ಕಾದಂಬರಿ ಪ್ರಶಸ್ತಿ’ ಪ್ರದಾನ

    January 10, 2026

    ತುಳು ಭವನದಲ್ಲಿ ಕೆ. ಅನಂತರಾಮ ಬಂಗಾಡಿ ಸಂಸ್ಮರಣಾ ಗೋಷ್ಠಿ ಹಾಗೂ ಯಕ್ಷಗಾನ | ಜನವರಿ 11

    January 9, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.