Subscribe to Updates

    Get the latest creative news from FooBar about art, design and business.

    What's Hot

    ಕುಷ್ಟಗಿಯಲ್ಲಿ ಮೌನೇಶ ನವಲಹಳ್ಳಿ ಇವರ ‘ನೀಲಿ ಹೊತ್ತಿಗೆ’ ಕಾದಂಬರಿ ಅವಲೋಕನ ಕಾರ್ಯಕ್ರಮ | ಜೂನ್ 08

    June 6, 2025

    ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ‘ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ

    June 6, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಯಕ್ಷ ಸಮಾಗಮ 7’ | ಜೂನ್ 07

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಹಿತ್ಯ ಸದನದಲ್ಲಿ ಲೇಖಕಿ ಶಶಿಲೇಖಾ ಬಿ. ಇವರ ಮೂರು ಕೃತಿಗಳ ಲೋಕಾರ್ಪಣೆ | ಮಾರ್ಚ್ 22
    Book Release

    ಸಾಹಿತ್ಯ ಸದನದಲ್ಲಿ ಲೇಖಕಿ ಶಶಿಲೇಖಾ ಬಿ. ಇವರ ಮೂರು ಕೃತಿಗಳ ಲೋಕಾರ್ಪಣೆ | ಮಾರ್ಚ್ 22

    March 21, 2025Updated:March 22, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಜಿಲ್ಲಾ ರಾಜೋತ್ಸವ ಪ್ರಶಸ್ತಿ ವಿಜೇತ ಕರಾವಳಿ ಲೇಖಕಿಯರ ವಾಚಕಿಯರ ಸಂಘ (ರಿ.) ಇವರ ಸಹಕಾರದೊಂದಿಗೆ ಲೇಖಕಿ ಶಶಿಲೇಖಾ ಬಿ. ಇವರ ಮೂರು ಕೃತಿಗಳ ಲೋಕಾರ್ಪಣೆ ಸಮಾರಂಭವು ದಿನಾಂಕ 22 ಮಾರ್ಚ್ 2025ರ ಶನಿವಾರ ಅಪರಾಹ್ನ 2-30 ಗಂಟೆಗೆ ಮಂಗಳೂರಿನ ಉರ್ವಸ್ಟೋರ್ ನಲ್ಲಿರುವ ಅಶೋಕನಗರ ಅಂಚೆ ಕಚೇರಿ ಬಳಿಯ ‘ಸಾಹಿತ್ಯ ಸದನ’ದಲ್ಲಿ ನಡೆಯಲಿದೆ.

    ಕರಾವಳಿ ಲೇಖಕಿಯರ ವಾಚಕಿಯರ ಸಂಘ (ರಿ.) ಇದರ ಅಧ್ಯಕ್ಷರಾದ ಶ್ರೀಮತಿ ಶಕುಂತಲಾ ಟಿ. ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಜಾನಪದ ವಿದ್ವಾಂಸರಾದ ಡಾ. ಗಣೇಶ ಅಮೀನ್ ಸಂಕಮಾರ್ ಕೃತಿಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ‘ಬೆಳಕಿನ ಬೆನ್ನು ಹತ್ತಿ’ ಕೃತಿಯ ಕುರಿತು ವಿಶ್ರಾಂತ ಕನ್ನಡ ಪ್ರಾಧ್ಯಾಪಕರಾದ ಡಾ. ಆರ್. ನರಸಿಂಹಮೂರ್ತಿ, ‘ಜೀವ ಭಾವದ ಹರಿವು’ ಕೃತಿಯ ಕುರಿತು ಮೂಡುಬಿದಿರೆ ಆಳ್ವಾಸ್ ಕಾಲೇಜು ಇಲ್ಲಿನ ಉಪನ್ಯಾಸಕಿಯಾದ ಡಾ. ಸುಧಾರಾಣಿ ಹಾಗೂ ‘ಮುಂಜಾವದ ಮಾತು’ ಕೃತಿಯ ಕುರಿತು ವಿಮರ್ಶಕರು, ಸಾಹಿತಿ ಹಾಗೂ ವಿಶ್ರಾಂತ ಆಕಾಶವಾಣಿ ಪ್ರಸಾರಕರಾದ ಶ್ರೀ ಮುದ್ದು ಮೂಡುಬೆಳ್ಳೆ ಮಾತನಾಡಲಿದ್ದಾರೆ. ಲೇಖಕರು ಮತ್ತು ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಶಶಿಲೇಖಾ ಬಿ. ಪ್ರಾಸ್ತಾವಿಕವಾಗಿ ಹಾಗೂ ಪ್ರಕಾಶಕರರಾದ ಮಂಗಳೂರಿನ ಆಕೃತಿ ಆಶಯ ಪಬ್ಲಿಕೇಶನ್ಸ್ ಇದರ ಶ್ರೀ ಕಲ್ಲೂರು ನಾಗೇಶ ಮಾತನಾಡಲಿದ್ದಾರೆ.

    baikady Book release kannada Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಅಭಿನಯ ಸರಸ್ವತಿ ಪ್ರಿಯಾ ಸರೋಜಾ ದೇವಿಗೆ “ಮಲಬಾರ್ ವಿಶ್ವರಂಗ ಪುರಸ್ಕಾರ 2025.”
    Next Article ಶಿವಮೊಗ್ಗದಲ್ಲಿ ‘ಸಾಹಿತ್ಯ ಹುಣ್ಣಿಮೆ’ 235ನೆಯ ತಿಂಗಳ ಕಾರ್ಯಕ್ರಮ | ಮಾರ್ಚ್ 24
    roovari

    Add Comment Cancel Reply


    Related Posts

    ಕುಷ್ಟಗಿಯಲ್ಲಿ ಮೌನೇಶ ನವಲಹಳ್ಳಿ ಇವರ ‘ನೀಲಿ ಹೊತ್ತಿಗೆ’ ಕಾದಂಬರಿ ಅವಲೋಕನ ಕಾರ್ಯಕ್ರಮ | ಜೂನ್ 08

    June 6, 2025

    ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ‘ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ

    June 6, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಯಕ್ಷ ಸಮಾಗಮ 7’ | ಜೂನ್ 07

    June 6, 2025

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.