Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಗಣೇಶ ನೃತ್ಯಾಲಯದಲ್ಲಿ ‘ನೃತ್ಯೋಲ್ಲಾಸ’ ಮಾಸಿಕ ಭರತನಾಟ್ಯ ಕಾರ್ಯಕ್ರಮ

    August 26, 2025

    ಬಂಟ್ವಾಳದ ಏರ್ಯ ಬೀಡುವಿನಲ್ಲಿ ‘ಏರ್ಯ ಲಕ್ಷ್ಮೀನಾರಾಯಣ ಆಳ್ವ ಶತಮಾನೋತ್ಸವ ಸಮಾರಂಭ | ಆಗಸ್ಟ್ 28

    August 26, 2025

    ಕ.ಸಾ.ಪ.ದಿಂದ ಹಿರಿಯ ಸಾಹಿತಿ ಮುಳಿಯ ಗೋಪಾಲಕೃಷ್ಣ ಭಟ್ ಇವರಿಗೆ ಸನ್ಮಾನ | ಆಗಸ್ಟ್ 30

    August 26, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾವೇರಿ ಕಾಲೇಜಿನಲ್ಲಿ ಮೂರು ಪುಸ್ತಕಗಳ ಲೋಕಾರ್ಪಣೆ ಹಾಗೂ ದತ್ತಿನಿಧಿ ಕಾರ್ಯಕ್ರಮ | ಮೇ 31
    Book Release

    ಕಾವೇರಿ ಕಾಲೇಜಿನಲ್ಲಿ ಮೂರು ಪುಸ್ತಕಗಳ ಲೋಕಾರ್ಪಣೆ ಹಾಗೂ ದತ್ತಿನಿಧಿ ಕಾರ್ಯಕ್ರಮ | ಮೇ 31

    May 28, 2025Updated:June 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಗೋಣಿಕೊಪ್ಪ: ನಾಡಿನ ಪ್ರತಿಷ್ಠಿತ ಸಾಹಿತ್ಯಿಕ ಸಂಸ್ಥೆಯಾದ ಕೊಡವ ತಕ್ಕ್ ಎಳ್ತ್‌ಕಾರಡ ಕೂಟ ಹಾಗೂ ಗೋಣಿಕೊಪ್ಪ ಕಾವೇರಿ ಕಾಲೇಜಿನ ಜಂಟಿ ಆಶ್ರಯದಲ್ಲಿ ‘ಕೊಡವ ತಕ್ಕ್ ಎಳ್ತ್‌ಕಾರಡ ಕೂಟ’ದ ‘ಜನಪ್ರಿಯ ಕೊಡವ ಸಾಹಿತ್ಯ ಮಾಲೆ ಯೋಜನೆ’ಯಲ್ಲಿ ಮೂರು ಪುಸ್ತಕಗಳ ಲೋಕಾರ್ಪಣಾ ಸಮಾರಂಭವು ಗೋಣಿಕೊಪ್ಪ ಕಾವೇರಿ ಕಾಲೇಜಿನ ಸೆಮಿನಾರ್ ಹಾಲ್’ನಲ್ಲಿ ನಡೆಯಲಿದೆ.
    ದಿನಾಂಕ 31 ಮೇ 2025ರ ಶನಿವಾರ ಪೂರ್ವಾಹ್ನ ಘಂಟೆ 10. 00ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಲೇಖಕಿ ಉಳುವಂಗಡ ಕಾವೇರಿ ಉದಯ ಬರೆದ 190ನೇ ಹೆಜ್ಜೆಯ ಪುಸ್ತಕ, 17 ಲೇಖಕರು ಬರೆದ 191ನೆ ಹೆಜ್ಜೆಯ ಪುಸ್ತಕ ಹಾಗೂ ಲೇಖಕಿ ಕೊಟ್ಟಂಗಡ ಕವಿತ ವಾಸುದೇವ ಬರೆದ 192ನೇ ಹೆಜ್ಜೆಯ ನೂತನ ಮೂರು ಪುಸ್ತಕಗಳನ್ನು ಲೋಕಾರ್ಪಣೆಗೊಳ್ಳಲಿದೆ.
    ‘ಕೊಡವ ತಕ್ಕ್ ಎಳ್ತ್‌ಕಾರಡ ಕೂಟ’ದ ಅಧ್ಯಕ್ಷರಾದ ಚೆಟ್ಟಂಗಡ ರವಿ ಸುಬ್ಬಯ್ಯ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾವೇರಿ ಎಜುಕೇಷನ್ ಸೊಸೈಟಿ ಇದರ ಅಧ್ಯಕ್ಷರಾದ ಮಂಡೇಪಂಡ ಸುಗುಣ ಮುತ್ತಣ್ಣ, ಗೋಣಿಕೊಪ್ಪ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಾಳೇಟಿರ ಕಾವೇರಪ್ಪ, ಪುಸ್ತಕ ಪ್ರಕಟಣೆಯ ಪ್ರಾಯೋಜಕರಾದ ಕೈಬಿಲೀರ ಪಾರ್ವತಿ ಬೋಪಯ್ಯ, ಮೇಚಮಡ ಮಲ್ಲಿಗೆ ಪೂವಮ್ಮ, ಮುದ್ದಿಯಡ ಪದ್ಮ ಕುಶಾಲಪ್ಪ, ಚಿಂಡಮಾಡ ಸರಿತ ಅಶೋಕ್, ಲೇಖಕಿಯರಾದ ಉಳುವಂಗಡ ಕಾವೇರಿ ಉದಯ ಹಾಗೂ ಕೊಟ್ಟಂಗಡ ಕವಿತ ಬೋಜಮ್ಮ ಉಪಸ್ಥಿತರಿರುವರು.
    ಇದೇ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕೊಡವ ಭಾಷೆಯ ಹಾಡುಗಾರಿಕೆ, ಓದುವುದು ಮತ್ತು ಹಾಸ್ಯ ಸ್ಪರ್ಧೆ ಹಾಗೂ ಸಾಹಿತಿ ಮುದ್ದಿಯಡ ಕುಶ ಪೊನ್ನಪ್ಪ ದತ್ತಿನಿಧಿ ಕಥಾ ಸ್ಪರ್ಧೆಯ ಬಹುಮಾನ ವಿತರಣೆ ನಸದೆಯಲಿದೆ.
    ಜಾತಿ ಧರ್ಮದ ನಿರ್ಬಂಧವಿಲ್ಲದೆ ಕೊಡವ ಭಾಷೆ, ಸಾಹಿತ್ಯದ ಅಭಿಮಾನಿಗಳೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 9880584732 / 9448326014 ಸಂಖ್ಯೆಗಳನ್ನು ಸಂಪರ್ಕಿಸಬಹುದು.

    Book release kodava Literature
    Share. Facebook Twitter Pinterest LinkedIn Tumblr WhatsApp Email
    Previous Articleಉತ್ತರ ಕರ್ನಾಟಕ ಲೇಖಕಿಯರ ಸಂಘದ ಪ್ರಶಸ್ತಿ ಪ್ರಕಟ
    Next Article ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29
    roovari

    Add Comment Cancel Reply


    Related Posts

    ಬಂಟ್ವಾಳದ ಏರ್ಯ ಬೀಡುವಿನಲ್ಲಿ ‘ಏರ್ಯ ಲಕ್ಷ್ಮೀನಾರಾಯಣ ಆಳ್ವ ಶತಮಾನೋತ್ಸವ ಸಮಾರಂಭ | ಆಗಸ್ಟ್ 28

    August 26, 2025

    ಕ.ಸಾ.ಪ.ದಿಂದ ಹಿರಿಯ ಸಾಹಿತಿ ಮುಳಿಯ ಗೋಪಾಲಕೃಷ್ಣ ಭಟ್ ಇವರಿಗೆ ಸನ್ಮಾನ | ಆಗಸ್ಟ್ 30

    August 26, 2025

    ಮೂಡುಬಿದಿರೆಯಲ್ಲಿ ‘ಕನ್ನಡ ಕಂಪು’ ಕನ್ನಡ ಕಲರವ ಮತ್ತು ಉಪನ್ಯಾಸ | ಆಗಸ್ಟ್ 28

    August 26, 2025

    ಪುತ್ತೂರಿನಲ್ಲಿ ಜನಮನ ಗೆದ್ದ ‘ಸ್ವಾತಂತ್ರ್ಯೋತ್ಸವ ಮಕ್ಕಳ ಕವಿಗೋಷ್ಠಿ’

    August 26, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.