Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಚಿಂತನಶೀಲ ಬರಹಗಾರ ಎಂ. ಎಸ್. ಕೆ. ಪ್ರಭು

    July 15, 2025

    ಪುಸ್ತಕ ವಿಮರ್ಶೆ – ಪೀಳಿಗೆಯ ಯೋಚನೆಗಳನ್ನು ಬದಲು ಮಾಡಬಲ್ಲ ಕೃತಿ – ‘ಮಾತು ಎಂಬ ವಿಸ್ಮಯ’

    July 15, 2025

    ನಟನದಲ್ಲಿ ‘ಸುಬ್ಬಣ್ಣ ಸ್ಮರಣೆ 2025’ | ಜುಲೈ 16

    July 15, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕವಿ ಕಯ್ಯಾರ ಸ್ಮೃತಿ ‘ಐಕ್ಯವೇಮಂತ್ರ’ ಪುಸ್ತಕ ಲೋಕಾರ್ಪಣೆ ಸಮಾರಂಭ | ಸೆಪ್ಟೆಂಬರ್ 28
    Cultural

    ಕವಿ ಕಯ್ಯಾರ ಸ್ಮೃತಿ ‘ಐಕ್ಯವೇಮಂತ್ರ’ ಪುಸ್ತಕ ಲೋಕಾರ್ಪಣೆ ಸಮಾರಂಭ | ಸೆಪ್ಟೆಂಬರ್ 28

    September 24, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಆರ್ಟ್ ಕೆನರಾ ಟ್ರಸ್ಟ್ ಮಂಗಳೂರು, ಕವಿತಾ ಕುಟೀರ (ರಿ.) ಪೆರಡಾಲ ಮತ್ತು ನವಜೀವನ ಹೈಸ್ಕೂಲ್ ಪೆರಡಾಲ ಕಾಸರಗೋಡು ಇದರ ಹಿರಿಯ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಕವಿ ಕಯ್ಯಾರ ಸ್ಮೃತಿ ‘ಐಕ್ಯವೇಮಂತ್ರ’ ಪುಸ್ತಕ ಲೋಕಾರ್ಪಣೆ ಸಮಾರಂಭವನ್ನು ದಿನಾಂಕ 28 ಸೆಪ್ಟೆಂಬರ್ 2024ರಂದು ಅಪರಾಹ್ನ 2-45 ಗಂಟೆಗೆ ಮಂಗಳೂರಿನ ಬಿ.ಇ.ಎಂ. ಹೈಸ್ಕೂಲಿನಲ್ಲಿ ಹಮ್ಮಿಕೊಳ್ಳಲಾಗಿದೆ.

    ಮಾನ್ಯ ಸಭಾಪತಿಗಳಾದ ಯು.ಟಿ. ಖಾದರ್ ಇವರು ಪುಸ್ತಕ ಬಿಡುಗಡೆ ಮಾಡಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಪಿ. ಕೃಷ್ಣಮೂರ್ತಿ ಇವರು ಕವನ ಸಂಕಲನದ ಬಗ್ಗೆ ಮಾತನಾಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಲಲಿತಕಲಾ ಅಧ್ಯಯನ ಕೇಂದ್ರದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಮೂಡುಬಿದಿರೆಯ ಸಮಾಜಮಂದಿರ ಸಭಾದಲ್ಲಿ ಡಾ. ನಾ. ಮೊಗಸಾಲೆಯವರಿಗೆ 80ರ ಅಭಿನಂದನಾ ಸಮಾರಂಭ
    Next Article 2023ನೇ ಸಾಲಿನಲ್ಲಿ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾದ ಸಣ್ಣಕಥೆಗಳಿಗೆ ಆಹ್ವಾನ
    roovari

    Comments are closed.

    Related Posts

    ವಿಶೇಷ ಲೇಖನ – ಚಿಂತನಶೀಲ ಬರಹಗಾರ ಎಂ. ಎಸ್. ಕೆ. ಪ್ರಭು

    July 15, 2025

    ಪುಸ್ತಕ ವಿಮರ್ಶೆ – ಪೀಳಿಗೆಯ ಯೋಚನೆಗಳನ್ನು ಬದಲು ಮಾಡಬಲ್ಲ ಕೃತಿ – ‘ಮಾತು ಎಂಬ ವಿಸ್ಮಯ’

    July 15, 2025

    ಬೆಳಾಲು ಶಾಲೆಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಕುರಿತ ಉಪನ್ಯಾಸ ಮಾಲೆ

    July 15, 2025

    ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ‘ವಿವೇಕ ಸ್ಮೃತಿ – 18’

    July 15, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.